ದೇಶ ವ್ಯವಹಾರ ಪ್ರಧಾನಿ ಮೋದಿ ವಾರ್ನಿಂಗ್ ಬೆನ್ನಲ್ಲೇ, ಪೆಟ್ರೋಲ್- ಡೀಸೆಲ್ ದರ ದುಬಾರಿ: ಲೀಟರ್ಗೆ ರೂ. 3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..! May 15, 2026 navyadigitalnews@gmail.com ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜನರು ಹೊಸದಾಗಿ ಚಿನ್ನ ವಾಹನಗಳನ್ನು ಖರೀದಿಸದಂತೆ, ಮೆಟ್ರೋ, ಸಾರ್ವಜನಿಕ ವಾಹನಗಳನ್ನು…
ದೇಶ ಕೇರಳದ ನೂತನ ಮುಖ್ಯಮಂತ್ರಿಯಾಗಿ VD Satheesan ಆಯ್ಕೆ! May 14, 2026 navyadigitalnews@gmail.com 2026ರ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಜಯ ಸಾಧಿಸಿದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆಯುತ್ತಿದ್ದ ಚರ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬಂದಿದೆ. ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಕೊನೆಗೂ ಅಂತ್ಯವಾಗಿದೆ. ಯುಡಿಎಫ್ ಮತ್ತು…
ದೇಶ ಕೇರಳ CM ಆಯ್ಕೆ ಬಿಕ್ಕಟ್ಟು: ಇಂದು ಅಂತಿಮ ನಿರ್ಧಾರ ಸಾಧ್ಯತೆ May 14, 2026 navyadigitalnews@gmail.com ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ಇತರರು ಭಾಗವಹಿಸಲಿದ್ದಾರೆ. ತಿರುವನಂತಪುರ: ಕೇರಳವಿಧಾನಸಭಾಚುನಾವಣಾಫಲಿತಾಂಶಬಂದು9 ದಿನಕಳೆದರೂ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಹೈಕಮಾಂಡ್ ಗೆ ತಲೆನೋವಾಗಿದೆ. ಭಾರಿಲಾಬಿ, ಸಸ್ಪೆನ್ಸ್…
ದೇಶ ಪ್ರಶ್ನೆ ಪತ್ರಿಕೆ ಸೋರಿಕೆ: NEET UG 2026 ರದ್ದು, ಸಿಬಿಐ ತನಿಖೆಗೆ ಆದೇಶ; ಪ್ರತಿಭಟನೆ, ನಾಸಿಕ್ ನಲ್ಲಿ ಆರೋಪಿ ಬಂಧನ! May 12, 2026 navyadigitalnews@gmail.com ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿದೆ. ಈ ಮಧ್ಯೆ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ಕೇಂದ್ರ ಸರ್ಕಾರ, ಸಿಬಿಐ ತನಿಖೆಗೆ ಆದೇಶಿಸಿದೆ. ನವದೆಹಲಿ: ಪ್ರಶ್ನೆ…
ದೇಶ ರಾಜ್ಯ ಶೃಂಗೇರಿ: ಮರುಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ತಡೆ; ಶಾಸಕರಾಗಿ ರಾಜೇಗೌಡ ಮುಂದುವರಿಕೆ! May 11, 2026 navyadigitalnews@gmail.com ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಫಲಿತಾಂಶ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ ಟಿ.ಡಿ ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇಂದು ಮಹತ್ವದ ಆದೇಶ ನೀಡಿದೆ.…
