ರಾಜ್ಯ SIR ಅಕ್ರಮ; ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು! July 6, 2026 navyadigitalnews@gmail.com “ರಾಜ್ಯದಲ್ಲಿ SIR ಪ್ರಕ್ರಿಯೆಯಲ್ಲಿ ತೀವ್ರ ಅಕ್ರಮ ನಡೆಯುತ್ತಿರುವುದರಿಂದ ವಿಶ್ವಾಸಾರ್ಹವಲ್ಲದ ಹಾಗೂ ದೋಷಪೂರಿತ ಮತದಾರರ ಪಟ್ಟಿ ಸೃಷ್ಟಿಯಾಗುವ ಅಪಾಯವಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚುನಾವಣಾ ಆಯೋಗದ ಗಮನ ಸೆಳೆದರು. ಎನ್ ಡಿಎ ನಿಯೋಗದಿಂದ ದೂರು ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಷಡ್ಯಂತ್ರದಿಂದ…
ರಾಜ್ಯ ಬೆಂಗಳೂರು: ಪಾದಚಾರಿ ಸಬ್ ವೇ ನಿರ್ಮಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ! July 6, 2026 navyadigitalnews@gmail.com ಕೆಂಗೇರಿ ಬಳಿ ರಾಮೋಹಳ್ಳಿ ಗೇಟ್ನಲ್ಲಿ ರಸ್ತೆ ಕೆಳಸೇತುವೆ ಕಾಮಗಾರಿ ಉತ್ತಮವಾಗಿ ಸಾಗುತ್ತಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಹಿಂಭಾಗದಲ್ಲಿ ಪಾದಚಾರಿ ಸಬ್ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಮತ್ತು…
ರಾಜ್ಯ ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! July 2, 2026 navyadigitalnews@gmail.com ಕಾವೇರಿ ಕಂಪನಿಗೆ ಸೇರಿದ ಬಂಡೆಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ. ಮೇಲೆ ಇಟಾಚಿಯಲ್ಲಿ ಕೆಲಸ ಮಾಡುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಂಡೆ ಬಿದ್ದಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ…
ದೇಶ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ! July 2, 2026 navyadigitalnews@gmail.com ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನಿತೀಶ್ ಕುಮಾರ್ ಅವರ ದೀರ್ಘ ಆಡಳಿತಾತ್ಮಕ ಅನುಭವವು ಅವರನ್ನು ದೇಶದ ಎರಡನೇ ಅತ್ಯುನ್ನತ ಕಾರ್ಯಕಾರಿ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂದು ಜೆಡಿಯು ಶಾಸಕ ಪಂಕಜ್ ಮಿಶ್ರಾ ಹೇಳಿದ್ದಾರೆ. ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್…
ದೇಶ ಶೃಂಗಸಭೆ: ಮೊದಲ ಬಾರಿಗೆ ನವದೆಹಲಿಗೆ ಬಂದಿಳಿದ ಜಪಾನ್ ಪ್ರಧಾನಿ ಸನೇ ತಕೈಚಿ! July 2, 2026 navyadigitalnews@gmail.com ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಮೂರು ದಿನಗಳ ಭಾರತದ ಪ್ರವಾಸಕ್ಕಾಗಿ ಬುಧವಾರ ನವದೆಹಲಿಗೆ ಬಂದಿಳಿದಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು…