ರಾಜ್ಯ ಬೆಲೆ ಏರಿಕೆಗೆ ಹೊಣೆ ಯಾರು? ಕೇಂದ್ರ ಸರಕಾರ ಜನಸಾಮಾನ್ಯರ ನೋವು ಅರಿಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ! May 1, 2026 navyadigitalnews@gmail.com “ಯುದ್ಧ ನಡೆಯುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಮಿತ್ರರಾಷ್ಟ್ರಗಳ ಜೊತೆ ಉಳಿಸಿಕೊಳ್ಳಬೇಕಿರುವುದು ಅತ್ಯವಶ್ಯ. ಅನೇಕ ದೇಶಗಳು ಭಾರತವನ್ನು ಅನೇಕ ರೀತಿಯಲ್ಲಿ ಬೆಂಬಲಿಸಿವೆ. ನಮ್ಮವಿದೇಶಾಂಗನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು ಎಂದರು. ಬೆಂಗಳೂರು: ಕೇಂದ್ರಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ…
ಮನರಂಜನೆ KD – The Devil’ ಭರ್ಜರಿ ಪ್ರದರ್ಶನ: ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ? May 1, 2026 navyadigitalnews@gmail.com ದೇಶಾದ್ಯಂತ ಸುಮಾರು 845ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿರುವ ಈ ಚಿತ್ರವು, ಆರಂಭಿಕ ಹಂತದಲ್ಲಿ ಮಿಶ್ರ ಪ್ರತಿಕ್ರಿಯೆಯನ್ನು ಪಡೆದಿದ್ದರೂ ಬಾಕ್ಸ್ ಆಫೀಸ್ನಲ್ಲಿ ತನ್ನ ಪ್ರಭಾವವನ್ನು ಬೀರಲು ಪ್ರಯತ್ನಿಸುತ್ತಿದೆ. ಸಾಕಷ್ಟುವಿವಾದ, ಸೌಂಡು ಮಾಡಿಕೊಂಡೇ ಬಿಡುಗಡೆಯಾಗಿರುವ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ…
ರಾಜ್ಯ ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ! May 1, 2026 navyadigitalnews@gmail.com ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ. ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು…
ದೇಶ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ LPG ಸಿಲಿಂಡರ್ ದರ ಏರಿಕೆ! ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ May 1, 2026 navyadigitalnews@gmail.com ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ಕೇರಳ ಹಾಗೂ ಅಸ್ಸಾಂ ಚುನಾವಣೆ ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಟೀಕಾ ಪ್ರಹಾರ ನಡೆಸಿದ್ದಾರೆ. ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ…
ರಾಜ್ಯ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ! ಸಿಎಂ ಕೊಟ್ಟ ಸಂದೇಶವೇನು? May 1, 2026 navyadigitalnews@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ. ಐಜಿಪಿ ಲಾಭು ರಾಮ್ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ಗೊಂದಲದ ನಡುವೆ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ ರಾಜಕೀಯ…
ರಾಜ್ಯ 227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಯೋಜನೆಗೆ ಸಂಪುಟ ಸಭೆ ಅಸ್ತು! May 1, 2026 navyadigitalnews@gmail.com ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಈವಿಚಾರ ತಿಳಿಸಿದ್ದು, ಇದಕ್ಕಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರು: ವಿಜಯಪುರದಲ್ಲಿ227.91 ಕೋಟಿರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತುಮಾರ್ಜಕ ನಿಯಮಿತದ(ಕೆ.ಎಸ್.ಡಿ.ಎಲ್) ನೂತನ…