ರಾಜ್ಯ ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! July 2, 2026 navyadigitalnews@gmail.com ಕಾವೇರಿ ಕಂಪನಿಗೆ ಸೇರಿದ ಬಂಡೆಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ. ಮೇಲೆ ಇಟಾಚಿಯಲ್ಲಿ ಕೆಲಸ ಮಾಡುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಂಡೆ ಬಿದ್ದಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ…
ದೇಶ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ! July 2, 2026 navyadigitalnews@gmail.com ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನಿತೀಶ್ ಕುಮಾರ್ ಅವರ ದೀರ್ಘ ಆಡಳಿತಾತ್ಮಕ ಅನುಭವವು ಅವರನ್ನು ದೇಶದ ಎರಡನೇ ಅತ್ಯುನ್ನತ ಕಾರ್ಯಕಾರಿ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂದು ಜೆಡಿಯು ಶಾಸಕ ಪಂಕಜ್ ಮಿಶ್ರಾ ಹೇಳಿದ್ದಾರೆ. ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್…
ದೇಶ ಶೃಂಗಸಭೆ: ಮೊದಲ ಬಾರಿಗೆ ನವದೆಹಲಿಗೆ ಬಂದಿಳಿದ ಜಪಾನ್ ಪ್ರಧಾನಿ ಸನೇ ತಕೈಚಿ! July 2, 2026 navyadigitalnews@gmail.com ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಮೂರು ದಿನಗಳ ಭಾರತದ ಪ್ರವಾಸಕ್ಕಾಗಿ ಬುಧವಾರ ನವದೆಹಲಿಗೆ ಬಂದಿಳಿದಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು…