Uncategorized ರಾಜ್ಯ ಬಿಡದಿ ಟೌನ್ ಶಿಪ್ ಗೆ ವಿರೋಧ: ಇದೇ 21ಕ್ಕೆ ಜೆಡಿಎಸ್ ಪಾದಯಾತ್ರೆ, ಶಾಸಕ ಹೆಚ್ ಸಿ ಬಾಲಕೃಷ್ಣ ವಿರುದ್ಧ ಮಾಜಿ ಶಾಸಕ ವಾಗ್ದಾಳಿ! June 19, 2026 navyadigitalnews@gmail.com ಅಂಚಿಪುರದಿಂದ ಹೊಸೂರು ಗ್ರಾಮದವರೆಗೆ 10 ಗ್ರಾಮಗಳಲ್ಲಿ ಪಾದಯಾತ್ರೆ ನಡೆಯಲಿದೆ. ಸರ್ಕಾರವನ್ನ ಎಚ್ಚರಿಸಲು ಈ ಹೋರಾಟ ಮಾಡಲಾಗ್ತಿದೆ. ರೈತರಿಗೆ ಧೈರ್ಯ ತುಂಬಲು ಹೋರಾಟ ಮಾಡಲಾಗ್ತಿದೆ. ಒಟ್ಟು 11 KM ಪಾದಯಾತ್ರೆ ಮಾಡ್ತೇವೆ ಎಂದು ತಿಳಿಸಿದರು. ಮಾಜಿ ಶಾಸಕ ಎ.ಮಂಜು ಬೆಂಗಳೂರು: ಬಿಡದಿ ಟೌನ್…
ಕ್ರೀಡೆ T20 World Cup: ಭಾರತ ತಂಡಕ್ಕೆ ದೊಡ್ಡ ಹೊಡೆತ! ಟೂರ್ನಿಯಿಂದ ಶ್ರೇಯಾಂಕಾ ಪಾಟೀಲ್ ಔಟ್! June 19, 2026 navyadigitalnews@gmail.com ಶ್ರೇಯಾಂಕಾ ಪಾಟೀಲ್ ಅವರ ಸ್ಥಾನಕ್ಕೆ ಬದಲಿ ಆಟಗಾರ್ತಿಯಾಗಿ ಯುವ ಲೆಗ್ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯ್ಕೆ ಮಾಡಿದೆ. ನವದೆಹಲಿ : ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ…
ರಾಜ್ಯ ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿ ಸಾವು! June 19, 2026 navyadigitalnews@gmail.com ಮೃತ ವಿದ್ಯಾರ್ಥಿಯನ್ನು 17 ವರ್ಷದ ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೂಲದವರಾಗಿದ್ದು, ಸದ್ಯ ಮೈಸೂರಿನಲ್ಲಿ ತಮ್ಮ ಅಕ್ಕನ ಜೊತೆ ವಾಸವಿದ್ದುಕೊಂಡು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್ನಲ್ಲೇ…
ಅಂತಾರಾಷ್ಟ್ರೀಯ ಶಾಂತಿ ಒಪ್ಪಂದಕ್ಕೆ ಟ್ರಂಪ್- ಇರಾನ್ ಅಧ್ಯಕ್ಷರ ಸಹಿ,ಪಶ್ಚಿಮ ಏಷ್ಯಾ ಯುದ್ಧ ಅಂತ್ಯ! ತಕ್ಷಣದಿಂದಲೇ Hormuz ಜಲಸಂಧಿ ಓಪನ್..! June 18, 2026 navyadigitalnews@gmail.com ಅಮೆರಿಕಾ ಮತ್ತು ಇರಾನ್ ನಡುವಿನ ಐತಿಹಾಸಿಕ ‘ಇಸ್ಲಾಮಾಬಾದ್ ಮೆಮೊರಾಂಡಂ ಆಫ್ ಅಂಡರ್ಸ್ಟ್ಯಾಂಡಿಂಗ್’ (MoU)ಗೆ ಅಧಿಕೃತವಾಗಿ ಸಹಿ ಹಾಕಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ. ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಮಹತ್ವದ…
Uncategorized ರಾಜ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸೇರಿ ಇತರ 17 ಆರೋಪಿಗಳಿಗೆ ಹೈಕೋರ್ಟ್ ನೋಟಿಸ್ ! June 17, 2026 navyadigitalnews@gmail.com ಪ್ರಾಸಿಕ್ಯೂಷನ್ ಅಂದರೆ ಸರ್ಕಾರದ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಇದು ಅತ್ಯಂತ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಕಾನೂನು ತಜ್ಞರು ವಿಶ್ಲೇಷಿಸುತ್ತಿದ್ದಾರೆ. ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…
ರಾಜಕೀಯ ರಾಜ್ಯ Bidadi Township Project: ವಿನಯ್ ಗೌಡ ಎಂಬ ಬೇನಾಮಿ ಹೆಸರಿನಲ್ಲಿ ಕುಮಾರಸ್ವಾಮಿ ಕುಟುಂಬ 35 ಎಕರೆ ಜಮೀನು ಪಡೆದಿದೆ- ಎಂ.ಲಕ್ಷ್ಮಣ್ ಆರೋಪ June 16, 2026 navyadigitalnews@gmail.com 80% ರೈತರು ಭೂಮಿ ನೀಡಲು ಒಪ್ಪಿಗೆ ನೀಡಿಲ್ಲ ಎಂಬ ಕುಮಾರಸ್ವಾಮಿ ಅವರ ಮಾತು ಅಪ್ಪಟ ಸುಳ್ಳು. ನಮ್ಮ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ಅನಿತಾ ಕುಮಾರಸ್ವಾಮಿ ಅವರು ಪತ್ರ ಬರೆದು, “35 ಎಕರೆ ಜಮೀನು ಅನಿತಾ ಕುಮಾರಸ್ವಾಮಿ ಅವರಾದ ನನ್ನ ಹೆಸರಿನಲ್ಲಿ…
ವಿಡಿಯೋಗಳು June 16, 2026 navyadigitalnews@gmail.com https://www.youtube.com/watch?v=GNEJ14E9G1E&t=146s
ರಾಜ್ಯ ಸಿಎಂ ಡಿಕೆ ಶಿವಕುಮಾರ್ ಆಪ್ತ , ಕಾಂಗ್ರೆಸ್ ಶಾಸಕ, ಇಕ್ಬಾಲ್ ಹುಸೇನ್ ಗೆ ಹೃದಯಾಘಾತ! June 15, 2026 navyadigitalnews@gmail.com ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಸಕ ಇಕ್ಬಾಲ್ ಹುಸೇನ್ ಅವರು ಹೃದಯದಲ್ಲಿ ಬ್ಲಾಕೇಜ್ (ರಕ್ತನಾಳದ ತಡೆ) ತೊಂದರೆಯಿಂದಾಗಿ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಶಾಸಕ, ಇಕ್ಬಾಲ್ ಹುಸೇನ್ ಬೆಂಗಳೂರು: ಮುಖ್ಯಮಂತ್ರಿ…
ರಾಜಕೀಯ ರಾಜ್ಯ ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು? – ಸಿಎಂ ಡಿ.ಕೆ. ಶಿವಕುಮಾರ್ June 15, 2026 navyadigitalnews@gmail.com ನಾನು ಯಾರ್ಯಾರೋಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ…
ಜ್ಯೋತಿಷ್ಯ ಪ್ರತಿಯೊಬ್ಬರಿಗೂ ಗೊತ್ತಿರಬೇಕಾದ 7 ಮಂತ್ರಗಳು ಹಾಗೂ ಅದರ ಅದ್ಭುತ ಪ್ರಯೋಜನಗಳು! June 15, 2026 navyadigitalnews@gmail.com ವರ ಪೂಜೆ, ಪುನಸ್ಕಾರ, ಹೋಮ-ಹವನ ಇವೆಲ್ಲಾ ಭಕ್ತಿಯ ಮಾರ್ಗಗಳು. ಅದೇ ರೀತಿ ಮಂತ್ರ ಪಠಣೆಯೂ ಒಂದು. ಪರಮಾತ್ಮನನ್ನು ಮೆಚ್ಚಿಸಲು ಎಷ್ಟೋ ಮಾರ್ಗಗಳಲ್ಲಿ ಒಂದೇ ಒಂದು ಶಕ್ತಿಯುತ ಮಂತ್ರ ಪಠಣೆ ನಮ್ಮ ಇಡೀ ಜೀವನವನ್ನೇ ಬದಲಿಸಿಬಿಡುತ್ತದೆ. ಭಕ್ತಿ-ಭಕ್ತ ಎರಡು ಸಣ್ಣ ಪದಗಳೇ ಆದರೆ…