ದೇಶ ‘ವಿಜಯ್ ಜೊತೆಗೆ ರಾಹುಲ್ ಪ್ರಚಾರ ಮಾಡಿದ್ದರೆ 180-190 ಸ್ಥಾನ ಪಡೆಯಬಹುದಿತ್ತು- ತಮಿಳುನಾಡು AICC ಉಸ್ತುವಾರಿ May 5, 2026 navyadigitalnews@gmail.com ತಮಿಳುನಾಡಿನಲ್ಲಿ ಹೆಚ್ಚಿನ ಜನಪ್ರಿಯತೆ ಹೊಂದಿರುವ ರಾಹುಲ್ ಗಾಂಧಿ, ವಿಜಯ್ ಅವರೊಂದಿಗೆ ಪ್ರಚಾರಕ್ಕೆ ಹೋಗಿದ್ದರೆ ಅದು ದೊಡ್ಡ ಪರಿಣಾಮವನ್ನು ಬೀರುತ್ತದೆ. ತಮಿಳುನಾಡು ಚುನಾವಣೆಯಲ್ಲಿ ಜಯಗಳಿಸಬಹುದು ಮತ್ತು ಸುಮಾರು 180-190 ಸ್ಥಾನಗಳನ್ನು ಪಡೆಯಬಹುದು ಎಂದು ಅವರು ಸ್ಥಳೀಯ ನಾಯಕರು, ತಳಮಟ್ಟದ ಕಾರ್ಯಕರ್ತರು ಹೇಳಿದ್ದರು ಎಂದು…
ದೇಶ Tamilnadu: ಮ್ಯಾಜಿಕ್ ನಂಬರ್ ದಾಟಲು TVKಗೆ ಬೇಕು 10 ಶಾಸಕರ ಬೆಂಬಲ, ಸಿಗುತ್ತಾ ಡಿಎಂಕೆ ಮಿತ್ರಪಕ್ಷಗಳ ಬೆಂಬಲ? May 5, 2026 navyadigitalnews@gmail.com ಒಟ್ಟು 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 118 ಸದಸ್ಯರ ಬೆಂಬಲ ಬೇಕಾಗಿದೆ. ಆದರೆ ಟಿವಿಕೆ ಬಳಿ ಇದೀಗ 108 ಸ್ಥಾನಗಳು ಮಾತ್ರ ಇದ್ದು ಸರ್ಕಾರ ರಚನೆಗೆ ಇನ್ನೂ 10 ಸ್ಥಾನಗಳ ಅಗತ್ಯತೆ ಇದೆ. ಚೆನ್ನೈ: ತಮಿಳುನಾಡು ವಿಧಾನಸಭೆ…
ರಾಜ್ಯ ಬಾಗಲಕೋಟೆ ಉಪಚುನಾವಣೆ: 21,866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಭರ್ಜರಿ ಗೆಲುವು! May 4, 2026 navyadigitalnews@gmail.com 23ನೇ ಹಾಗೂ ಕೊನೆಯ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 21,866 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಒಟ್ಟು 97,941 ಮತಗಳು ಲಭಿಸಿದ್ದರೆ, ಬಿಜೆಪಿ ಅಭ್ಯರ್ಥಿಗೆ 76,075 ಮತಗಳು ಬಂದಿವೆ. ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ…
ದೇಶ ಮನರಂಜನೆ ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಹೊಸ ಜಾಮೀನು ಅರ್ಜಿ ವಿಚಾರಣೆ, ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ! May 4, 2026 navyadigitalnews@gmail.com ಪ್ರಕರಣದ ಎರಡನೇ ಆರೋಪಿ ಎಂದು ಗುರುತಿಸಲಾಗಿರುವ ನಟ ದರ್ಶನ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹ್ಟಗಿ ಅವರು ನ್ಯಾಯಪೀಠದ ಮುಂದೆ ಸುದೀರ್ಘ ವಾದ ಮಂಡಿಸಿದರು. ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಸಲ್ಲಿಸಿರುವ…
ರಾಜ್ಯ ಉಪಚುನಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ 9 ನೇ ಸುತ್ತಿನಲ್ಲಿ ಬಿಜೆಪಿಗೆ ಹಿನ್ನಡೆ! May 4, 2026 navyadigitalnews@gmail.com 17ನೇ ಸುತ್ತಿನಲ್ಲಿದ್ದ 10,766 ಮತಗಳ ಲೀಡ್ಗಿಂತ ಈ ಸುತ್ತಿನಲ್ಲಿ ಕಾಂಗ್ರೆಸ್ ತನ್ನ ಮುನ್ನಡೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಇದೀಗ 19ನೇ ಸುತ್ತಿನ ಮತ ಎಣಿಕೆ ಪ್ರಾರಂಭವಾಗಿದ್ದು, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆ ಎಣಿಕೆ ಕಾರ್ಯ…
