ಅಂತಾರಾಷ್ಟ್ರೀಯ ರಷ್ಯಾ ಅಧ್ಯಕ್ಷ ಪುಟಿನ್- ಟ್ರಂಪ್ ಮಾತುಕತೆ: ಇರಾನ್ ಸಂಘರ್ಷ ಕುರಿತು ಚರ್ಚೆ! April 30, 2026 navyadigitalnews@gmail.com ಉಭಯ ನಾಯಕರು ಇರಾನ್ ಸಂಘರ್ಷ ಹಾಗೂ ಉಕ್ರೇನ್ ಬಿಕ್ಕಟ್ಟಿನ ಕುರಿತು ಸುಮಾರು 90 ನಿಮಿಷಗಳ ಕಾಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮಾಸ್ಕೋ: ಇರಾನ್ ಸಂಘರ್ಷ ಮುಂದುವರೆದಿರುವಂತೆಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ…
Uncategorized ದೇಶ Exit polls: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಜಿದ್ದಾಜಿದ್ದಿ, ತಮಿಳುನಾಡಿನಲ್ಲಿ ಡಿಎಂಕೆ, ಅಸ್ಸಾಂನಲ್ಲಿ ಕಮಲ ಮ್ಯಾಜಿಕ್! April 30, 2026 navyadigitalnews@gmail.com ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಫೋಲ್ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ 4 ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ನೀಡಿದ್ದರೆ,…
ರಾಜ್ಯ ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..! April 30, 2026 navyadigitalnews@gmail.com ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತದಲ್ಲಿ 7 ಮಂದಿ ಮೃತಪಟ್ಟರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಸಮೀಪ ವಿದ್ಯುತ್ ಪ್ರವಹಿಸಿ ಒಬ್ಬರು ಹಾಗೂ ಜೆಪಿ ನಗರದಲ್ಲೂ ವಿದ್ಯುತ್ ಸ್ಪರ್ಶದಿಂದ ಮತ್ತೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು: ಬುಧವಾರ ಸಂಜೆ ಸುರಿದ ಭಾರೀ ಮಳೆ…
ರಾಜ್ಯ ಏರ್ ಶೋ ನಡೆಯುವ ಯಲಹಂಕ ವಾಯುನೆಲೆಯೂ ಅರಣ್ಯ ಭೂಮಿ: ಈಶ್ವರ ಖಂಡ್ರೆ! April 29, 2026 navyadigitalnews@gmail.com ಏರ್ ಶೋ ನಡೆಯುವ ಗಂಟಿಗಾನಹಳ್ಳಿಯಲ್ಲಿರುವ ಯಲಹಂಕ ವಾಯುನೆಲೆ ಕೂಡ ಅರಣ್ಯ ಭೂಮಿಯಾಗಿದೆ. ಗಂಟಿಗಾನಹಳ್ಳಿ ಗ್ರಾಮದ 159 ಎಕರೆ ಪ್ರದೇಶ ಸರ್ಕಾರಿ ಕಾಯ್ದಿಟ್ಟ ಅರಣ್ಯ ಪ್ರದೇಶವಾಗಿದ್ದು, ವಾಯುಪಡೆ ತೀರುವಳಿ ಪ್ರಸ್ತಾವನೆ ಸಲ್ಲಿಸಿ, ಪರ್ಯಾಯ ಭೂಮಿ ನೀಡಿದರೆ ಈ ಪ್ರದೇಶವನ್ನು ಪಡೆಯದಿದ್ದರೆ, ಅದನ್ನು ಅರಣ್ಯ…
ರಾಜ್ಯ ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚಿ, ಹಗಲು ದರೋಡೆ -ಆರ್.ಅಶೋಕ್ ! April 29, 2026 navyadigitalnews@gmail.com ಕನ್ನಡಿಗರ ಬೆವರಿನ ತೆರಿಗೆ ಹಣ ಹೇಗೆ “ಗುಂಡಿ” ಪಾಲಾಗುತ್ತಿದೆ ಅನ್ನೋದಕ್ಕೆ ಈ ಅಂಕಿ-ಅಂಶಗಳೇ ಸಾಕ್ಷಿ! ಒಂದು ರಸ್ತೆಗುಂಡಿ ಮುಚ್ಚಲು ಬರೋಬ್ಬರಿ ₹1 ಲಕ್ಷ ಖರ್ಚು ಮಾಡಲಾಗುತ್ತಿದೆ ಎಂದರೆ, ಇದು ಅಭಿವೃದ್ಧಿಯೋ ಅಥವಾ ವ್ಯವಸ್ಥಿತ ಲೂಟಿಯೋ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು: ಡಿಸಿಎಂ @DKShivakumar…
