ರಾಜ್ಯ ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! July 2, 2026 navyadigitalnews@gmail.com
ದೇಶ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ! July 2, 2026 navyadigitalnews@gmail.com
ದೇಶ ಶೃಂಗಸಭೆ: ಮೊದಲ ಬಾರಿಗೆ ನವದೆಹಲಿಗೆ ಬಂದಿಳಿದ ಜಪಾನ್ ಪ್ರಧಾನಿ ಸನೇ ತಕೈಚಿ! July 2, 2026 navyadigitalnews@gmail.com
ರಾಜ್ಯ ವಿಶೇಷ-ಪ್ರವಾಸ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ 517ನೇ ಜಯಂತಿ, ಅದ್ದೂರಿಯಾಗಿ ಆಚರಣೆ! June 27, 2026 navyadigitalnews@gmail.com
ರಾಜ್ಯ ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವ: ಪ್ರತಿಮೆಗೆ ಮಾಲಾರ್ಪಣೆ! June 27, 2026 navyadigitalnews@gmail.com
ರಾಜ್ಯ ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! July 2, 2026 navyadigitalnews@gmail.com
ದೇಶ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ! July 2, 2026 navyadigitalnews@gmail.com
ರಾಜ್ಯ ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! July 2, 2026 navyadigitalnews@gmail.com
ರಾಜ್ಯ ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! July 2, 2026 navyadigitalnews@gmail.com ಕಾವೇರಿ ಕಂಪನಿಗೆ ಸೇರಿದ ಬಂಡೆಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ. ಮೇಲೆ ಇಟಾಚಿಯಲ್ಲಿ ಕೆಲಸ ಮಾಡುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಂಡೆ ಬಿದ್ದಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ…
ದೇಶ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ! July 2, 2026 navyadigitalnews@gmail.com ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನಿತೀಶ್ ಕುಮಾರ್ ಅವರ ದೀರ್ಘ ಆಡಳಿತಾತ್ಮಕ ಅನುಭವವು ಅವರನ್ನು ದೇಶದ ಎರಡನೇ ಅತ್ಯುನ್ನತ ಕಾರ್ಯಕಾರಿ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂದು ಜೆಡಿಯು ಶಾಸಕ ಪಂಕಜ್ ಮಿಶ್ರಾ ಹೇಳಿದ್ದಾರೆ. ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್…
ದೇಶ ಶೃಂಗಸಭೆ: ಮೊದಲ ಬಾರಿಗೆ ನವದೆಹಲಿಗೆ ಬಂದಿಳಿದ ಜಪಾನ್ ಪ್ರಧಾನಿ ಸನೇ ತಕೈಚಿ! July 2, 2026 navyadigitalnews@gmail.com ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಮೂರು ದಿನಗಳ ಭಾರತದ ಪ್ರವಾಸಕ್ಕಾಗಿ ಬುಧವಾರ ನವದೆಹಲಿಗೆ ಬಂದಿಳಿದಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು…
ರಾಜ್ಯ ವಿಶೇಷ-ಪ್ರವಾಸ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ 517ನೇ ಜಯಂತಿ, ಅದ್ದೂರಿಯಾಗಿ ಆಚರಣೆ! June 27, 2026 navyadigitalnews@gmail.com ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಾಡಪ್ರಭು ಹಿರಿಯ ಕೆಂಪೇಗೌಡ ಅವರು ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿದ್ದ ಒಬ್ಬ ಪ್ರಸಿದ್ಧ ಪಾಳೇಗಾರರು ಮತ್ತು 16ನೇ ಶತಮಾನದ ದೂರದೃಷ್ಟಿಯುಳ್ಳ ನಾಯಕರು. ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ…
ರಾಜ್ಯ ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವ: ಪ್ರತಿಮೆಗೆ ಮಾಲಾರ್ಪಣೆ! June 27, 2026 navyadigitalnews@gmail.com ಕೆಂಪೇಗೌಡರು ಜಾಗತಿಕ ಭೂಪಟದಲ್ಲಿ ನಮ್ಮ ಬೆಂಗಳೂರು ಅಪ್ರತಿಮ ಆಧುನಿಕ ನಗರವಾಗಿ ಬೆಳೆಯಲು ಅಡಿಪಾಯ ಕಟ್ಟಿದ ಯುಗಪುರುಷ ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವದ ಅಂಗವಾಗಿ ಬೆಂಗಳೂರಿನ ಸದಾಶಿವನಗರದ ಕೆಂಪೇಗೌಡ ಗಡಿಗೋಪುರ ಉದ್ಯಾನವನದಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ…