ಮನರಂಜನೆ ‘ರಾಮಾಯಣ: ಪಾರ್ಟ್ 1’ ಚಿತ್ರದ ಟ್ರೇಲರ್ ಬಿಡುಗಡೆ: ರಾವಣನ ಪಾತ್ರದಲ್ಲಿ ಯಶ್ ಅಬ್ಬರ!ನೆಟ್ಟಿಗರು ಫಿದಾ July 30, 2026 navyadigitalnews@gmail.com ಟ್ರೇಲರ್ ಆರಂಭದಲ್ಲೇ ಯಶ್ ರಾವಣ ಲಂಕೆಯ ರಾಜನಾಗಿ ಅಧಿಕಾರ ವಹಿಸಿಕೊಳ್ಳುವ ದೃಶ್ಯವಿದೆ. ಬಳಿಕ ಅಯೋಧ್ಯೆಯಲ್ಲಿನ ಶ್ರೀರಾಮನ ಜೀವನದಿಂದ ಆರಂಭವಾಗುವ ರಾಮಾಯಣದ ಕಥೆಯನ್ನು ಪ್ರಮುಖ ಘಟ್ಟಗಳ ಮೂಲಕ ಪರಿಚಯಿಸಲಾಗುತ್ತದೆ. ನಿತೇಶ್ ತಿವಾರಿ ನಿರ್ದೇಶನದ ರಾಕಿಂಗ್ ಸ್ಟಾರ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ…
ರಾಜ್ಯ ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಸಿಎಂ ವಿಜಯ್ ಅಭಿನಯದ ಜನನಾಯಗನ್ ಪ್ರದರ್ಶನ ತಡೆಗೆ ಯತ್ನ! July 30, 2026 navyadigitalnews@gmail.com ಮುಖ್ಯಮಂತ್ರಿ ವಿಜಯ್ ನಡೆ ಖಂಡಿಸಿ, ಅವರ ನಟನೆಯ ಜನನಾಯಗನ್ ಚಲನಚಿತ್ರ ಪ್ರದರ್ಶನಗೊಳ್ಳುತ್ತಿರುವ ಮಂಡ್ಯ ನಗರದ ಗುರುಶ್ರೀ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಿ ಚಿತ್ರದ ಪೋಸ್ಟರ್ ಹರಿದು ಸಿನಿಮಾ ಸ್ಥಗಿತಕ್ಕೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನವು ಸ್ಥಗಿತಗೊಳಿಸಲಾಗಿದೆ. ಮಂಡ್ಯ: ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್…
ರಾಜ್ಯ ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿ ಡಿಕೆಶಿವಕುಮಾರ್- ಆರ್. ಅಶೋಕ್ ವಾಗ್ದಾಳಿ! July 30, 2026 navyadigitalnews@gmail.com ಬರ, ಕಾವೇರಿ ಬಿಕ್ಕಟ್ಟಿನಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಆದರೆ, ನಿಮ್ಮ ದುರಹಂಕಾರಿ ಹೈಕಮಾಂಡ್ ಮತ್ತು ನಾಲಾಯಕ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತ್ರ ಕರ್ನಾಟಕದ ಹಿತಾಸಕ್ತಿಗಿಂತ ತಮ್ಮ ರಾಜಕೀಯ ಮೇಲಾಟವೇ ಹೆಚ್ಚಾಯಿತು ಎಂದು ಟೀಕಿಸಿದ್ದಾರೆ. ಬೆಂಗಳೂರು: ಕರ್ನಾಟಕ ಕಂಡ ಅತ್ಯಂತ…
ಕ್ರೀಡೆ Commonwealth Games 2026: ಪ್ಯಾರಾ ಅಥ್ಲೆಟಿಕ್ಸ್ನಲ್ಲಿ ಹೊಸ ಇತಿಹಾಸ ಬರೆದ ಶರ್ಮಿಳಾ ಧಂಕರ್! ಕರ್ನಾಟಕದ ಕೆಎಸ್ ಶಿಲ್ಪಾಗೆ ಕಂಚು! July 28, 2026 navyadigitalnews@gmail.com ಗ್ಲ್ಯಾಸ್ಗೋದಲ್ಲಿ ನಡೆದ ಮಹಿಳೆಯರ ಶಾಟ್ಪುಟ್ F57 ಸ್ಪರ್ಧೆಯಲ್ಲಿ 9.81 ಮೀಟರ್ ಎಸೆತದೊಂದಿಗೆ ಅಗ್ರಸ್ಥಾನವನ್ನು ಪಡೆದುಕೊಂಡರು. ಅವರ ಈ ಗಮನಾರ್ಹ ಸಾಧನೆಯು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪ್ಯಾರಾ ಅಥ್ಲೆಟಿಕ್ಸ್ ಪದಕಕ್ಕಾಗಿ ಭಾರತದ 20 ವರ್ಷಗಳ ಕಾಯುವಿಕೆಯನ್ನು ಕೊನೆಗೊಂಡಿತು. 2026 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಶರ್ಮಿಳಾ…
ರಾಜ್ಯ ದೆಹಲಿಯಲ್ಲಿ ಇಂದು ರಾಜ್ಯ ಸಂಸದರ ಸಭೆ: ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್ July 27, 2026 navyadigitalnews@gmail.com ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ” ಎಂದು ತಿಳಿಸಿದರು. ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದರು. ದೆಹಲಿಗೆ…
