ರಾಜ್ಯ ‘ಯಶವಂತಪುರ-ವಿಜಯಪುರ’ ದ್ವಿಸಾಪ್ತಾಹಿಕ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಅಸ್ತು! May 30, 2026 navyadigitalnews@gmail.com ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆ, ಪ್ರಸ್ತಾವನೆ ಮೇರೆಗೆ “ಯಶವಂತಪುರ-ವಿಜಯಪುರ” ನಡುವೆ ಇದೇ ಜೂನ್ 1 ರಿಂದಲೇ ದ್ವಿಸಪ್ತಾಹಿಕ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಅನುಮೋದಿಸಿದೆ. ನವದೆಹಲಿ: ಕರ್ನಾಟಕದ ಶಕ್ತಿ ಕೇಂದ್ರ, ರಾಜಧಾನಿ…
Uncategorized ದೇಶ ರಾಜಕೀಯ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ! May 29, 2026 navyadigitalnews@gmail.com ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯರನ್ನು ಭೇಟಿ ಮಾಡಿದ ಬಳಿಕ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು,…
Uncategorized ರಾಜಕೀಯ ರಾಜ್ಯ ಸಿದ್ದರಾಮಯ್ಯರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ! May 29, 2026 navyadigitalnews@gmail.com ಬೇರೆ ವ್ಯವಸ್ಥೆ ಆಗುವವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ತಕ್ಷಣದಿಂದಲೇ ಸಚಿವ ಸಂಪುಟ ಸಭೆಯೂ ವಿಸರ್ಜನೆ ಆಗಲಿದೆ. ಬೇರೆ ವ್ಯವಸ್ಥೆ ಆಗುವವರೆಗೂ…
Uncategorized ರಾಜಕೀಯ ರಾಜ್ಯ ಉಪಹಾರ ಸಭೆ ಆರಂಭ: ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್! May 28, 2026 navyadigitalnews@gmail.com ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳ ನಡುವೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವರು ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕೂಡ ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ…
Uncategorized ರಾಜಕೀಯ ರಾಜ್ಯ ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳಲು ಖರ್ಗೆ ನಿರಾಕರಣೆ! ಮೇ 31ಕ್ಕೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ! May 28, 2026 navyadigitalnews@gmail.com ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ನಾಯಕತ್ವ ವಹಿಸಿಕೊಳ್ಳುವಂತೆ ಹೈಕಮಾಂಡ್ ಮನವಿ ಮಾಡಲಾಗಿತ್ತಾದರೂ, ವಯಸ್ಸು ಹಾಗೂ ಆರೋಗ್ಯದ ಕಾರಣ ನೀಡಿ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು…
ದೇಶ ರಾಜ್ಯ ಪದ್ಮಶ್ರೀ ಪುರಸ್ಕೃತ ಅಂಕೇಗೌಡರನ್ನು ಮನೆಗೆ ಬರಮಾಡಿಕೊಂಡ ಹೆಚ್.ಡಿ. ಕುಮಾರಸ್ವಾಮಿ! May 26, 2026 navyadigitalnews@gmail.com ಪುಸ್ತಕ ಮನೆ ಅಭಿವೃದ್ಧಿ ಬಗ್ಗೆ ಮುಖ್ಯವಾಗಿ ಚರ್ಚಿಸಿದ ಸಚಿವರು, ಬಗ್ಗೆ ಆಗಬೇಕಿರುವ ಕೆಲಸಗಳ ಬಗ್ಗೆ ಅಂಕೇಗೌಡರಿಂದ ಮಾಹಿತಿ ಪಡೆದುಕೊಂಡರು. ಗೌಡರ ಸಾಧನೆ ಬಗ್ಗೆ ಮತ್ತು ಅವರ ಪುಸ್ತಕ ಪ್ರೀತಿಯ ಮೆಚ್ಚುಗೆ ವ್ಯಕ್ತಪಡಿಸಿದರು. ಅಂಕೇಗೌಡ ಅವರನ್ನು ಗೌರವಿಸಿದ ಹೆಚ್ ಡಿ ಕುಮಾರಸ್ವಾಮಿ ನವದೆಹಲಿ:…
ರಾಜಕೀಯ ರಾಜ್ಯ ಮೇ ಕ್ರಾಂತಿ ನಿರೀಕ್ಷೆ ಹುಸಿ: ರಾಜ್ಯದಲ್ಲಿ ನಾಯಕತ್ವ ಊಹಾಪೋಹಗಳಿಗೆ ತೆರೆ, DCM ಡಿಕೆ ಶಿವಕುಮಾರ್ ಮುಂದಿನ ನಡೆ ಏನು? May 26, 2026 navyadigitalnews@gmail.com ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ, ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ನಡೆದಿರುವುದಾಗಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಪಪಡಿಸಿದೆ. ಸಿಎಂ ಸಿದ್ದರಾಮಯ್ಯ, ಕೆಸಿ ವೇಣುಗೋಪಾಲ್, ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಮೇಕ್ರಾಂತಿ ನಿರೀಕ್ಷೆ…
ರಾಜ್ಯ ಕಾಂತಾರ’ ಕೆಂಗಣ್ಣಿಗೆ ಗುರಿ: ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ! May 26, 2026 navyadigitalnews@gmail.com ಗರ್ಭಗುಡಿಯ ಬಳಿ ಕುಳಿತು ಪ್ರಾರ್ಥಿಸಿದ್ದಾರೆ. ಈ ಪ್ರಕರಣದಲ್ಲಿ ರಣವೀರ್ ಸಿಂಗ್ ಅವರು ಬೇಷರತ್ ಕ್ಷಮೆಯಾಚಿಸಿದ ನಂತರ ನಟನ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ಕಳೆದ ತಿಂಗಳು ರದ್ದುಗೊಳಿಸಿತ್ತು. ಮೈಸೂರು: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ…
ವಿಡಿಯೋಗಳು ಕೇರಳದ ಪ್ರಸಿದ್ಧ ಕಳರಿ ಪಯಟ್ಟು ಗುರು ಹರಿಕೃಷ್ಣನ್ ಸಂದರ್ಶನ! May 25, 2026 navyadigitalnews@gmail.com https://www.youtube.com/watch?v=ly5dvfQmVDQ&t=59s
ದೇಶ ವ್ಯವಹಾರ ಪೆಟ್ರೋಲ್, ಡೀಸೆಲ್ ಬೆಲೆಗಳು ಮತ್ತೆ ಏರಿಕೆ: 2 ವಾರಗಳಲ್ಲಿ ರೂ. 7.5 ಏರಿಕೆ, ವಾಹನ ಸವಾರರು ಕಂಗಾಲು! May 25, 2026 navyadigitalnews@gmail.com ಮೇ 15 ರಂದು ಆರಂಭವಾದ ಈ ಸರಣಿ ಏರಿಕೆಯಿಂದ ಒಟ್ಟಾರೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಸುಮಾರು ರೂ.7.5 ರಷ್ಟು ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಹೊಡೆತ ಮೇಲೆ ಹೊಡೆತ ಬೀಳುತ್ತಿದೆ. ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಏರಿಕೆಯಾಗಿದೆ. ಸೋಮವಾರ ಪೆಟ್ರೋಲ್…