ರಾಜ್ಯ ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್ ! ಸಿಎಂ ಹುದ್ದೆ ಕದನಕ್ಕೆ ಬ್ರೇಕ್ ಬೀಳಲಿದೆಯಾ? May 25, 2026 navyadigitalnews@gmail.com ಕೇರಳ ಸೇರಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ, ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಗಮನ ಹರಿಸುವುದಾಗಿ ಹೈಕಮಾಂಡ್ ಹೇಳಿತ್ತು. ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಸಿಎಂ ಕುರ್ಚಿ ಕಚ್ಚಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಕಾಣಿಸಲು ಹೈಕಮಾಂಡ್…
ರಾಜ್ಯ ಭಟ್ಕಳ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ, ರಾಜ್ಯ, ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ! May 25, 2026 navyadigitalnews@gmail.com ಮೂವರನ್ನು ಸ್ಥಳೀಯರು ರಕ್ಷಿಸಿದ್ದು ಮೂವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆ. ಅಸ್ವಸ್ಥಗೊಂಡಿರುವವರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದಾರೆ. ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾನುವಾರ…
ದೇಶ ಯುಎಸ್ ವಿದೇಶಾಂಗ ಸಚಿವ ಮಾರ್ಕೊ ರುಬಿಯೊ- ಮೋದಿ ಭೇಟಿ; ದ್ವಿಪಕ್ಷೀಯ ಬಾಂಧವ್ಯ, ಪಶ್ಚಿಮ ಏಷ್ಯಾ ಬಿಕ್ಕಟ್ಟು ಕುರಿತು ಚರ್ಚೆ! May 23, 2026 navyadigitalnews@gmail.com ಉಭಯ ನಾಯಕರು ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಮತ್ತು ಪ್ರಾದೇಶಿಕ, ಜಾಗತಿಕ ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಉಭಯ…
ರಾಜ್ಯ ಸರ್ವರಿಗೂ ಸೂರು: ಈವರೆಗೂ ಸುಮಾರು 3 ಲಕ್ಷಕ್ಕೂ ಹೆಚ್ಚು ಮಂದಿಗೆ ಮನೆ, ನಿವೇಶನ ನೀಡಿಕೆ- ಸಿಎಂ ಸಿದ್ದರಾಮಯ್ಯ May 23, 2026 navyadigitalnews@gmail.com ಕರ್ನಾಟಕ ಗೃಹ ಮಂಡಳಿ ವತಿಯಿಂದ ಸುಮಾರು 70-75 ಎಕರೆ ಜಾಗದಲ್ಲಿ ಬರೋಬ್ಬರಿ 900 ಕೋಟಿಗೂ ಅಧಿಕ ರೂಪಾಯಿ ವೆಚ್ಚದಲ್ಲಿ ಈ ಅತ್ಯಾಧುನಿಕ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಇದು 80 ಸಾವಿರ ಆಸನಗಳ ಸಾಮರ್ಥ್ಯ ಹೊಂದಿರಲಿದ್ದು, ದೇಶದಲ್ಲಿ ಎರಡನೇ ದೊಡ್ಡ ಸ್ಟೇಡಿಯಂ ಎನಿಸಲಿದೆ. ಆನೇಕಲ್:…
ದೇಶ ಇಂದು ಸಂಜೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ! ಅಜೆಂಡಾವೇನು? May 21, 2026 navyadigitalnews@gmail.com ಎಲ್ಲಾ ಕೇಂದ್ರ ಸಚಿವರು ಕಡ್ಡಾಯವಾಗಿ ದೆಹಲಿಯಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ. ಈ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಕ್ಯಾಬಿನೆಟ್ ಸಚಿವರು, ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರು ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ದೆಹಲಿ: ವಿದೇಶ ಪ್ರವಾಸ…
