ರಾಜ್ಯ ಉಪಚುನಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ 9 ನೇ ಸುತ್ತಿನಲ್ಲಿ ಬಿಜೆಪಿಗೆ ಹಿನ್ನಡೆ! May 4, 2026 navyadigitalnews@gmail.com 17ನೇ ಸುತ್ತಿನಲ್ಲಿದ್ದ 10,766 ಮತಗಳ ಲೀಡ್ಗಿಂತ ಈ ಸುತ್ತಿನಲ್ಲಿ ಕಾಂಗ್ರೆಸ್ ತನ್ನ ಮುನ್ನಡೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಇದೀಗ 19ನೇ ಸುತ್ತಿನ ಮತ ಎಣಿಕೆ ಪ್ರಾರಂಭವಾಗಿದ್ದು, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆ ಎಣಿಕೆ ಕಾರ್ಯ…
ದೇಶ ತ.ನಾಡಿನಲ್ಲಿ ಮತ್ತೊಬ್ಬ ಎಂಜಿಆರ್ ವಿಜಯ್? 100ಕ್ಕೂ ಹೆಚ್ಚು ಸ್ಥಾನಗಳಲ್ಲಿ TVK ಮುನ್ನಡೆ, ಬಂಗಾಳದಲ್ಲಿ ದೀದಿಗೆ ಮುಖಭಂಗ! May 4, 2026 navyadigitalnews@gmail.com ಟ್ರೇಂಡ್ ಹೀಗೆ ಮುಂದುವರೆದರೆ ಟಿವಿಕೆ ಅಧಿಕಾರಕ್ಕೇರುವುದು ಖಚಿತವಾಗಿದ್ದು, ಎಂಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ನಂತರ ಮುಖ್ಯಮಂತ್ರಿ ಗಾದಿಗೆ ಏರಿದ ನಟ ಎನಿಸಿಕೊಳ್ಳುವ ಅವಕಾಶ ವಿಜಯ್ ಅವರಿಗೆ ಇದೆ. ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಕಿಯಾಗಿದ್ದ ಎಂಜಿಆರ್ ಅವರು ರಾಜಕೀಯ ಪ್ರವೇಶಕ್ಕೂ…
ರಾಜ್ಯ ತುಂಗಭದ್ರಾ ಜಲಾಶಯ ಮುಂದಿನ 50 ವರ್ಷಗಳ ಕಾಲ ಸುಭದ್ರ- DCM ಡಿಕೆ ಶಿವಕುಮಾರ್ ! May 3, 2026 navyadigitalnews@gmail.com ತುಂಗಭದ್ರಾ ಜಲಾಶಯದಲ್ಲಿ 33 ಹೊಸ ಕ್ರೆಸ್ಟ್ ಗೇಟ್ಗಳನ್ನು ಅಳವಡಿಸಿರುವುದು ಹರ್ಷದಾಯಕವಾಗಿದೆ. ಇದರಿಂದ 7.5 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಈ ಮೂಲಕ, ನಮ್ಮನ್ನು ಟೀಕಿಸಿದವರಿಗೆ ನಾವು ಉತ್ತರಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ತುಂಗಭದ್ರಾ ಜಲಾಶಯದ ಬಳಿ ಡಿಕೆ ಶಿವಕುಮಾರ್ ಪರಿಶೀಲನೆ ಹೊಸಪೇಟೆ:…
ಜ್ಯೋತಿಷ್ಯ ದಿನ ಭವಿಷ್ಯ ಮೇ 6, 2026: ಈ ರಾಶಿಯವರೆಗೆ ಇಂದು ಉತ್ತಮ ದಿನ! May 3, 2026 navyadigitalnews@gmail.com ವೃಷಭರಾಶಿಯವರಿಗೆ ಕೆಲಸದ ಒತ್ತಡವನ್ನು ಹೆಚ್ಚು ತೆಗೆದುಕೊಳ್ಳದೇ, ಶಾಂತವಾಗಿ ಕಾರ್ಯನಿರ್ವಹಿಸುವುದು ಉತ್ತಮ. ಆರ್ಥಿಕವಾಗಿ ಇದು ಉತ್ತಮ ದಿನವಾಗಿದ್ದು, ಹಲವು ಮೂಲಗಳಿಂದ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ವೃಷಭರಾಶಿ: ಕೆಲಸದ ಒತ್ತಡವನ್ನು ಹೆಚ್ಚು ತೆಗೆದುಕೊಳ್ಳದೇ, ಶಾಂತವಾಗಿ ಕಾರ್ಯನಿರ್ವಹಿಸುವುದು ಉತ್ತಮ. ಆರ್ಥಿಕವಾಗಿ ಇದು ಉತ್ತಮ ದಿನವಾಗಿದ್ದು,…
ರಾಜಕೀಯ ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ; ಬಿಜೆಪಿ ಪಿತೂರಿ, ಕಾನೂನು ಹೋರಾಟ ಮಾಡ್ತೀವಿ- ಡಿಕೆ ಶಿವಕುಮಾರ್ May 3, 2026 navyadigitalnews@gmail.com ನನಗೆ ಬಂದಿರುವ ವರದಿ ನೋಡಿಕೊಂಡು ಕಾನೂನುಪ್ರಕಾರ ಹೋರಾಟ ಮಾಡುತ್ತೇವೆ, ಸರ್ಕಾರದ ಮಟ್ಟದಲ್ಲಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಮುಂದುವರಿಯುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ದೊಡ್ಡ ಪಿತೂರಿ ಮಾಡಿದೆ ಎಂದು ಕೆಪಿಸಿಸಿ…
