Uncategorized ರಾಜಕೀಯ ರಾಜ್ಯ ಅಸಹ್ಯ, ಥೂ, ಕುಮಾರಸ್ವಾಮಿ ಚಿಲ್ಲರೆ ರಾಜಕಾರಣ ಮಾಡಬಾರದು- ಶಾಸಕ ಹೆಚ್. ಸಿ. ಬಾಲಕೃಷ್ಣ ಕಿಡಿ! June 23, 2026 navyadigitalnews@gmail.com ಅಸಹ್ಯ, ಥೂ, ಇವೆಲ್ಲಾ ಚಿಲ್ಲರೆ ಸ್ಟೇಟ್ಮೆಂಟ್. ಕುಮಾರಸ್ವಾಮಿ ಕೇಂದ್ರ ಮಂತ್ರಿ ಅನ್ನೋದನ್ನು ಮರೆತು ಇಂಥ ಚಿಲ್ಲರೆ ರಾಜಕಾರಣ ಮಾಡ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್. ಸಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಬಿಡದಿ ಟೌನ್ ಶಿಪ್ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ.…
ರಾಜಕೀಯ ರಾಜ್ಯ ಟ್ರಾಫಿಕ್ ಜಾಮ್ ನಿಂದ ನೀಟ್ ಪರೀಕ್ಷೆ ವಿದ್ಯಾರ್ಥಿಗಳಿಗೆ ತೊಂದರೆ ಆರೋಪ; ಬಿ.ಕೆ. ಹರಿಪ್ರಸಾದ್ ವಿಷಾದ! June 22, 2026 navyadigitalnews@gmail.com ಕಾಂಗ್ರೆಸ್ ರ್ಯಾಲಿಯಿಂದಾಗಿ ಉಂಟಾದ ಭಾರಿ ಟ್ರಾಫಿಕ್ ಜಾಮ್ ಇದಕ್ಕೆ ಕಾರಣ ಎಂದು ಪೋಷಕರು ದೂಷಿಸಿದರು ಮತ್ತು ಪರೀಕ್ಷಾ ಕೇಂದ್ರದ ಬಳಿ ಸೂಕ್ತ ಸಂಚಾರ ನಿರ್ವಹಣೆ ಇಲ್ಲದಿರುವುದನ್ನು ಆರೋಪಿಸಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಪಕ್ಷ ಭಾನುವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾವೇಶದಿಂದ ನೀಟ್ ಯುಜಿ ಮರು…
Uncategorized ಸ್ವಿಟ್ಜರ್ಲೆಂಡ್ನಲ್ಲಿ US-Iran ಒಪ್ಪಂದ; ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಗೆ ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ! June 22, 2026 navyadigitalnews@gmail.com ಲೆಬನಾನ್ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಯಂತ್ರಿಸಲು ಮತ್ತು ಕದನ ವಿರಾಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿಶೇಷ ‘ಡಿ-ಕಾನ್ಫ್ಲಿಕ್ಶನ್ ಸೆಲ್’ (De-confliction Cell) ರಚಿಸಲು ಉಭಯ ದೇಶಗಳು ಒಪ್ಪಿಗೆ ನೀಡಿವೆ. ಸ್ವಿಟ್ಜರ್ಲ್ಯಾಂಡ್: ಮಧ್ಯಪ್ರಾಚ್ಯದಲ್ಲಿ ಮುಂದುವರಿದ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಅಮೆರಿಕ–ಇರಾನ್…
ಅಂತಾರಾಷ್ಟ್ರೀಯ ಕದನ ವಿರಾಮ ಒಪ್ಪಂದದ ನಡುವೆಯೂ ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್ ದಾಳಿ ಮುಂದುವರಿಕೆ! June 20, 2026 navyadigitalnews@gmail.com ಮುಂದೆ ಆಗುವ ಮತ್ತಷ್ಟು ಬೆದರಿಕೆಯನ್ನುತಡೆಯುವ ನಿಟ್ಟಿನಲ್ಲಿ ದಕ್ಷಿಣ ಲೆಬನಾನ್ನಲ್ಲಿ ಕಾರ್ಯಾಚರಣೆಯನ್ನುಮುಂದುವೆರಿಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ. ಜೆರುಸಲೆಂ: ಇರಾನ್ ವಿರುದ್ಧ ಅಮೆರಿಕ ಶಾಂತಿ ಒಪ್ಪಂದ ಮಾಡಿಕೊಂಡಿದ್ದರೂ ಇಸ್ರೇಲ್ ರಕ್ಷಣಾ ಪಡೆ(IDF) ದಕ್ಷಿಣ ಲೆಬನಾನ್ನಲ್ಲಿದಾಳಿಯನ್ನು ಮುಂದುವರೆಸಿದೆ. ಹೆಜ್ಬುಲ್ಲಾ ದಾಳಿಗೆ ಪ್ರತಿಕ್ರಿಯೆಯಾಗಿ ತನ್ನ ದಾಳಿಯನ್ನು…
