ದೇಶ ‘Unwarranted Remarks’: ಜಮ್ಮು-ಕಾಶ್ಮೀರ ಆಂತರಿಕ ವಿಷಯ, ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ! June 24, 2026 navyadigitalnews@gmail.com ವಿಶ್ವಸಂಸ್ಥೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್, ಪಾಕಿಸ್ತಾನದ ರಾಯಭಾರಿ ಅಸಿಮ್ ಇಫ್ತಿಕರ್ ಅಹ್ಮದ್ ನೀಡಿದ ಹೇಳಿಕೆಗಳನ್ನು ಟೀಕಿಸಿದರು. ಪಾಕಿಸ್ತಾನದ ಹಸ್ತಕ್ಷೇಪವು ಸೂಕ್ತವಲ್ಲ ಎಂದು ಹರೀಶ್ ಹೇಳಿದರು. ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮತ್ತೊಮ್ಮೆ ಜಮ್ಮು ಮತ್ತು…
ವಿಡಿಯೋಗಳು Joint and knee pain is a problem! Don’t miss this interview Dr. Mohammad Afif Ali Interview Part-1 June 24, 2026 navyadigitalnews@gmail.com https://www.youtube.com/watch?v=i8N9TY2sCBc&t=220s
ಆರೋಗ್ಯ-ಜೀವನಶೈಲಿ ಮೊಬೈಲ್ ಗೀಳಿನಿಂದ ಹೊರಬರಲು ಊರು ಬಿಡ್ತಿದ್ದಾರೆ ಜನ..! June 24, 2026 navyadigitalnews@gmail.com 1 ವರ್ಷದಿಂದ ಈಚೆಗೆ ಕೆಲ ಜನ ಈ ಮೊಬೈಲ್ ಅನ್ನುವ ಗೀಳಿನಿಂದ ಹೊರಬರಲು ತುಂಬಾ ಪ್ರಯತ್ನಿಸುತ್ತಿದ್ದಾರೆ. ಸ್ಕ್ರೀನ್ ಟೈಂ ಅನ್ನೋದು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡುತ್ತಿದೆ ಎಂಬ ವಿಷಯದ ಬಗ್ಗೆ ಅರಿವಾಗಿದೆ. ಇತ್ತೀಚಿನ ದಿನಗಳಲ್ಲಿ ಮೂಲಭೂತ ಸೌಕರ್ಯಗಳಲ್ಲಿ ಫೋನ್ ಸಹ…
ರಾಜ್ಯ ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಭಾಮೈದನ ಮನೆ ಮೇಲೆ ED ದಾಳಿ! June 24, 2026 navyadigitalnews@gmail.com ಅಕ್ರಮ ಸಂಪಾದನೆ, ಬೇನಾಮಿ ಹೆಸರಿನಲ್ಲಿರುವ ಆಸ್ತಿಗಳ ದಾಖಲೆ, ಜಮೀನು, ಬಾರ್ ಅಂಡ್ ರೆಸ್ಟೋರೆಂಟ್ ಮುಂತಾದವುಗಳ ದಾಖಲೆ ವಶಕ್ಕೆ ಪಡೆಯಲಾಗಿದೆ ಎಂದು ದಾಳಿ ತಂಡದಿಂದ ಮಾಹಿತಿ ಸಿಕ್ಕಿದೆ. ಬೆಳಗಾವಿ: ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ…
Uncategorized ರಾಜಕೀಯ ರಾಜ್ಯ ಅಸಹ್ಯ, ಥೂ, ಕುಮಾರಸ್ವಾಮಿ ಚಿಲ್ಲರೆ ರಾಜಕಾರಣ ಮಾಡಬಾರದು- ಶಾಸಕ ಹೆಚ್. ಸಿ. ಬಾಲಕೃಷ್ಣ ಕಿಡಿ! June 23, 2026 navyadigitalnews@gmail.com ಅಸಹ್ಯ, ಥೂ, ಇವೆಲ್ಲಾ ಚಿಲ್ಲರೆ ಸ್ಟೇಟ್ಮೆಂಟ್. ಕುಮಾರಸ್ವಾಮಿ ಕೇಂದ್ರ ಮಂತ್ರಿ ಅನ್ನೋದನ್ನು ಮರೆತು ಇಂಥ ಚಿಲ್ಲರೆ ರಾಜಕಾರಣ ಮಾಡ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್. ಸಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಬಿಡದಿ ಟೌನ್ ಶಿಪ್ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ.…