ರಾಜಕೀಯ ಶೃಂಗೇರಿ ಕ್ಷೇತ್ರ: ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಗೆ ಬಹುಮತ? May 3, 2026 navyadigitalnews@gmail.com ಅಂಚೆ ಮತಗಳ ಮರು ಮತಎಣಿಕೆಯಲ್ಲಿ ನಿನ್ನೆ ಸಾಯಂಕಾಲ ಟಿ ಡಿ ರಾಜೇಗೌಡ ಅವರು ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಆದರೆ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ನಿನ್ನೆ ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆಯಿತು. ಜೀವರಾಜ್…
Uncategorized ಅಂತಾರಾಷ್ಟ್ರೀಯ ಪ್ರಸ್ತಾವನೆಯಲ್ಲಿ ಅತಿಯಾದ ಬೇಡಿಕೆ: ಇರಾನ್ ವಿರುದ್ಧ ಟ್ರಂಪ್ ಕಿಡಿ! May 2, 2026 navyadigitalnews@gmail.com ಇರಾನ್ ಪ್ರಸ್ತಾವನೆ ಕುರಿತು ಮಾತನಾಡಿರುವ ಟ್ರಂಪ್, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ತನ್ನ ಹೊಸ ಶಾಂತಿ ಪ್ರಸ್ತಾವನೆಯನ್ನು ಪಾಕಿಸ್ತಾನದ ಮಧ್ಯಸ್ಥಿಕೆಯ ಮೂಲಕ ಅಮೆರಿಕಕ್ಕೆ ಕಳುಹಿಸಿದೆ. ಆದರೆ, ಪ್ರಸ್ತಾವನೆಯಲ್ಲಿ…
Uncategorized ರಾಜಕೀಯ ಸಿಎಂ ಬದಲಾವಣೆ ಚರ್ಚೆ ನಡುವೆ ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! May 2, 2026 navyadigitalnews@gmail.com ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹಿಂದೊಮ್ಮೆ ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು,…
Uncategorized ರಾಜ್ಯ ತುಮಕೂರು: H5N1 ಸೋಂಕಿನಿಂದ 44 ನವಿಲುಗಳ ಸಾವು, ICAR ವರದಿ! May 2, 2026 navyadigitalnews@gmail.com ಅರಣ್ಯ ಇಲಾಖೆಯ ಪ್ರಕಾರ, ಮೃತಪಟ್ಟ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್ನಲ್ಲಿರುವ ICAR (National Institute of High Security Animal Diseases)ಕಳುಹಿಸಲಾಗಿತ್ತು. ಇದು H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ. ತುಮಕೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಕ್ಕಿಜ್ವರ H5N1 ಸೋಂಕಿನಿಂದ 44…
Uncategorized ಕ್ರೀಡೆ IPL 2026: ಕೆ.ಎಲ್. ರಾಹುಲ್ ಅಬ್ಬರ, ರಾಜಸ್ಥಾನ ವಿರುದ್ಧ ಡೆಲ್ಲಿಗೆ 7 ವಿಕೆಟ್ ಗೆಲುವು! May 2, 2026 navyadigitalnews@gmail.com ಸೋಲು ಕಂಡ ರಾಜಸ್ಥಾನ್ ರಾಯಲ್ಸ್ ನಾಲ್ಕನೇ ಸ್ಥಾನದಲ್ಲೇ ಉಳಿದುಕೊಂಡಿದೆ. ತಂಡ 10 ಪಂದ್ಯಗಳನ್ನು ಆಡಿದೆ. ಏಕೈಕ ಸೋಲು ಕಂಡಿರುವ ಪಂಜಾಬ್ ಕಿಂಗ್ಸ್ 13 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.…