ದೇಶ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್!Video ಬಿಡುಗಡೆ July 24, 2026 navyadigitalnews@gmail.com ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು…
ದೇಶ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ, ತ್ವರಿತ ನ್ಯಾಯಾಲಯ ಸ್ಥಾಪನೆಯ ಘೋಷಣೆ! July 23, 2026 navyadigitalnews@gmail.com ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೈಗೊಂಡಿರುವ ಕ್ರಮಗಳ ಸರಣಿಯ ಭಾಗ ಇದಾಗಿದೆ. ನಮ್ಮ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ…
ದೇಶ ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಪ್ರಲ್ಹಾದ ಜೋಶಿ ಆರೋಪ! July 23, 2026 navyadigitalnews@gmail.com ‘ಮೋದಿ ಸರ್ಕಾರದಲ್ಲಿ 152 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ’ ಎಂದೆಲ್ಲಾ ತಪ್ಪು ಮಾಹಿತಿಯನ್ನು ಯುವ ಸಮೂಹಕ್ಕೆ ಹರಡುತ್ತಿದ್ದಾರೆ. ಜವಾಬ್ದಾರಿಯುತ ಲೋಕಸಭೆ ವಿಪಕ್ಷ ನಾಯಕರಿಂದ ಕೇಂದ್ರ ಇದನ್ನು ನಿರೀಕ್ಷಿಸುವುದಿಲ್ಲ ಎಂದು ಜೋಶಿ ಆಕ್ಷೇಪಿಸಿದ್ದಾರೆ. ನವದೆಹಲಿ: ದೇಶದ ಪ್ರತಿ ವಿದ್ಯಾರ್ಥಿಯ ಭದ್ರ ಭವಿಷ್ಯಕ್ಕೆ ಮೋದಿ ಸರ್ಕಾರ…
ರಾಜ್ಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ: ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ! July 23, 2026 navyadigitalnews@gmail.com ಪಾಲಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಕ್ಕಳು ಮನೆಗಳಿಂದ ಹೊರಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆ ಸಂಬಂಧಿತ ಮುನ್ನೆಚ್ಚರಿಕಾ ಸೂಚನೆಗಳನ್ನು ಪಾಲಿಸುವಂತೆ ಆಡಳಿತ ಮನವಿ ಮಾಡಿದೆ. ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ…
ರಾಜ್ಯ ಸಂಪುಟ ವಿಸ್ತರಣೆ: ಇಂದೇ ನೂತನ ಸಚಿವರ ಪಟ್ಟಿ ಅಂತಿಮ ಸಾಧ್ಯತೆ? July 21, 2026 navyadigitalnews@gmail.com ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ ಒಂದೇ ವಿಮಾನದಲ್ಲಿ ದೆಹಲಿಯಲ್ಲಿ ತೆರಳಿದ್ದು, ಇಂದೇ ನೂತನ ಸಚಿವರ ಪಟ್ಟಿ ಅಂತಿಮವಾಗುವ ಸಾಧ್ಯತೆ ಇದೆ. ನವದೆಹಲಿ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ…
