Uncategorized ಸೀಳು ತುಟಿ ಸಮಸ್ಯೆಗೆ ಉತ್ತಮ ಚಿಕಿತ್ಸೆ ಮತ್ತು ಆರೈಕೆ ಮಗುವಿನ ಹಕ್ಕು: ದಿನೇಶ್ ಗುಂಡೂರಾವ್ May 8, 2026 navyadigitalnews@gmail.com ಮೈಸೂರು ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಇಂಡಿಯನ್ ಸೊಸೈಟಿ ಆಫ್ ಕ್ಲೆಫ್ಟ್ ಲಿಪ್ ಸಹಯೋಗದಲ್ಲಿ ನಡೆಯುವ 24 ನೇ ವಾರ್ಷಿಕ ಕಾನ್ಫರೆನ್ಸ್ ಉದ್ಘಾಟಿಸಿ ಮಾತನಾಡಿದ ಅವರು, ಸೀಳು ತುಟಿ ಸಮಸ್ಯೆಗೆ ಸರಿಯಾದ ಚಿಕಿತ್ಸೆ ದೊರೆಯದಿದ್ದಲ್ಲಿ ಮಗು ಸಾಮಾಜಿಕವಾಗಿ, ಹಲ್ಲು,…
Uncategorized ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ! ಸುವೇಂದು ಅಧಿಕಾರಿ ಆಪ್ತ ಗುಂಡೇಟಿಗೆ ಬಲಿ, ತನಿಖೆ ಚುರುಕು May 7, 2026 navyadigitalnews@gmail.com ಪಶ್ಚಿಮ ಬಂಗಾಳ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದ ಈ ಗುಂಡಿನ ದಾಳಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೋಲ್ಕತಾ:ಚುನಾವಣೋತ್ತರ ಹಿಂಸಾಚಾರದಿಂದ ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಿಜೆಪಿ ನಾಯಕ…
Uncategorized ಉಪ ಚುನಾವಣೆ ಗೆಲುವು ಗ್ಯಾರಂಟಿ ಯೋಜನೆಗಳಿಗೆ ಸಂದ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ May 6, 2026 navyadigitalnews@gmail.com ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಗೆಲುವಿನ ಸಂಪೂರ್ಣ ಶ್ರೇಯಸ್ಸು ಮತದಾರರಿಗೆ ಸಲ್ಲಬೇಕು. ಸರ್ಕಾರದ ಯೋಜನೆಗಳನ್ನು ಮೆಚ್ಚಿ ರಾಜ್ಯದ ಜನತೆ ನೀಡಿರುವ ಆಶೀರ್ವಾದದಿಂದ ಸತತ ಉಪಚುನಾವಣೆಗಳಲ್ಲಿ ಜಯಗಳಿಸಲು ಸಾಧ್ಯವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಮೈಸೂರು…
Uncategorized ದೇಶ ಮಿತ್ರ ಪಕ್ಷಗಳನ್ನು ಬಳಸಿಕೊಂಡು ಎಸೆಯುವುದು ಕಾಂಗ್ರೆಸ್ ಚಾಳಿ- ಬಿಜೆಪಿ ತೀವ್ರ ವಾಗ್ದಾಳಿ! May 6, 2026 navyadigitalnews@gmail.com ಕಾಂಗ್ರೆಸ್ ಆರ್ಜೆಡಿ, ಶಿವಸೇನೆ, ಎನ್ಸಿಪಿ ಮತ್ತು ಈಗ ಡಿಎಂಕೆಯಂತಹ ಪಕ್ಷಗಳನ್ನು ಬಳಸಿಕೊಂಡು ಎಸೆದಿದೆ. ಇಂಡಿ ಒಕ್ಕೂಟಕ್ಕೆ ಯಾವುದೇ ಸ್ಪಷ್ಟ ಉದ್ದೇಶ, ದೂರದೃಷ್ಟಿ ಇಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ನವದೆಹಲಿ: ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮುಂದಾಗುತ್ತಿದ್ದಂತೆಯೇ ಆ…
ದೇಶ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಗೂಂಡಾಗಳನ್ನು ತಕ್ಷಣ ಬಂಧಿಸಿ: CEC May 6, 2026 navyadigitalnews@gmail.com ಮಂಗಳವಾರ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಪಕ್ಷದ ಕಚೇರಿಗಳನ್ನು ದೋಚಲಾಗಿದೆ ಎಂಬ ಆರೋಪದ ನಂತರ ಚುನಾವಣಾ ಆಯೋಗದಿಂದ ಈ ನಿರ್ದೇಶನ ಬಂದಿದೆ. ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವವರನ್ನು ತಕ್ಷಣ…
