ದೇಶ 12 ವರ್ಷಗಳಲ್ಲಿ ಭಾರತ ‘ದುರ್ಬಲ 5’ ನಿಂದ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಪರಿವರ್ತನೆ-ಪ್ರಧಾನಿ ಮೋದಿ! August 15, 2026 navyadigitalnews@gmail.com ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ. ರಾಜ್ ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಸಮಾಧಿಗೆ ಪುಷ್ಪ ನಮನ…
ದೇಶ ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ! August 14, 2026 navyadigitalnews@gmail.com ಪಿಪಲ್ಕೋಟಿ ಸಮೀಪದ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಟೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಸುರಂಗದೊಳಗೆ ಭಾರಿ ಭೂಕುಸಿತದಿಂದ ಮತ್ತು ನೀರು ತುಂಬಿಕೊಂಡ ಪರಿಣಾಮ ಕನಿಷ್ಠ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಮೋಲಿ: ಉತ್ತರಾಖಂಡ್ ರಾಜ್ಯದಲ್ಲಿ ದೊಡ್ಡ ದುರಂತ…
ದೇಶ ನಟಿ ತ್ರಿಶಾ ವಿರುದ್ಧ “ಅವಹೇಳನಕಾರಿ” ಹೇಳಿಕೆ ಪ್ರಕರಣ: ಉದಯನಿಧಿ ಸ್ಟಾಲಿನ್ ಬಿಡುಗಡೆಗೆ, ಮದ್ರಾಸ್ ಹೈಕೋರ್ಟ್ ನಿರ್ದೇಶನ! August 4, 2026 navyadigitalnews@gmail.com ಈಗಾಗಲೇ ಬಂಧನವಾಗಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಧೀಶರು, ಪ್ರಕರಣದ ಸತ್ಯ ಮತ್ತು ಸಂದರ್ಭಗಳನ್ನು ಪರಿಗಣಿಸಿದ ನಂತರ ಜಾಮೀನು ನೀಡಬಹುದು ಎಂದು ಹೇಳಿದ್ದಾರೆ. ಚೆನ್ನೈ: ನಟಿ ತ್ರಿಶಾ ವಿರುದ್ಧ “ಅವಹೇಳನಕಾರಿ” ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿಸಲಾಗಿದ್ದ…
ದೇಶ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್!Video ಬಿಡುಗಡೆ July 24, 2026 navyadigitalnews@gmail.com ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ವಾಂಗ್ಚುಕ್ ಬೆಂಬಲಿಸಿ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಾತ್ರ ಮುಂದುವರಿಯಲಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು…
ದೇಶ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ, ತ್ವರಿತ ನ್ಯಾಯಾಲಯ ಸ್ಥಾಪನೆಯ ಘೋಷಣೆ! July 23, 2026 navyadigitalnews@gmail.com ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೈಗೊಂಡಿರುವ ಕ್ರಮಗಳ ಸರಣಿಯ ಭಾಗ ಇದಾಗಿದೆ. ನಮ್ಮ ಯುವಜನರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ…
ದೇಶ ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಪ್ರಲ್ಹಾದ ಜೋಶಿ ಆರೋಪ! July 23, 2026 navyadigitalnews@gmail.com ‘ಮೋದಿ ಸರ್ಕಾರದಲ್ಲಿ 152 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ’ ಎಂದೆಲ್ಲಾ ತಪ್ಪು ಮಾಹಿತಿಯನ್ನು ಯುವ ಸಮೂಹಕ್ಕೆ ಹರಡುತ್ತಿದ್ದಾರೆ. ಜವಾಬ್ದಾರಿಯುತ ಲೋಕಸಭೆ ವಿಪಕ್ಷ ನಾಯಕರಿಂದ ಕೇಂದ್ರ ಇದನ್ನು ನಿರೀಕ್ಷಿಸುವುದಿಲ್ಲ ಎಂದು ಜೋಶಿ ಆಕ್ಷೇಪಿಸಿದ್ದಾರೆ. ನವದೆಹಲಿ: ದೇಶದ ಪ್ರತಿ ವಿದ್ಯಾರ್ಥಿಯ ಭದ್ರ ಭವಿಷ್ಯಕ್ಕೆ ಮೋದಿ ಸರ್ಕಾರ…
ದೇಶ ಸರ್ಕಾರಿ ಕೆಲಸಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಕಾನೂನು ವಿದ್ಯಾರ್ಥಿನಿ, ಪೊಲೀಸ್ ವಶಕ್ಕೆ! ತಂದೆಯನ್ನೂ ಕೊಂದಿರುವ ಆರೋಪ July 11, 2026 navyadigitalnews@gmail.com ಜೈಪುರ ನ್ಯಾಯಾಲಯದಲ್ಲಿ ಗುಮಾಸ್ತರಾಗಿದ್ದ ನೀರಜ್ ಶರ್ಮಾ, ಕೋರ್ಟ್ ಮಾಸ್ಟರ್ ಆಗಿದ್ದ ತನ್ನ ಪತಿ ವಿಜಯ್ ಶರ್ಮಾ ಅವರ ಮರಣದ ನಂತರ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದಿದ್ದರು. ಬಂಧಿತ ಆರೋಪಿ ಆಯುಷಿ ಜೈಪುರ: ಜೈಪುರದ ಕಾನೂನು ವಿದ್ಯಾರ್ಥಿನಿಯೊಬ್ಬರು ತನ್ನ ತಾಯಿಯನ್ನು ಕೊಂದ…
ದೇಶ ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಹುಸಿ ಬಾಂಬ್ ಬೆದರಿಕೆ! July 11, 2026 navyadigitalnews@gmail.com ಸುಮಾರು ಎಂಟು ತಿಂಗಳ ಹಿಂದೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿ, ಒಂದು ಡಜನ್ಗೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಇಂದು…
ದೇಶ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ? ಸಂಪುಟ ಪುನಾ ರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ! July 2, 2026 navyadigitalnews@gmail.com ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ನಿತೀಶ್ ಕುಮಾರ್ ಅವರ ದೀರ್ಘ ಆಡಳಿತಾತ್ಮಕ ಅನುಭವವು ಅವರನ್ನು ದೇಶದ ಎರಡನೇ ಅತ್ಯುನ್ನತ ಕಾರ್ಯಕಾರಿ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂದು ಜೆಡಿಯು ಶಾಸಕ ಪಂಕಜ್ ಮಿಶ್ರಾ ಹೇಳಿದ್ದಾರೆ. ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್…
ದೇಶ ಶೃಂಗಸಭೆ: ಮೊದಲ ಬಾರಿಗೆ ನವದೆಹಲಿಗೆ ಬಂದಿಳಿದ ಜಪಾನ್ ಪ್ರಧಾನಿ ಸನೇ ತಕೈಚಿ! July 2, 2026 navyadigitalnews@gmail.com ದೆಹಲಿಯಲ್ಲಿ ಜುಲೈ 3ರವರೆಗೆ ನಡೆಯಲಿರುವ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನವದೆಹಲಿ: ಜಪಾನ್ ಪ್ರಧಾನಿ ಸನೇ ತಕೈಚಿ ಮೂರು ದಿನಗಳ ಭಾರತದ ಪ್ರವಾಸಕ್ಕಾಗಿ ಬುಧವಾರ ನವದೆಹಲಿಗೆ ಬಂದಿಳಿದಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು…