ರಾಜ್ಯ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಅವಶ್ಯ- ಡಾ. ಉಮಾಶ್ರೀ! August 8, 2026 navyadigitalnews@gmail.com ನಗರದ ಡಾ. ಮನಮೋಹನ್ ಸಿಂಗ್ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಓಬಿಸಿ ರಾಷ್ಟ್ರೀಯ ಮಹಾಸಂಘದ 12ನೇ ಸಮ್ಮೇಳನದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಬೆಂಗಳೂರು: ದೇಶದಲ್ಲಿ ಮಹಿಳಾ ಮೀಸಲಾತಿ ಎನ್ನುವುದು ಎಲ್ಲರೂ ಸ್ವಾಗತಿಸುವ ನಿರ್ಧಾರವಾದರೂ, ಹಿಂದುಳಿದ ವರ್ಗಗಳ (ಓಬಿಸಿ) ಮಹಿಳೆಯರಿಗಾಗಿ ಪ್ರತ್ಯೇಕ…
ರಾಜ್ಯ ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ಬಿಜೆಪಿ-ಜೆಡಿಎಸ್ ಒಂದಾಗಿ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ್! August 8, 2026 navyadigitalnews@gmail.com ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ಟೌನ್ಶಿಪ್ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಂದಾಗಿ ಹೋರಾಟ ನಡೆಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ಮಾಡಲಾಗಿದೆ ಎಂದರು. ಬೆಂಗಳೂರು:…
ಮನರಂಜನೆ ಕನ್ನಡದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಶಾಂತಿಕ್ರಾಂತಿ’ ರಿ ರಿಲೀಸ್ ಗೆ ಅಭಿಯಾನ ಶುರು! August 6, 2026 navyadigitalnews@gmail.com ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಶೆಟ್, ಗುನುಗುಟ್ಟವ ಇಂಪಾದ, ಸೊಗಸಾದ ನಾದಬ್ರಹ್ಮ ಹಂಸಲೇಖ ಅವರ ಗೀತೆಗಳು, ಬ್ಯಾಕ್ ಗ್ರೌಡ್ ಮ್ಯೂಸಿಕ್ ಎಲ್ಲವೂ ಚೆನ್ನಾಗಿತ್ತು. ‘ಶಾಂತಿಕ್ರಾಂತಿ’ ಕನ್ನಡದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ಇವತ್ತು ಏನು ಪ್ಯಾನ್ ಇಂಡಿಯಾ ಎಂಬ…
ರಾಜಕೀಯ ರಾಜ್ಯ ನೂತನ ಸಚಿವರಿಗೆ ಖಾತೆಗಳ ಸುಳಿವೇ ಇಲ್ಲ!ಡಮ್ಮಿ ಸಿಎಂ ಡಿಕೆ ಶಿವಕುಮಾರ್, ಆರ್ ಅಶೋಕ್ ವಾಗ್ದಾಳಿ August 6, 2026 navyadigitalnews@gmail.com ಡಮ್ಮಿ ಸಿಎಂ ಡಿಕೆ ಶಿವಕುಮಾರ್ ಅವರೇ,ಪೇಮೆಂಟ್ ಕೋಟಾ ಸಚಿವರಿಗೆ ಖಾತೆ ಹಂಚಲು ಹೈಕಮಾಂಡ್ ಅನುಮತಿಗಾಗಿ ಕಾಯುತ್ತಿದ್ದೀರೋ ಅಥವಾ ನಿಗದಿಯಾದ ಪೇಮೆಂಟ್ ಇನ್ನೂ ‘ಖಾತೆ’ಗೆ (Account) ಜಮಾ ಆಗಿಲ್ಲವೆಂದು ತಡೆ ಹಿಡಿದಿದ್ದೀರೋ? ಎಂದು ಕಿಡಿಕಾರಿದ್ದಾರೆ. ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ…
ರಾಜ್ಯ ಕೃಷಿ ಅಧಿಕಾರಿ ನೇಮಕಾತಿ ನಿಯಮಗಳ ಗೊಂದಲ: GKVK ವಿದ್ಯಾರ್ಥಿಗಳನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್! August 4, 2026 navyadigitalnews@gmail.com ಕೃಷಿ ಪದವೀಧರರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗದಂತೆ, ಈ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹಾಗೂ ಸಕಾರಾತ್ಮಕವಾಗಿ ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆೆಂಗಳೂರು: ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಿಯಮಾವಳಿಗಳಲ್ಲಿನ ಗೊಂದಲಗಳಿಗೆ ಸಂಬಂಧಿಸಿದಂತೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಂಗಳವಾರ…
ದೇಶ ನಟಿ ತ್ರಿಶಾ ವಿರುದ್ಧ “ಅವಹೇಳನಕಾರಿ” ಹೇಳಿಕೆ ಪ್ರಕರಣ: ಉದಯನಿಧಿ ಸ್ಟಾಲಿನ್ ಬಿಡುಗಡೆಗೆ, ಮದ್ರಾಸ್ ಹೈಕೋರ್ಟ್ ನಿರ್ದೇಶನ! August 4, 2026 navyadigitalnews@gmail.com ಈಗಾಗಲೇ ಬಂಧನವಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಧೀಶರು, ಪ್ರಕರಣದ ಸತ್ಯ ಮತ್ತು ಸಂದರ್ಭಗಳನ್ನು ಪರಿಗಣಿಸಿದ ನಂತರ ಜಾಮೀನು ನೀಡಬಹುದು ಎಂದು ಹೇಳಿದ್ದಾರೆ. ಚೆನ್ನೈ: ನಟಿ ತ್ರಿಶಾ ವಿರುದ್ಧ “ಅವಹೇಳನಕಾರಿ” ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿಸಲಾಗಿದ್ದ…
ರಾಜಕೀಯ ರಾಜ್ಯ ಬೆಂಗಳೂರು ದಕ್ಷಿಣಜಿಲ್ಲೆ: ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣಗೆ ಒಲಿದ ಸಚಿವ ಸ್ಥಾನ! August 3, 2026 navyadigitalnews@gmail.com ಮಾಗಡಿ ಕ್ಷೇತ್ರದ ಶಾಸಕ ಹೆಚ್. ಸಿ. ಬಾಲಕೃಷ್ಣ ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಮನಗರ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರಾದ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ…
ರಾಜಕೀಯ ರಾಜ್ಯ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಅಜಯ್ ಸಿಂಗ್, ಹೆಚ್. ಸಿ. ಬಾಲಕೃಷ್ಣ, ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ! August 3, 2026 navyadigitalnews@gmail.com ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು ಎರಡು ತಿಂಗಳ ನಂತರ ರಾಜ್ಯದಲ್ಲಿ ಸೋಮವಾರ ಸಚಿವ ಸಂಪುಟ ವಿಸ್ತರಣೆ ನಡೆಯಿತು. ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು ಎರಡು ತಿಂಗಳ ನಂತರ ರಾಜ್ಯದಲ್ಲಿ ಸೋಮವಾರ ಸಚಿವ…
ರಾಜ್ಯ ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆ ಹರಿಸಲು ಆದ್ಯತೆ, ರಾಜ್ಯದ ಜನರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ – ಮುಖ್ಯಮಂತ್ರಿ August 2, 2026 navyadigitalnews@gmail.com ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು…
ವಿಡಿಯೋಗಳು ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ! July 30, 2026 navyadigitalnews@gmail.com https://www.youtube.com/watch?v=edgXQeM6uO8