ರಾಜಕೀಯ ರಾಜ್ಯ ಟ್ರಾಫಿಕ್ ಜಾಮ್ ನಿಂದ ನೀಟ್ ಪರೀಕ್ಷೆ ವಿದ್ಯಾರ್ಥಿಗಳಿಗೆ ತೊಂದರೆ ಆರೋಪ; ಬಿ.ಕೆ. ಹರಿಪ್ರಸಾದ್ ವಿಷಾದ! June 22, 2026 navyadigitalnews@gmail.com ಕಾಂಗ್ರೆಸ್ ರ್ಯಾಲಿಯಿಂದಾಗಿ ಉಂಟಾದ ಭಾರಿ ಟ್ರಾಫಿಕ್ ಜಾಮ್ ಇದಕ್ಕೆ ಕಾರಣ ಎಂದು ಪೋಷಕರು ದೂಷಿಸಿದರು ಮತ್ತು ಪರೀಕ್ಷಾ ಕೇಂದ್ರದ ಬಳಿ ಸೂಕ್ತ ಸಂಚಾರ ನಿರ್ವಹಣೆ ಇಲ್ಲದಿರುವುದನ್ನು ಆರೋಪಿಸಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಪಕ್ಷ ಭಾನುವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾವೇಶದಿಂದ ನೀಟ್ ಯುಜಿ ಮರು…
Uncategorized ಸ್ವಿಟ್ಜರ್ಲೆಂಡ್ನಲ್ಲಿ US-Iran ಒಪ್ಪಂದ; ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಗೆ ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ! June 22, 2026 navyadigitalnews@gmail.com ಲೆಬನಾನ್ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ನಿಯಂತ್ರಿಸಲು ಮತ್ತು ಕದನ ವಿರಾಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿಶೇಷ ‘ಡಿ-ಕಾನ್ಫ್ಲಿಕ್ಶನ್ ಸೆಲ್’ (De-confliction Cell) ರಚಿಸಲು ಉಭಯ ದೇಶಗಳು ಒಪ್ಪಿಗೆ ನೀಡಿವೆ. ಸ್ವಿಟ್ಜರ್ಲ್ಯಾಂಡ್: ಮಧ್ಯಪ್ರಾಚ್ಯದಲ್ಲಿ ಮುಂದುವರಿದ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಅಮೆರಿಕ–ಇರಾನ್…
ಅಂತಾರಾಷ್ಟ್ರೀಯ ಕದನ ವಿರಾಮ ಒಪ್ಪಂದದ ನಡುವೆಯೂ ದಕ್ಷಿಣ ಲೆಬನಾನ್ ನಲ್ಲಿ ಇಸ್ರೇಲ್ ದಾಳಿ ಮುಂದುವರಿಕೆ! June 20, 2026 navyadigitalnews@gmail.com ಮುಂದೆ ಆಗುವ ಮತ್ತಷ್ಟು ಬೆದರಿಕೆಯನ್ನುತಡೆಯುವ ನಿಟ್ಟಿನಲ್ಲಿ ದಕ್ಷಿಣ ಲೆಬನಾನ್ನಲ್ಲಿ ಕಾರ್ಯಾಚರಣೆಯನ್ನುಮುಂದುವೆರಿಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ. ಜೆರುಸಲೆಂ: ಇರಾನ್ ವಿರುದ್ಧ ಅಮೆರಿಕ ಶಾಂತಿ ಒಪ್ಪಂದ ಮಾಡಿಕೊಂಡಿದ್ದರೂ ಇಸ್ರೇಲ್ ರಕ್ಷಣಾ ಪಡೆ(IDF) ದಕ್ಷಿಣ ಲೆಬನಾನ್ನಲ್ಲಿದಾಳಿಯನ್ನು ಮುಂದುವರೆಸಿದೆ. ಹೆಜ್ಬುಲ್ಲಾ ದಾಳಿಗೆ ಪ್ರತಿಕ್ರಿಯೆಯಾಗಿ ತನ್ನ ದಾಳಿಯನ್ನು…
Uncategorized ಮನರಂಜನೆ ರಾಜ್ಯ ಕಾಂತಾರ ನಟಿ ರುಕ್ಮಿಣಿ ವಸಂತ್ ಪೋಟೋ, ವಿಡಿಯೋ ವೈರಲ್ ಕೇಸ್, ಮೂವರು ಆರೋಪಿಗಳ ಬಂಧನ June 20, 2026 navyadigitalnews@gmail.com ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಆದರೆ ಬೆಂಗಳೂರಿನಲ್ಲಿ ವಾಸಿಸುವ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ. ಬೆಂಗಳೂರು: ಕಾಂತಾರ ನಟಿ ರುಕ್ಮಿಣಿ ವಸಂತ್ ಬಿಕಿನಿಯಲ್ಲಿರುವ…
ರಾಜಕೀಯ ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದವರ ಕ್ಷಮಿಸುವ ಪ್ರಶ್ನೆ ಇಲ್ಲ- ಬಿ.ವೈ. ವಿಜಯೇಂದ್ರ June 19, 2026 navyadigitalnews@gmail.com ಪಕ್ಷದ ಮೀರ್ ಸಾದಿಕರ ವಿರುದ್ಧ ಖಂಡಿತ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಡ್ಡಮತದಾನವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.…