ಮನರಂಜನೆ Toxic’ trailer out now: ದ್ವಿಪಾತ್ರದಲ್ಲಿ ವಿಭಿನ್ನ ಗೆಟಪ್ ನಲ್ಲಿ ಯಶ್! ಆ.26ಕ್ಕೆ ವಿಶ್ವದಾದ್ಯಂತ ರಿಲೀಸ್ August 8, 2026 navyadigitalnews@gmail.com 2022ರಲ್ಲಿ ತೆರೆಕಂಡ ಬ್ಲಾಕ್ಬಸ್ಟರ್ ‘ಕೆಜಿಎಫ್: ಚಾಪ್ಟರ್ 2’ ಬಳಿಕ ಸುಮಾರು ನಾಲ್ಕು ವರ್ಷಗಳ ನಂತರ ಯಶ್ ಅಭಿನಯದ ಸಿನಿಮಾ ಬಿಡುಗಡೆಯಾಗುತ್ತಿರುವುದು ವಿಶೇಷ. ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic:…
ಮನರಂಜನೆ ಕನ್ನಡದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಶಾಂತಿಕ್ರಾಂತಿ’ ರಿ ರಿಲೀಸ್ ಗೆ ಅಭಿಯಾನ ಶುರು! August 6, 2026 navyadigitalnews@gmail.com ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಶೆಟ್, ಗುನುಗುಟ್ಟವ ಇಂಪಾದ, ಸೊಗಸಾದ ನಾದಬ್ರಹ್ಮ ಹಂಸಲೇಖ ಅವರ ಗೀತೆಗಳು, ಬ್ಯಾಕ್ ಗ್ರೌಡ್ ಮ್ಯೂಸಿಕ್ ಎಲ್ಲವೂ ಚೆನ್ನಾಗಿತ್ತು. ‘ಶಾಂತಿಕ್ರಾಂತಿ’ ಕನ್ನಡದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ಇವತ್ತು ಏನು ಪ್ಯಾನ್ ಇಂಡಿಯಾ ಎಂಬ…
ಮನರಂಜನೆ ‘ರಾಮಾಯಣ: ಪಾರ್ಟ್ 1’ ಚಿತ್ರದ ಟ್ರೇಲರ್ ಬಿಡುಗಡೆ: ರಾವಣನ ಪಾತ್ರದಲ್ಲಿ ಯಶ್ ಅಬ್ಬರ!ನೆಟ್ಟಿಗರು ಫಿದಾ July 30, 2026 navyadigitalnews@gmail.com ಟ್ರೇಲರ್ ಆರಂಭದಲ್ಲೇ ಯಶ್ ರಾವಣ ಲಂಕೆಯ ರಾಜನಾಗಿ ಅಧಿಕಾರ ವಹಿಸಿಕೊಳ್ಳುವ ದೃಶ್ಯವಿದೆ. ಬಳಿಕ ಅಯೋಧ್ಯೆಯಲ್ಲಿನ ಶ್ರೀರಾಮನ ಜೀವನದಿಂದ ಆರಂಭವಾಗುವ ರಾಮಾಯಣದ ಕಥೆಯನ್ನು ಪ್ರಮುಖ ಘಟ್ಟಗಳ ಮೂಲಕ ಪರಿಚಯಿಸಲಾಗುತ್ತದೆ. ನಿತೇಶ್ ತಿವಾರಿ ನಿರ್ದೇಶನದ ರಾಕಿಂಗ್ ಸ್ಟಾರ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ…
ಮನರಂಜನೆ ಪ್ರಜ್ವಲ್ ದೇವರಾಜ್ ಅನಗತ್ಯವಾಗಿ ಕಿರಿಕ್ ಮಾಡಿಲ್ಲ: ನಟಿ ಮೇಘನಾ ರಾಜ್! July 11, 2026 navyadigitalnews@gmail.com ಪ್ರಜ್ವಲ್ ದೇವರಾಜ್ ನನ್ನ ಬಾಲ್ಯದ ಗೆಳೆಯ. ಆತನನ್ನು ನಾಲ್ಕೈದು ವರ್ಷದವಳಾಗಿದ್ದಾಗಿನಿಂದಲೇ ನೋಡುತ್ತಾ ಬಂದಿದ್ದೇನೆ. ಅವರು ಸಭ್ಯ ವ್ಯಕ್ತಿ. ಯಾವುದೇ ವಿವಾದಕ್ಕೆ ಅವರು ತಲೆ ಹಾಕಿದ್ದಿಲ್ಲ. ಅನಗತ್ಯವಾಗಿ ಕಿರಿಕ್ ಮಾಡಿಲ್ಲ. ಪ್ರತಿಬಾರಿ ಯಾರಿಗಾದರೂ ಅವರಿಂದ ಸಹಾಯ ಆಗಬೇಕಿದ್ದರೆ ಅವರು ಮುಂದೆ ಬರುವ ವ್ಯಕ್ತಿ…
Uncategorized ಮನರಂಜನೆ ರಾಜ್ಯ ಕಾಂತಾರ ನಟಿ ರುಕ್ಮಿಣಿ ವಸಂತ್ ಪೋಟೋ, ವಿಡಿಯೋ ವೈರಲ್ ಕೇಸ್, ಮೂವರು ಆರೋಪಿಗಳ ಬಂಧನ June 20, 2026 navyadigitalnews@gmail.com ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಆದರೆ ಬೆಂಗಳೂರಿನಲ್ಲಿ ವಾಸಿಸುವ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ. ಬೆಂಗಳೂರು: ಕಾಂತಾರ ನಟಿ ರುಕ್ಮಿಣಿ ವಸಂತ್ ಬಿಕಿನಿಯಲ್ಲಿರುವ…
ಮನರಂಜನೆ ಭೂಮಿ ಶೆಟ್ಟಿಯ ‘ಮಹಾಕಾಳಿ’ ಸಿನಿಮಾಗೆ ನ್ಯಾಷನಲ್ ಕ್ರಶ್ ಖ್ಯಾತಿಯ ರೋಹಿತ್ ಸರಾಫ್ ಎಂಟ್ರಿ! May 19, 2026 navyadigitalnews@gmail.com ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾದ ಮಹಾಕಾಳಿ ಸಿನಿಮಾವನ್ನು ಆರ್ಕೆಡಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಆರ್ಕೆ ದುಗ್ಗಲ್ ಮತ್ತು ರಿವಾಜ್ ರಮೇಶ್ ದುಗ್ಗಲ್ ಅವರು ಅದ್ಧೂರಿ ನಿರ್ಮಾಣ ಮಾಡುತ್ತಿದೆ. ಹನುಮಾನ್ ಚಿತ್ರ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ವರ್ಮಾ ಬರೆದ ಮಹಾಕಾಳಿ…
Uncategorized ಮನರಂಜನೆ ಸಿಂಪಲ್ ಸುನಿಯ ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು, ಜೂ. 26ಕ್ಕೆ ಚಿತ್ರ ಬಿಡುಗಡೆ! May 17, 2026 navyadigitalnews@gmail.com ಮೋಡ ಕವಿದ ವಾತಾವರಣದಲ್ಲಿ ಸಿಂಪಲ್ ಸುನಿ ತಮ್ಮ ಶಿಷ್ಯನಿಗಾಗಿ ಆಕ್ಷನ್ ಕಟ್ ಹೇಳಿದ್ದಾರೆ. ಸುನಿ ಅವರ ಗರಡಿಯಲ್ಲಿ ಪಳಗಿರುವ ಯುವ ಪ್ರತಿಭೆ ಶೀಲಮ್ಈ ಸಿನಿಮಾ ನಾಯಕ. ಸಿಂಪಲ್ ಸುನಿ ಸಾರಥ್ಯದಲ್ಲಿ ಮೂಡಿಬಂದಿರುವ ಮೋಡ ಕವಿದ ವಾತಾವರಣ ಸಿನಿಮಾ ಟೈಟಲ್ ಹಾಗೂ ಕಂಟೆಂಟ್…
Uncategorized ಮನರಂಜನೆ ರಾಮ್ ಚರಣ್ ‘ಪೆದ್ದಿ’ಯಲ್ಲಿ ಗೌರ್ನಾಯ್ಡು ಗತ್ತಿನಲ್ಲಿ ಶಿವಣ್ಣ ಅಬ್ಬರ! May 16, 2026 navyadigitalnews@gmail.com ಗೌರ್ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು ಮಾಡಿದೆ. ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆಯಾಗ್ತಿದೆ. ಈಗಾಗಲೇ ರಿಲೀಸ್ ಆಗಿರುವ ಚಿತ್ರದ…
ಮನರಂಜನೆ ಬುಲ್ ಬುಲ್ ಬೆಡಗಿಗೆ 14ರ ಸಂಭ್ರಮ.. ರಚಿತಾ ರಾಮ್ ಸಿನಿಪಯಣಕ್ಕೆ ಅಭಿಮಾನಿಗಳ ಹಾರೈಕೆ! May 11, 2026 navyadigitalnews@gmail.com ರಚಿತಾ ರಾಮ್ ಸಿನಿ ಪಯಣ ಶುರುವಾಗಿ ಇಂದಿಗೆ ಭರ್ತಿ 14 ವರ್ಷವಾಗಿದೆ. 14 ವರ್ಷವಾದರೂ ಅದೇ ಚಾರ್ಮ್, ಅದೇ ಗ್ಲಾಮರ್ , ಅದೇ ಡಿಮ್ಯಾಂಡ್ ಇದ್ದು ರಚ್ಚುಗೆ ಇವತ್ತಿಗೂ ಡಿಮ್ಯಾಂಡಪ್ಪೋ ಡಿಮ್ಯಾಂಡ್ ಅನ್ನೋ ಹಾಗಾಗಿದೆ. ಸ್ಯಾಂಡಲ್ವುಡ್ನಲ್ಲಿ ನಾಯಕಿಯರು ಬರುತ್ತಾರೆ, ಹೋಗುತ್ತಾರೆ. ಆದ್ರೆ…
ಮನರಂಜನೆ ಇದೇ ತಿಂಗಳ 16ರಂದು ಬಿ.ಅಜನೀಶ್ ಲೋಕನಾಥ್ ಮ್ಯೂಸಿಕ್ ಕಾನ್ಸರ್ಟ್! May 9, 2026 navyadigitalnews@gmail.com ಅಜನೀಶ್ ಲೋಕನಾಥ್ ನೇತೃತ್ವದಲ್ಲಿ ಇದೇ ತಿಂಗಳ 16ರಂದು ಕನ್ನಡದ ಮೊದಲ ಮ್ಯೂಸಿಕ್ ಕಾನ್ಸರ್ಟ್ ನಡೆಯುತ್ತಿದೆ. ಈ ಬಗ್ಗೆ ನಿನ್ನೆ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಸುದ್ದಿಗೋಷ್ಟಿಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅಜನೀಶ್ ಲೋಕನಾಥ್, ಲಹರಿ ಮುಖ್ಯಸ್ಥ ವೇಲು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕನ್ನಡದ ಸ್ಟಾರ್ ಸಂಗೀತ…