ದೇಶ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ, ಇಂದು ಪ್ರಮಾಣ ವಚನ ಸ್ವೀಕಾರ! May 9, 2026 navyadigitalnews@gmail.com ವಿಜಯ್ ನೇತೃತ್ವದ ಮೈತ್ರಿಗೆ ಈಗಾಗಲೇ 116 ಶಾಸಕರ ಬೆಂಬಲವಿತ್ತು. ಇದರಲ್ಲಿ ಕಾಂಗ್ರೆಸ್ನ ಐದು ಶಾಸಕರು ಹಾಗೂ ಎಡಪಂಥೀಯ ಪಕ್ಷಗಳ ನಾಲ್ವರು ಶಾಸಕರೂ ಸೇರಿದ್ದಾರೆ. ಚೆನ್ನೈ: ಕಳೆದ ಐದು ದಿನಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿದ್ದ ರಾಜಕೀಯ ಅನಿಶ್ಚಿತತೆಗೆ ಕೊನೆಗೂ ತೆರೆಬಿದ್ದಿದೆ. ಚೊಚ್ಚಲ ಚುನಾವಣೆಯಲ್ಲಿ ಅತಿ…
Uncategorized ದೇಶ ಮಿತ್ರ ಪಕ್ಷಗಳನ್ನು ಬಳಸಿಕೊಂಡು ಎಸೆಯುವುದು ಕಾಂಗ್ರೆಸ್ ಚಾಳಿ- ಬಿಜೆಪಿ ತೀವ್ರ ವಾಗ್ದಾಳಿ! May 6, 2026 navyadigitalnews@gmail.com ಕಾಂಗ್ರೆಸ್ ಆರ್ಜೆಡಿ, ಶಿವಸೇನೆ, ಎನ್ಸಿಪಿ ಮತ್ತು ಈಗ ಡಿಎಂಕೆಯಂತಹ ಪಕ್ಷಗಳನ್ನು ಬಳಸಿಕೊಂಡು ಎಸೆದಿದೆ. ಇಂಡಿ ಒಕ್ಕೂಟಕ್ಕೆ ಯಾವುದೇ ಸ್ಪಷ್ಟ ಉದ್ದೇಶ, ದೂರದೃಷ್ಟಿ ಇಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ನವದೆಹಲಿ: ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮುಂದಾಗುತ್ತಿದ್ದಂತೆಯೇ ಆ…
ದೇಶ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಗೂಂಡಾಗಳನ್ನು ತಕ್ಷಣ ಬಂಧಿಸಿ: CEC May 6, 2026 navyadigitalnews@gmail.com ಮಂಗಳವಾರ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಪಕ್ಷದ ಕಚೇರಿಗಳನ್ನು ದೋಚಲಾಗಿದೆ ಎಂಬ ಆರೋಪದ ನಂತರ ಚುನಾವಣಾ ಆಯೋಗದಿಂದ ಈ ನಿರ್ದೇಶನ ಬಂದಿದೆ. ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವವರನ್ನು ತಕ್ಷಣ…
ದೇಶ ತಮಿಳುನಾಡು: ಸರ್ಕಾರ ರಚನೆಗೆ tVK ಕಸರತ್ತು; ಡಿಎಂಕೆಗೆ ಕೈಕೊಟ್ಟ ಕಾಂಗ್ರೆಸ್! May 6, 2026 navyadigitalnews@gmail.com ಕಾಂಗ್ರೆಸ್ ಡಿಎಂಕೆ ಮೈತ್ರಿಗೆ ಶಾಕ್ ನೀಡಿದ್ದು, ವಿಜಯ್ ಅವರನ್ನು ಬೆಂಬಲಿಸಲು ನಿರ್ಧರಿಸಿದೆ. ಇದರಿಂದಾಗಿ ಟಿವಿಕೆ ಸರ್ಕಾರ ರಚನೆ ಯತ್ನ ವೇಗ ಪಡೆದುಕೊಂಡಿದೆ. ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಕ್ಷೇತ್ರಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಸರ್ಕಾರ…
ದೇಶ ‘ವಿಜಯ್ ಜೊತೆಗೆ ರಾಹುಲ್ ಪ್ರಚಾರ ಮಾಡಿದ್ದರೆ 180-190 ಸ್ಥಾನ ಪಡೆಯಬಹುದಿತ್ತು- ತಮಿಳುನಾಡು AICC ಉಸ್ತುವಾರಿ May 5, 2026 navyadigitalnews@gmail.com ತಮಿಳುನಾಡಿನಲ್ಲಿ ಹೆಚ್ಚಿನ ಜನಪ್ರಿಯತೆ ಹೊಂದಿರುವ ರಾಹುಲ್ ಗಾಂಧಿ, ವಿಜಯ್ ಅವರೊಂದಿಗೆ ಪ್ರಚಾರಕ್ಕೆ ಹೋಗಿದ್ದರೆ ಅದು ದೊಡ್ಡ ಪರಿಣಾಮವನ್ನು ಬೀರುತ್ತದೆ. ತಮಿಳುನಾಡು ಚುನಾವಣೆಯಲ್ಲಿ ಜಯಗಳಿಸಬಹುದು ಮತ್ತು ಸುಮಾರು 180-190 ಸ್ಥಾನಗಳನ್ನು ಪಡೆಯಬಹುದು ಎಂದು ಅವರು ಸ್ಥಳೀಯ ನಾಯಕರು, ತಳಮಟ್ಟದ ಕಾರ್ಯಕರ್ತರು ಹೇಳಿದ್ದರು ಎಂದು…