ದೇಶ ತ.ನಾಡಿನಲ್ಲಿ ಮತ್ತೊಬ್ಬ ಎಂಜಿಆರ್ ವಿಜಯ್? 100ಕ್ಕೂ ಹೆಚ್ಚು ಸ್ಥಾನಗಳಲ್ಲಿ TVK ಮುನ್ನಡೆ, ಬಂಗಾಳದಲ್ಲಿ ದೀದಿಗೆ ಮುಖಭಂಗ! May 4, 2026 navyadigitalnews@gmail.com ಟ್ರೇಂಡ್ ಹೀಗೆ ಮುಂದುವರೆದರೆ ಟಿವಿಕೆ ಅಧಿಕಾರಕ್ಕೇರುವುದು ಖಚಿತವಾಗಿದ್ದು, ಎಂಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ನಂತರ ಮುಖ್ಯಮಂತ್ರಿ ಗಾದಿಗೆ ಏರಿದ ನಟ ಎನಿಸಿಕೊಳ್ಳುವ ಅವಕಾಶ ವಿಜಯ್ ಅವರಿಗೆ ಇದೆ. ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಕಿಯಾಗಿದ್ದ ಎಂಜಿಆರ್ ಅವರು ರಾಜಕೀಯ ಪ್ರವೇಶಕ್ಕೂ…
ರಾಜ್ಯ ತುಂಗಭದ್ರಾ ಜಲಾಶಯ ಮುಂದಿನ 50 ವರ್ಷಗಳ ಕಾಲ ಸುಭದ್ರ- DCM ಡಿಕೆ ಶಿವಕುಮಾರ್ ! May 3, 2026 navyadigitalnews@gmail.com ತುಂಗಭದ್ರಾ ಜಲಾಶಯದಲ್ಲಿ 33 ಹೊಸ ಕ್ರೆಸ್ಟ್ ಗೇಟ್ಗಳನ್ನು ಅಳವಡಿಸಿರುವುದು ಹರ್ಷದಾಯಕವಾಗಿದೆ. ಇದರಿಂದ 7.5 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಈ ಮೂಲಕ, ನಮ್ಮನ್ನು ಟೀಕಿಸಿದವರಿಗೆ ನಾವು ಉತ್ತರಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ತುಂಗಭದ್ರಾ ಜಲಾಶಯದ ಬಳಿ ಡಿಕೆ ಶಿವಕುಮಾರ್ ಪರಿಶೀಲನೆ ಹೊಸಪೇಟೆ:…
ಜ್ಯೋತಿಷ್ಯ ದಿನ ಭವಿಷ್ಯ ಮೇ 26, 2026: ಈ ರಾಶಿಯವರೆಗೆ ಇಂದು ಉತ್ತಮ ದಿನ! May 3, 2026 navyadigitalnews@gmail.com ವೃಷಭರಾಶಿಯವರಿಗೆ ಕೆಲಸದ ಒತ್ತಡವನ್ನು ಹೆಚ್ಚು ತೆಗೆದುಕೊಳ್ಳದೇ, ಶಾಂತವಾಗಿ ಕಾರ್ಯನಿರ್ವಹಿಸುವುದು ಉತ್ತಮ. ಆರ್ಥಿಕವಾಗಿ ಇದು ಉತ್ತಮ ದಿನವಾಗಿದ್ದು, ಹಲವು ಮೂಲಗಳಿಂದ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ವೃಷಭರಾಶಿ: ಕೆಲಸದ ಒತ್ತಡವನ್ನು ಹೆಚ್ಚು ತೆಗೆದುಕೊಳ್ಳದೇ, ಶಾಂತವಾಗಿ ಕಾರ್ಯನಿರ್ವಹಿಸುವುದು ಉತ್ತಮ. ಆರ್ಥಿಕವಾಗಿ ಇದು ಉತ್ತಮ ದಿನವಾಗಿದ್ದು,…
ರಾಜಕೀಯ ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ; ಬಿಜೆಪಿ ಪಿತೂರಿ, ಕಾನೂನು ಹೋರಾಟ ಮಾಡ್ತೀವಿ- ಡಿಕೆ ಶಿವಕುಮಾರ್ May 3, 2026 navyadigitalnews@gmail.com ನನಗೆ ಬಂದಿರುವ ವರದಿ ನೋಡಿಕೊಂಡು ಕಾನೂನುಪ್ರಕಾರ ಹೋರಾಟ ಮಾಡುತ್ತೇವೆ, ಸರ್ಕಾರದ ಮಟ್ಟದಲ್ಲಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಮುಂದುವರಿಯುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ದೊಡ್ಡ ಪಿತೂರಿ ಮಾಡಿದೆ ಎಂದು ಕೆಪಿಸಿಸಿ…
ರಾಜಕೀಯ ಶೃಂಗೇರಿ ಕ್ಷೇತ್ರ: ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಗೆ ಬಹುಮತ? May 3, 2026 navyadigitalnews@gmail.com ಅಂಚೆ ಮತಗಳ ಮರು ಮತಎಣಿಕೆಯಲ್ಲಿ ನಿನ್ನೆ ಸಾಯಂಕಾಲ ಟಿ ಡಿ ರಾಜೇಗೌಡ ಅವರು ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಆದರೆ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ನಿನ್ನೆ ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆಯಿತು. ಜೀವರಾಜ್…