ರಾಜ್ಯ ಪಾವಗಡ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿ- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ July 21, 2026 navyadigitalnews@gmail.com ಇಡೀ ವಿಶ್ವವೇ ಬೆಂಗಳೂರಿನತ್ತ ಮುಖಮಾಡಿದೆ. ಹೆಚ್ ಎಂ ಟಿ, ಇಸ್ರೋ , ಹೆಚ್ ಎ ಎಲ್ ನಂತಹ ಶ್ರೇಷ್ಠ ಸಂಸ್ಥೆಗಳನ್ನು ರಾಜ್ಯ ಕಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು. ಬೆಂಗಳೂರು: ಪಾವಗಡದ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿಯಾಗಿದೆ ಎಂದು…
ರಾಜ್ಯ ಕರ್ನಾಟಕ ಅಗ್ರಿಟೆಕ್ ಮಿಷನ್ 2026 ಅನ್ನು ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ! July 19, 2026 navyadigitalnews@gmail.com ಮೂರು ವರ್ಷಗಳ ಅವಧಿಯಲ್ಲಿ 35, 99 ಕೋಟಿರೂ. ವೆಚ್ಚದಲ್ಲಿ ಕರ್ನಾಟಕ ಅಗ್ರಿಟೆಕ್ ಮಿಷನ್ 2026ನ್ನು ಜಾರಿಗೆ ತರಲು ನಿರ್ಣಯಿಸಲಾಗಿದೆ ಎಂದರು. ಬೆಂಗಳೂರು: ಕರ್ನಾಟಕ ಅಗ್ರಿ ಟೆಕ್ ಮಿಷನ್2026 ಅನ್ನು ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆ ಬಳಿಕ…
ಕ್ರೀಡೆ FIFA World Cup 2026 Final: ಪುಟ್ ಬಾಲ್ ಅಭಿಮಾನಿಗಳಲ್ಲಿ ಸಿಎಂ ಡಿಕೆ ಶಿವಕುಮಾರ್ ಮನವಿ ಏನು? July 19, 2026 navyadigitalnews@gmail.com ದಯವಿಟ್ಟು ಎಲ್ಲರೂ ಶಾಂತ ರೀತಿಯಿಂದ ವರ್ತಿಸಿ, ತಪ್ಪದೇ ಕಾನೂನು ಪಾಲಿಸಿ, ನಗರದಾದ್ಯಂತ ಪೊಲೀಸ್ ಅಧಿಕಾರಿಗಳು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದು, ಎಚ್ಚರದಿಂದಿರಿ ಮುಖ್ಯಮಂತ್ರಿ ಹೇಳಿದ್ದಾರೆ. ಬೆಂಗಳೂರು: ಇಂದು ರಾತ್ರಿ ಅರ್ಜೆಂಟೀನಾ ಮತ್ತು ಸ್ಪೇನ್ ನಡುವೆ ನಡೆಯಲಿರುವ ಫಿಫಾ ಫುಟ್ ಬಾಲ್ ಫೈನಲ್ ಪಂದ್ಯಾವಳಿ…
ರಾಜ್ಯ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚನ್ನಮ್ಮ ದೇವೇಗೌಡರ ಅಂತಿಮ ಯಾತ್ರೆಯ ಭಾವುಕ ಕ್ಷಣಗಳು!Video July 19, 2026 navyadigitalnews@gmail.com ಅಂತಿಮ ಯಾತ್ರೆಗೂ ಮುನ್ನ ಚೆನ್ನಮ್ಮ ಅವರಿಗೆ ಕುಟುಂಬಸ್ಥರು ಕೊನೆಯ ಪೂಜೆ ಸಲ್ಲಿಸಿದರು. ಚೆನ್ನಮ್ಮ ಪಾರ್ಥಿವ ಶರೀರಕ್ಕೆ ದೇವೇಗೌಡರು ಮೊದಲ ಪೂಜೆ ಮಾಡಿದರು. ಚೆನ್ನಮ್ಮರಿಗೆ ಭಾರತದ ಬಾವುಟ ಹೊದಿಸಿ ಗೌರವ ಸಲ್ಲಿಸಲಾಯಿತು. ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ…
ರಾಜ್ಯ ಗ್ರಾಮೀಣ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ₹1 ಕೋಟಿರೂ. ಹೆಚ್ಚುವರಿಅನುದಾನ- ಸಿಎಂ DKS ಘೋಷಣೆ July 19, 2026 navyadigitalnews@gmail.com ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೊಸ ಬೋರ್ವೆಲ್ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು ಎಂದು ಸೂಚನೆ ನೀಡಿದರು. ಸಿಎಂ ಡಿಕೆಶಿವಕುಮಾರ್ ಬೆಂಗಳೂರು: ರಾಜ್ಯದ ಗ್ರಾಮೀಣ…