ರಾಜ್ಯ ಬಿಡದಿ ಟೌನ್ ಶಿಪ್ ಗಲಾಟೆ: 11 ರೈತರಿಗೆ ನಿರೀಕ್ಷಣಾ ಜಾಮೀನು ಸತ್ಯಕ್ಕೆ ಸಂದ ಜಯ: ನಿಖಿಲ್ ಕುಮಾರಸ್ವಾಮಿ July 27, 2026 navyadigitalnews@gmail.com ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಮ್ಮ ಭೂಮಿ ಮತ್ತು ಜೀವನೋಪಾಯಕ್ಕಾಗಿ ಧ್ವನಿ ಎತ್ತುವವರನ್ನು ಅಧಿಕಾರಬಲದಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ. ಬೆಂಗಳೂರು: ಬಿಡದಿಯ ರಾಜಕೀಯ ಪ್ರೇರಿತ ಸುಳ್ಳು ಎಫ್ಐಆರ್ ಪ್ರಕರಣದಲ್ಲಿ, ರಾಮನಗರ ನ್ಯಾಯಾಲಯವು ಸ್ಥಳೀಯ 11…
ರಾಜ್ಯ IIHMR ಬೆಂಗಳೂರು 15ನೇ ಘಟಿಕೋತ್ಸವ! ಪದವಿ ಪಡೆದ PGDM ಬ್ಯಾಚ್ ವಿದ್ಯಾರ್ಥಿಗಳಿಗೆ ಸನ್ಮಾನ! July 27, 2026 navyadigitalnews@gmail.com ಎಲೆಕ್ಟ್ರಾನಿಕ್ ಸಿಟಿ ಫೇಸ್-1 ರಲ್ಲಿರುವ IIHMR ಬೆಂಗಳೂರು ಆವರಣದಲ್ಲಿ ನಡೆದ ಘಟಿಕೋತ್ಸವದಲ್ಲಿ 125 ವಿದ್ಯಾರ್ಥಿಗಳ ಸಾಧನೆಯನ್ನು ಘಟಿಕೋತ್ಸವದಲ್ಲಿ ಗೌರವಿಸಲಾಯಿತು. ಬೆಂಗಳೂರು: ನ್ಯಾಕ್ ನಿಂದ ‘A’ ಮಾನ್ಯತೆ ಪಡೆದಿರು IIHMR ಬೆಂಗಳೂರು ಸಂಸ್ಥೆಯ 15ನೇ ಘಟಿಕೋತ್ಸವ ಸಮಾರಂಭ ಅದ್ದೂರಿಯಾಗಿ ನಡೆಯಿತು. 2024–26ರ PGDM…
ರಾಜ್ಯ ಮಹಿಳೆಯರು ಸಂಘಟಿತರಾದರೆ ಯಶಸ್ಸು ಸಾಧ್ಯ- ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸಲಹೆ! July 27, 2026 navyadigitalnews@gmail.com ಅಹಲ್ಯಾಬಾಯಿ ಮಹಿಳಾ ಮತ್ತು ಮಕ್ಕಳ ಸಂಘ ಮತ್ತು ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ 301ನೇಪುಣ್ಯ ಶ್ಲೋಕ ಅಹಲ್ಯಾ ಬಾಯಿ ಹೋಲ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಂಗಳೂರು: ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಭಿಗಳಷ್ಟೆಅಲ್ಲ, ಸಬಲರೂಆಗಬೇಕಿದೆ. ಮಹಿಳೆಯರ…
ರಾಜ್ಯ ಬೆಂಗಳೂರು: 301 ನೇಯ ಪುಣ್ಯ ಶ್ಲೋಕ ಅಹಲ್ಯಾಬಾಯಿ ಹೋಲ್ಕರ್ ಜಯಂತಿ! July 25, 2026 navyadigitalnews@gmail.com ಕಾರ್ಯಕ್ರಮದಲ್ಲಿಗ್ಯಾರಂಟಿ ಯೋಜನೆ ಅಧ್ಯಕ್ಷರಾದಹೆಚ್.ಎಂರೇವಣ್ಣ, ಸಂಸದತೇಜಸ್ವಿಸೂರ್ಯ ಶಾಸಕರಾದರವಿಸುಬ್ರಮಣ್ಯಸೇರಿದಂತೆಹಲವುಗಣ್ಯರುಉಪಸ್ಥಿತರಿರಲಿದ್ದಾರೆ. ಬೆಂಗಳೂರು: ಸಿದ್ಧರಾಮಾನಂದಮಹಾಸ್ವಾಮಿಗಳಸತ್ಸಂಗಸೇವಾಮಂಡಳಿಟ್ರಸ್ಟ್, ಹಾಗೂ ಅಹಲ್ಯಾಬಾಯಿ ಮಹಿಳಾ ಮತ್ತುಮಕ್ಕಳ ಸಂಘ ಮತ್ತು ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ಬೆಂಗಳೂರು ಇವರ ಸಹಯೋಗದಲ್ಲಿ301 ನೇಯಪುಣ್ಯಶ್ಲೋಕ ಅಹಲ್ಯಾಬಾಯಿಹೋಲ್ಕರ್ಜಯಂತಿ ಸಮಾರಂಭವನ್ನುಜುಲೈ26ರಂದು ಬೆಳಿಗ್ಗೆ10 ಗಂಟೆಗೆಬೆಂಗಳೂರಿನಶ್ರೀನಿವಾಸನಗರದಲ್ಲಿರುವಕಾಗಿನೆಲೆಕನಕಗುರುಪೀಠದಶಾಖಾಆವರಣದಲ್ಲಿಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಹೆಚ್.ಎಂರೇವಣ್ಣ,…
ದೇಶ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್!Video ಬಿಡುಗಡೆ July 24, 2026 navyadigitalnews@gmail.com ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು…