ರಾಜ್ಯ ಬೆಂಗಳೂರು: ಪಾದಚಾರಿ ಸಬ್ ವೇ ನಿರ್ಮಾಣಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಶಂಕುಸ್ಥಾಪನೆ! July 6, 2026 navyadigitalnews@gmail.com ಕೆಂಗೇರಿ ಬಳಿ ರಾಮೋಹಳ್ಳಿ ಗೇಟ್ನಲ್ಲಿ ರಸ್ತೆ ಕೆಳಸೇತುವೆ ಕಾಮಗಾರಿ ಉತ್ತಮವಾಗಿ ಸಾಗುತ್ತಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಹಿಂಭಾಗದಲ್ಲಿ ಪಾದಚಾರಿ ಸಬ್ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಮತ್ತು…
ರಾಜ್ಯ ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 9 ಕಾರ್ಮಿಕರು ದುರ್ಮರಣ! July 2, 2026 navyadigitalnews@gmail.com ಕಾವೇರಿ ಕಂಪನಿಗೆ ಸೇರಿದ ಬಂಡೆಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ. ಮೇಲೆ ಇಟಾಚಿಯಲ್ಲಿ ಕೆಲಸ ಮಾಡುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಂಡೆ ಬಿದ್ದಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ…
ದೇಶ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ! July 2, 2026 navyadigitalnews@gmail.com ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನಿತೀಶ್ ಕುಮಾರ್ ಅವರ ದೀರ್ಘ ಆಡಳಿತಾತ್ಮಕ ಅನುಭವವು ಅವರನ್ನು ದೇಶದ ಎರಡನೇ ಅತ್ಯುನ್ನತ ಕಾರ್ಯಕಾರಿ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂದು ಜೆಡಿಯು ಶಾಸಕ ಪಂಕಜ್ ಮಿಶ್ರಾ ಹೇಳಿದ್ದಾರೆ. ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್…
ದೇಶ ಶೃಂಗಸಭೆ: ಮೊದಲ ಬಾರಿಗೆ ನವದೆಹಲಿಗೆ ಬಂದಿಳಿದ ಜಪಾನ್ ಪ್ರಧಾನಿ ಸನೇ ತಕೈಚಿ! July 2, 2026 navyadigitalnews@gmail.com ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಮೂರು ದಿನಗಳ ಭಾರತದ ಪ್ರವಾಸಕ್ಕಾಗಿ ಬುಧವಾರ ನವದೆಹಲಿಗೆ ಬಂದಿಳಿದಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು…
ರಾಜ್ಯ ವಿಶೇಷ-ಪ್ರವಾಸ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ 517ನೇ ಜಯಂತಿ, ಅದ್ದೂರಿಯಾಗಿ ಆಚರಣೆ! June 27, 2026 navyadigitalnews@gmail.com ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಾಡಪ್ರಭು ಹಿರಿಯ ಕೆಂಪೇಗೌಡ ಅವರು ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿದ್ದ ಒಬ್ಬ ಪ್ರಸಿದ್ಧ ಪಾಳೇಗಾರರು ಮತ್ತು 16ನೇ ಶತಮಾನದ ದೂರದೃಷ್ಟಿಯುಳ್ಳ ನಾಯಕರು. ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ…
ರಾಜ್ಯ ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವ: ಪ್ರತಿಮೆಗೆ ಮಾಲಾರ್ಪಣೆ! June 27, 2026 navyadigitalnews@gmail.com ಕೆಂಪೇಗೌಡರು ಜಾಗತಿಕ ಭೂಪಟದಲ್ಲಿ ನಮ್ಮ ಬೆಂಗಳೂರು ಅಪ್ರತಿಮ ಆಧುನಿಕ ನಗರವಾಗಿ ಬೆಳೆಯಲು ಅಡಿಪಾಯ ಕಟ್ಟಿದ ಯುಗಪುರುಷ ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವದ ಅಂಗವಾಗಿ ಬೆಂಗಳೂರಿನ ಸದಾಶಿವನಗರದ ಕೆಂಪೇಗೌಡ ಗಡಿಗೋಪುರ ಉದ್ಯಾನವನದಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ…
ಅಂತಾರಾಷ್ಟ್ರೀಯ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..! ಇರಾನ್ ಮೇಲೆ ಅಮೆರಿಕ ವಾಯುದಾಳಿ! June 27, 2026 navyadigitalnews@gmail.com ಕಳೆದ ವಾರವೇ ಯುದ್ಧ ಅಂತ್ಯಗೊಳಿಸಲು ಹಾಗೂ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯಲು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ದಾಳಿ ಹಿನ್ನಡೆಯುಂಟು ಮಾಡಿದಂತಾಗಿದೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಆವರಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ…
ರಾಜ್ಯ ಸ್ಯಾಂಡಲ್ ವುಡ್ ನಟಿ ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ! June 25, 2026 navyadigitalnews@gmail.com ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಬಂಧಿತನಾಗಿ ಜೈಲು ಸೇರಿದ್ದ. ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಅವರ ಗೆಳೆಯ…
ರಾಜ್ಯ Bidadi township: ಮತ್ತೆ ಪೋಸ್ಟರ್ ವಾರ್! ಡಿ.ಕೆ ಶಿವಕುಮಾರ್, HDK ಈ ರಾಜ್ಯದ ಪಾಳೆಗಾರರಾ..? ವಾಟಾಳ್ ನಾಗರಾಜ್ ಕಿಡಿ June 25, 2026 navyadigitalnews@gmail.com ಹಲಗೆವಡರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿ ಆರೋಪ ಹಿನ್ನೆಲೆಯಲ್ಲಿ ಈ ಪೋಸ್ಟರ್ ಅಂಟಿಸಲಾಗಿದ್ದು, ಜೈಲಿಗೆ ಹೋಗಲು ಸಿದ್ದರಾಗಿ ಎಂದು ಪೋಸ್ಟರ್ ನಲ್ಲಿ ಹೇಳಲಾಗಿದೆ. ರಾಮನಗರ: ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ…
ರಾಜ್ಯ ಮಂಡ್ಯ: ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಸಾವು! June 25, 2026 navyadigitalnews@gmail.com ಕನಕಪುರ ತಾಲೂಕಿನ ಮುತ್ತತ್ತಿ ಬಳಿ ಭೀಕರ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಮೃತಪಟ್ಟಿದ್ದಾರೆ. ಬೆಂಗಳೂರು: ಕನಕಪುರ ತಾಲೂಕಿನ ಮುತ್ತತ್ತಿ ಬಳಿ ಭೀಕರ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ದಕ್ಷಿಣ ಜಿಲ್ಲೆಯ…