Uncategorized ಮನರಂಜನೆ ರಾಜ್ಯ ಕಾಂತಾರ ನಟಿ ರುಕ್ಮಿಣಿ ವಸಂತ್ ಪೋಟೋ, ವಿಡಿಯೋ ವೈರಲ್ ಕೇಸ್, ಮೂವರು ಆರೋಪಿಗಳ ಬಂಧನ June 20, 2026 navyadigitalnews@gmail.com ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಆದರೆ ಬೆಂಗಳೂರಿನಲ್ಲಿ ವಾಸಿಸುವ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ. ಬೆಂಗಳೂರು: ಕಾಂತಾರ ನಟಿ ರುಕ್ಮಿಣಿ ವಸಂತ್ ಬಿಕಿನಿಯಲ್ಲಿರುವ…
ರಾಜಕೀಯ ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದವರ ಕ್ಷಮಿಸುವ ಪ್ರಶ್ನೆ ಇಲ್ಲ- ಬಿ.ವೈ. ವಿಜಯೇಂದ್ರ June 19, 2026 navyadigitalnews@gmail.com ಪಕ್ಷದ ಮೀರ್ ಸಾದಿಕರ ವಿರುದ್ಧ ಖಂಡಿತ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಡ್ಡಮತದಾನವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.…
Uncategorized ರಾಜ್ಯ ಬಿಡದಿ ಟೌನ್ ಶಿಪ್ ಗೆ ವಿರೋಧ: ಇದೇ 21ಕ್ಕೆ ಜೆಡಿಎಸ್ ಪಾದಯಾತ್ರೆ, ಶಾಸಕ ಹೆಚ್ ಸಿ ಬಾಲಕೃಷ್ಣ ವಿರುದ್ಧ ಮಾಜಿ ಶಾಸಕ ವಾಗ್ದಾಳಿ! June 19, 2026 navyadigitalnews@gmail.com ಅಂಚಿಪುರದಿಂದ ಹೊಸೂರು ಗ್ರಾಮದವರೆಗೆ 10 ಗ್ರಾಮಗಳಲ್ಲಿ ಪಾದಯಾತ್ರೆ ನಡೆಯಲಿದೆ. ಸರ್ಕಾರವನ್ನ ಎಚ್ಚರಿಸಲು ಈ ಹೋರಾಟ ಮಾಡಲಾಗ್ತಿದೆ. ರೈತರಿಗೆ ಧೈರ್ಯ ತುಂಬಲು ಹೋರಾಟ ಮಾಡಲಾಗ್ತಿದೆ. ಒಟ್ಟು 11 KM ಪಾದಯಾತ್ರೆ ಮಾಡ್ತೇವೆ ಎಂದು ತಿಳಿಸಿದರು. ಮಾಜಿ ಶಾಸಕ ಎ.ಮಂಜು ಬೆಂಗಳೂರು: ಬಿಡದಿ ಟೌನ್…
ಕ್ರೀಡೆ T20 World Cup: ಭಾರತ ತಂಡಕ್ಕೆ ದೊಡ್ಡ ಹೊಡೆತ! ಟೂರ್ನಿಯಿಂದ ಶ್ರೇಯಾಂಕಾ ಪಾಟೀಲ್ ಔಟ್! June 19, 2026 navyadigitalnews@gmail.com ಶ್ರೇಯಾಂಕಾ ಪಾಟೀಲ್ ಅವರ ಸ್ಥಾನಕ್ಕೆ ಬದಲಿ ಆಟಗಾರ್ತಿಯಾಗಿ ಯುವ ಲೆಗ್ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯ್ಕೆ ಮಾಡಿದೆ. ನವದೆಹಲಿ : ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ…
ರಾಜ್ಯ ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿ ಸಾವು! June 19, 2026 navyadigitalnews@gmail.com ಮೃತ ವಿದ್ಯಾರ್ಥಿಯನ್ನು 17 ವರ್ಷದ ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೂಲದವರಾಗಿದ್ದು, ಸದ್ಯ ಮೈಸೂರಿನಲ್ಲಿ ತಮ್ಮ ಅಕ್ಕನ ಜೊತೆ ವಾಸವಿದ್ದುಕೊಂಡು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್ನಲ್ಲೇ…
ಅಂತಾರಾಷ್ಟ್ರೀಯ ಶಾಂತಿ ಒಪ್ಪಂದಕ್ಕೆ ಟ್ರಂಪ್- ಇರಾನ್ ಅಧ್ಯಕ್ಷರ ಸಹಿ,ಪಶ್ಚಿಮ ಏಷ್ಯಾ ಯುದ್ಧ ಅಂತ್ಯ! ತಕ್ಷಣದಿಂದಲೇ Hormuz ಜಲಸಂಧಿ ಓಪನ್..! June 18, 2026 navyadigitalnews@gmail.com ಅಮೆರಿಕಾ ಮತ್ತು ಇರಾನ್ ನಡುವಿನ ಐತಿಹಾಸಿಕ ‘ಇಸ್ಲಾಮಾಬಾದ್ ಮೆಮೊರಾಂಡಂ ಆಫ್ ಅಂಡರ್ಸ್ಟ್ಯಾಂಡಿಂಗ್’ (MoU)ಗೆ ಅಧಿಕೃತವಾಗಿ ಸಹಿ ಹಾಕಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ. ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಮಹತ್ವದ…