Uncategorized ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ಯೋಗ್ಯ? ನಿಖಿಲ್ ಗೆ ಚೇತನ್ ಪ್ರಶ್ನೆ! April 28, 2026 navyadigitalnews@gmail.com ಮಾಜಿ ಪ್ರಧಾನಿಯ ಮಗ 2006ರಲ್ಲಿ ಅವಕಾಶವಾದಿ ಸ್ಮಾರಕ ಪಾಲಿಟಿಕ್ಸ್ ಶುರು ಮಾಡಿ ಕನ್ನಡ ಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ಫ್ಯಾನ್ಸ್ ವಾರ್ಸ್ ಪ್ರೇರೇಪಿಸಿದವರಾ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅವರ ಸಮಾಧಿ ವಿಚಾರವಾಗಿ ಕೊಂಕು ಮಾತನಾಡಿ…
Uncategorized ರಾಜ್ಯ ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ನೀಡಲು ಪ್ರಾಮಾಣಿಕ ಪ್ರಯತ್ನ- ಪ್ರಿಯಾಂಕ್ ಖರ್ಗೆ April 28, 2026 navyadigitalnews@gmail.com ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಇರುವ ಸಮಸ್ಯೆ ಕುರಿತು ನಾಲ್ಕು ಸಭೆಗಳನ್ನು ನಡೆಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ST ಪ್ರಮಾಣ ಪತ್ರ ವಿತರಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಕಲಬುರಗಿ: ಸರ್ಕಾರದಿಂದ ಅರ್ಹರಿಗೆ ST ಜಾತಿ ಪ್ರಮಾಣ…
Uncategorized ಡಾ. ರಾಜ್ ಕುಮಾರ್ ಸ್ಮಾರಕ ಬಗ್ಗೆ ಮಾತನಾಡಲು ಚೇತನ್ ಯೋಗ್ಯರಲ್ಲ- ನಿಖಿಲ್ ಕುಮಾರಸ್ವಾಮಿ! April 28, 2026 navyadigitalnews@gmail.com ಮಾಲೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅಣ್ಣಾವ್ರು ಯಾವತ್ತೂ ಏನನ್ನೂ ಬಯಸಿದ ವ್ಯಕ್ತಿತ್ವವಲ್ಲ. ಅವರ ಸಮಾಧಿ ಬಗ್ಗೆ ಮಾತನಾಡುವ ಯೋಗ್ಯತೆ ಚೇತನ್ಗೆ ಇಲ್ಲ” ಎಂದು ಕಿಡಿಕಾರಿದರು. ಕೋಲಾರ, ಮಾಲೂರು : ಅಣ್ಣಾವ್ರ ಹೆಸರು ಹೇಳೋದಕ್ಕೆ ಚೇತನ್ ಅವರಿಗೆ ಯೋಗ್ಯತೆ ಇಲ್ಲ, ಅವರೊಬ್ಬ ಪ್ರಚಾರ…
Uncategorized ಉಗ್ರ ಹಫೀಜ್ ಸಯೀದ್ ಆಪ್ತ; LET ನಾಯಕ ಯೂಸುಫ್ ಅಫ್ರಿದಿ ಹತ್ಯೆ! April 28, 2026 navyadigitalnews@gmail.com ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಿಂದ 250 ಕಿ.ಮೀದೂರದಲ್ಲಿರುವ ಖೈಬರ್ ಪ್ರದೇಶದ ಲಾಂಡಿ ಕೋಟಲ್ ನಲ್ಲಿ ಅಪರಿಚಿತ ಬಂದೂಕುದಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಸ್ಲಾಮಾಬಾದ್: ಮುಂಬೈದಾಳಿಯ ರೂವಾರಿಗಳಲ್ಲಿ ಒಬ್ಬನಾದ ಹಫೀಜ್ ಸಯೀದ್ ಆಪ್ತ ಮತ್ತು ಲಷ್ಕರ್-ಇ- ತೋಯ್ಬಾ ಸಂಘಟನೆ ಮುಖಂಡ ಶೇಖ್ ಯುಸುಫ್…
ರಾಜ್ಯ ವ್ಯಕ್ತಿತ್ವ ರೂಪಿಸುವುದೇ ಸವಾಲುಗಳು: ಲೇಖಕಿ ಗೊರೂರು ಪಂಕಜ ಅಭಿಮತ! April 27, 2026 navyadigitalnews@gmail.com ಸಿರಿಗನ್ನಡ ವೇದಿಕೆ ವತಿಯಿಂದ ಬೆಂಗಳೂರಿನ ನಾಗಪುರದ ನಿವೇದಿತಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕವಿಗೋಷ್ಠಿ ಮತ್ತುಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು: ನಮ್ಮ ವ್ಯಕ್ತಿತ್ವ ರೂಪಿಸುವುದೇ ಸವಾಲುಗಳು. ಹಾಗಾಗಿ ಸದೃಢ ಮನಸ್ಸು, ಸಕಾರಾತ್ಮಕ ದೃಷ್ಟಿಕೋನ ಮತ್ತು ನಿರಂತರ ಪ್ರಯತ್ನ ಇದ್ದರೆ ಯಾವುದೇ…