ದೇಶ ತಮಿಳುನಾಡು: ಡಿಎಂಕೆ ಆಕ್ಷೇಪದ ಬೆನ್ನಲ್ಲೇ, 17 ಲಕ್ಷ ಟೆಂಡರ್ ರದ್ದುಗೊಳಿಸಿದ ಟಿವಿಕೆ ಸರ್ಕಾರ! May 21, 2026 navyadigitalnews@gmail.com ಕಾಂಚೀಪುರಂ ಜಿಲ್ಲೆಯಲ್ಲಿ ನೀರು ಸಂಗ್ರಹಣಾ ತೊಟ್ಟಿ (Water Tank) ನಿರ್ಮಾಣಕ್ಕಾಗಿ ನೀಡಲಾಗಿದ್ದ ವಿವಾದಾತ್ಮಕ ₹16.83 ಲಕ್ಷ ಮೌಲ್ಯದ ಟೆಂಡರ್ ಅನ್ನು ರದ್ದುಗೊಳಿಸಿದೆ. ಮೇ 19 ರಂದು ಬೆಳಿಗ್ಗೆ 9 ಗಂಟೆಗೆ ಕರೆದಿದ್ದ ಈ ಟೆಂಡರ್ಗೆ ಅದೇ ದಿನ ಮಧ್ಯಾಹ್ನ 3 ಗಂಟೆಯವರೆಗೆ…
ರಾಜ್ಯ ರಾಜ್ಯ ಸರ್ಕಾರದ ಮೂರು ವರ್ಷದ ಸಾಧನ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಪ್ರಧಾನಿ ಮೋದಿ, ಕೇಂದ್ರದ ವಿರುದ್ಧ ವಾಗ್ದಾಳಿ! May 19, 2026 navyadigitalnews@gmail.com ಪ್ರಧಾನಿ ನರೇಂದ್ರ ಮೋದಿ (ಅಮೆರಿಕಾ ಅಧ್ಯಕ್ಷ ಡೊನಾಲ್ಡ್) ಟ್ರಂಪ್ ಅವರ ಬಾಲ ಹಿಡಿದುಕೊಂಡು ತಿರುಗಾಡಿದರು. ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದಾಗ ಮೋದಿ ದುಃಖ ವ್ಯಕ್ತಪಡಿಸಲಿಲ್ಲ. ಬೆಲೆ ಏರಿಕೆಗೆ ಅವರು ನೇರ ಹೊಣೆ ಎಂದರು. ತುಮಕೂರು: ರಾಜ್ಯ ಸರ್ಕಾರದ…
ರಾಜ್ಯ ಅನ್ನದಾತರ ಸಮಾಧಿಯ ಮೇಲೆ ರಾಜ್ಯ ಸರ್ಕಾರ ಸಮರ್ಪಣಾ ಸಮಾವೇಶ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ! May 19, 2026 navyadigitalnews@gmail.com ಬೃಹತ್ ಪ್ರಮಾಣದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಈ ಸರ್ಕಾರದವರು ಜಾಣ್ಮೆಯಿಂದ ಮುಚ್ಚಿಟ್ಟಿದಾರೆ. ಈ ಆತ್ಮಹತ್ಯೆಗಳ ಸಮರ್ಪಣೆಗಾಗಿ ತುಮಕೂರಿನಲ್ಲಿ ಇವರು ಸಮಾವೇಶ ಮಾಡಿದ್ದಾರೆ ಎಂದು ತಿಕ್ಷ್ಣವಾಗಿ ಕೇಂದ್ರ ಸಚಿವರು ಪ್ರಶ್ನಿಸಿದರು. ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ…
ಮನರಂಜನೆ ಭೂಮಿ ಶೆಟ್ಟಿಯ ‘ಮಹಾಕಾಳಿ’ ಸಿನಿಮಾಗೆ ನ್ಯಾಷನಲ್ ಕ್ರಶ್ ಖ್ಯಾತಿಯ ರೋಹಿತ್ ಸರಾಫ್ ಎಂಟ್ರಿ! May 19, 2026 navyadigitalnews@gmail.com ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾದ ಮಹಾಕಾಳಿ ಸಿನಿಮಾವನ್ನು ಆರ್ಕೆಡಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಆರ್ಕೆ ದುಗ್ಗಲ್ ಮತ್ತು ರಿವಾಜ್ ರಮೇಶ್ ದುಗ್ಗಲ್ ಅವರು ಅದ್ಧೂರಿ ನಿರ್ಮಾಣ ಮಾಡುತ್ತಿದೆ. ಹನುಮಾನ್ ಚಿತ್ರ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ವರ್ಮಾ ಬರೆದ ಮಹಾಕಾಳಿ…
ದೇಶ ರೇವಂತ್ ರೆಡ್ಡಿ ಮುಂದಿನ ಸುವೇಂದು ಅಧಿಕಾರಿ”: ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಬಿಜೆಪಿ ಸಂಸದನ ಹೇಳಿಕೆ! May 19, 2026 navyadigitalnews@gmail.com ಆರು ವರ್ಷಗಳ ಹಿಂದೆ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ತೃಣಮೂಲ ಕಾಂಗ್ರೆಸ್ ಅನ್ನು ತೊರೆದು ಬಿಜೆಪಿಗೆ ಸೇರಿದಂತೆ ರೆಡ್ಡಿ ರಾಜಕೀಯ ಪಕ್ಷಗಳನ್ನು ಬದಲಾಯಿಸಬಹುದು ಎಂದು ಧರ್ಮಪುರಿ ಅರವಿಂದ್ ಹೇಳಿದ್ದಾರೆ. ನವದೆಹಲಿ: ಸುವೇಂದು ಅಧಿಕಾರಿ ಕಾಂಗ್ರೆಸ್ನಿಂದ ಬಿಜೆಪಿಗೆ ಹೋದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್…