ಮನರಂಜನೆ ‘ಬೆಂಗಳೂರು ಇನ್ ‘ ಏ. 17 ಕ್ಕೆ ರಾಜ್ಯಾದ್ಯಂತ ಬಿಡುಗಡೆ! April 14, 2026 navyadigitalnews@gmail.com ಒಬ್ಬ ಫುಡ್ ಡೆಲಿವರಿ ಏಜೆಂಟ್ ಸುತ್ತ ಕಥೆ ಹೆಣೆಯಲಾಗಿದೆ. ಕಾರ್ತಿಕ್ ಕೆ ಮೂರ್ತಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದೆ. ಧರ್ಮ ಕೀರ್ತಿರಾಜ್ ಅಭಿನಯದ ರೋಚಕ ಸಸ್ಪೆನ್ಸ್ ಥ್ರಿಲ್ಲರ್ ‘ಬೆಂಗಳೂರು ಇನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಮೈನಾ…
ರಾಜಕೀಯ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ! April 14, 2026 navyadigitalnews@gmail.com ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಯಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…
ಅಂತಾರಾಷ್ಟ್ರೀಯ ಇರಾನ್ ಮೇಲೆ ಅಮೆರಿಕ ನೌಕಪಡೆ ದಿಗ್ಬಂಧನ ಜಾರಿ! US Navy Begins Hormuz Blockade April 14, 2026 navyadigitalnews@gmail.com ನಿರ್ಬಂಧ ಆರಂಭವಾದುದನ್ನು ದೃಢಪಡಿಸಿದ ಯುನೈಟೆಡ್ ಕಿಂಗ್ಡಮ್ ಮೆರಿಟೈಮ್ ಟ್ರೇಡ್ ಆಪರೇಷನ್ಸ್ ಸಂಸ್ಥೆ, “ಇರಾನ್ನ ಬಂದರು ಮತ್ತು ಕರಾವಳಿ ಪ್ರದೇಶಗಳಿಗೆ ಸಮುದ್ರ ಮಾರ್ಗದ ಪ್ರವೇಶದ ಮೇಲೆ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ. ಟೆಹರಾನ್ : ಅಮೆರಿಕದ ಸೈನಿಕ ನೌಕಾಪಡೆಯಿಂದ ಇರಾನ್ ವಿರುದ್ಧ ಹೇರಲಾದ ನೌಕಾ ನಿರ್ಬಂಧವು,…
ಕ್ರೀಡೆ IPL 2026: ರಾಜಸ್ಥಾನ ವಿರುದ್ಧ ಹೈದರಾಬಾದ್ ಗೆ 57 ರನ್ ಗಳ ಜಯ! April 14, 2026 navyadigitalnews@gmail.com ಹೈದರಾಬಾದ್ ತಂಡ ತವರಿನಲ್ಲಿ ರಾಜಸ್ಥಾನದ ವಿರುದ್ಧ ಭರ್ಜರಿ 57 ರನ್ ಗಳ ಜಯ ದಾಖಲಿಸಿದೆ. ಹೈದರಾಬಾದ್: ಹೈದರಾಬಾದ್ ತಂಡ ತವರಿನಲ್ಲಿ ರಾಜಸ್ಥಾನದ ವಿರುದ್ಧ ಭರ್ಜರಿ 57 ರನ್ ಗಳ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡ 20…
ಅಂತಾರಾಷ್ಟ್ರೀಯ ಇಸ್ಲಾಮಾಬಾದ್ನಲ್ಲಿ 21 ಗಂಟೆಮಾತುಕತೆ; ಆದರೂ ಯುಎಸ್-ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು? April 12, 2026 navyadigitalnews@gmail.com 21 ಗಂಟೆಗಳ ಖಾಸಗಿ ಮಾತುಕತೆಗಳ ನಂತರ ಹೆಚ್ಚಿನ ವಿವರ ನೀಡಲು ಹಾಗೂ ಸಾರ್ವಜನಿಕವಾಗಿ ಮಾತನಾಡಲು ಜೆಡಿ ವ್ಯಾನ್ಸ್ ನಿರಾಕರಿಸಿದರು. ಆದರೆ ಹೆಚ್ಚಿನ ವಿವಾದ ಇರುವುದು ಪರಮಾಣು ಶಸ್ತ್ರಾಸ್ತ್ರಗಳ ಮೇಲೆ ಎಂದು ಅವರು ಪ್ರಸ್ತಾಪಿಸಿದರು. ಇಸ್ಲಾಮಾಬಾದ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ 21 ಗಂಟೆ ಮಾತುಕತೆಯಾದ್ರು,…
Uncategorized ರಾಜಕೀಯ ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DKS! April 12, 2026 navyadigitalnews@gmail.com ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಬಂಡಾಯ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್…
ಮನರಂಜನೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ! April 12, 2026 navyadigitalnews@gmail.com ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ ದಾಖಲಿಸಲಾಗಿತ್ತು. ಮುಂಬೈ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ…
ರಾಜ್ಯ ಬ್ಯಾಲೆಟ್ ಪೇಪರ್ ಬಳಕೆಗೆ ತಡೆ; ರಾಜ್ಯಪಾಲರು, ಸರ್ಕಾರದ ನಡುವೆ ಮತ್ತೊಂದು ಸಂಘರ್ಷ! April 11, 2026 navyadigitalnews@gmail.com ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದೆ. ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ ಪಡೆದಿದ್ದ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್’ ವಿಧೇಯಕವನ್ನು ರಾಜ್ಯಪಾಲರು…
ಅಂತಾರಾಷ್ಟ್ರೀಯ ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ! ಶಾಂತಿ ಮಾತುಕತೆಗೂ ಮುನ್ನಾ ಟ್ರಂಪ್ ಬೆದರಿಕೆ April 11, 2026 navyadigitalnews@gmail.com ವಾಷಿಂಗ್ಟನ್: ಪಾಕಿಸ್ತಾನದಲ್ಲಿ ನಡೆಯುವ ಶಾಂತಿ ಒಪ್ಪಂದ ಮಾತುಕತೆಗೆ ದಾರಿ ಮಾಡಿಕೊಡದಿದ್ದರೆ ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ಯುದ್ಧನೌಕೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ನ್ಯೂಯಾರ್ಕ್ ಪೋಸ್ಟ್ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್, “ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ನೌಕೆಗಳನ್ನು ತುಂಬುತ್ತಿದ್ದೇವೆ.…
Uncategorized ಕ್ರೀಡೆ IPL 2026: ವೈಭವ್ ಸೂರ್ಯವಂಶಿ ಅಬ್ಬರ; RCB ವಿರುದ್ಧ ಗೆದ್ದು ಬೀಗಿದ ರಾಜಸ್ಥಾನ ರಾಯಲ್ಸ್! April 11, 2026 navyadigitalnews@gmail.com ವೈಭವ್ ಸೂರ್ಯವಂಶಿ