ದೇಶ ತಮಿಳುನಾಡು: ಸರ್ಕಾರ ರಚನೆಗೆ tVK ಕಸರತ್ತು; ಡಿಎಂಕೆಗೆ ಕೈಕೊಟ್ಟ ಕಾಂಗ್ರೆಸ್! May 6, 2026 navyadigitalnews@gmail.com ಕಾಂಗ್ರೆಸ್ ಡಿಎಂಕೆ ಮೈತ್ರಿಗೆ ಶಾಕ್ ನೀಡಿದ್ದು, ವಿಜಯ್ ಅವರನ್ನು ಬೆಂಬಲಿಸಲು ನಿರ್ಧರಿಸಿದೆ. ಇದರಿಂದಾಗಿ ಟಿವಿಕೆ ಸರ್ಕಾರ ರಚನೆ ಯತ್ನ ವೇಗ ಪಡೆದುಕೊಂಡಿದೆ. ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಕ್ಷೇತ್ರಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಸರ್ಕಾರ…
ದೇಶ ‘ವಿಜಯ್ ಜೊತೆಗೆ ರಾಹುಲ್ ಪ್ರಚಾರ ಮಾಡಿದ್ದರೆ 180-190 ಸ್ಥಾನ ಪಡೆಯಬಹುದಿತ್ತು- ತಮಿಳುನಾಡು AICC ಉಸ್ತುವಾರಿ May 5, 2026 navyadigitalnews@gmail.com ತಮಿಳುನಾಡಿನಲ್ಲಿ ಹೆಚ್ಚಿನ ಜನಪ್ರಿಯತೆ ಹೊಂದಿರುವ ರಾಹುಲ್ ಗಾಂಧಿ, ವಿಜಯ್ ಅವರೊಂದಿಗೆ ಪ್ರಚಾರಕ್ಕೆ ಹೋಗಿದ್ದರೆ ಅದು ದೊಡ್ಡ ಪರಿಣಾಮವನ್ನು ಬೀರುತ್ತದೆ. ತಮಿಳುನಾಡು ಚುನಾವಣೆಯಲ್ಲಿ ಜಯಗಳಿಸಬಹುದು ಮತ್ತು ಸುಮಾರು 180-190 ಸ್ಥಾನಗಳನ್ನು ಪಡೆಯಬಹುದು ಎಂದು ಅವರು ಸ್ಥಳೀಯ ನಾಯಕರು, ತಳಮಟ್ಟದ ಕಾರ್ಯಕರ್ತರು ಹೇಳಿದ್ದರು ಎಂದು…
ದೇಶ Tamilnadu: ಮ್ಯಾಜಿಕ್ ನಂಬರ್ ದಾಟಲು TVKಗೆ ಬೇಕು 10 ಶಾಸಕರ ಬೆಂಬಲ, ಸಿಗುತ್ತಾ ಡಿಎಂಕೆ ಮಿತ್ರಪಕ್ಷಗಳ ಬೆಂಬಲ? May 5, 2026 navyadigitalnews@gmail.com ಒಟ್ಟು 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 118 ಸದಸ್ಯರ ಬೆಂಬಲ ಬೇಕಾಗಿದೆ. ಆದರೆ ಟಿವಿಕೆ ಬಳಿ ಇದೀಗ 108 ಸ್ಥಾನಗಳು ಮಾತ್ರ ಇದ್ದು ಸರ್ಕಾರ ರಚನೆಗೆ ಇನ್ನೂ 10 ಸ್ಥಾನಗಳ ಅಗತ್ಯತೆ ಇದೆ. ಚೆನ್ನೈ: ತಮಿಳುನಾಡು ವಿಧಾನಸಭೆ…
ರಾಜ್ಯ ಬಾಗಲಕೋಟೆ ಉಪಚುನಾವಣೆ: 21,866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಭರ್ಜರಿ ಗೆಲುವು! May 4, 2026 navyadigitalnews@gmail.com 23ನೇ ಹಾಗೂ ಕೊನೆಯ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 21,866 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಒಟ್ಟು 97,941 ಮತಗಳು ಲಭಿಸಿದ್ದರೆ, ಬಿಜೆಪಿ ಅಭ್ಯರ್ಥಿಗೆ 76,075 ಮತಗಳು ಬಂದಿವೆ. ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ…
ದೇಶ ಮನರಂಜನೆ ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಹೊಸ ಜಾಮೀನು ಅರ್ಜಿ ವಿಚಾರಣೆ, ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ! May 4, 2026 navyadigitalnews@gmail.com ಪ್ರಕರಣದ ಎರಡನೇ ಆರೋಪಿ ಎಂದು ಗುರುತಿಸಲಾಗಿರುವ ನಟ ದರ್ಶನ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಅವರು ನ್ಯಾಯಪೀಠದ ಮುಂದೆ ಸುದೀರ್ಘ ವಾದ ಮಂಡಿಸಿದರು. ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಸಲ್ಲಿಸಿರುವ…