Uncategorized ರಾಜಕೀಯ ಸಿಎಂ ಹುದ್ದೆ ಬದಲಾವಣೆ: ‘ಮುಂದಿನ ಕ್ರಾಂತಿ’ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದೇನೆ- ಎಚ್.ಡಿ. ಕುಮಾರಸ್ವಾಮಿ! April 27, 2026 navyadigitalnews@gmail.com ಈಗಾಗಲೇ ಸಂಕ್ರಾಂತಿ, ಯುಗಾದಿ ಕ್ರಾಂತಿ ಮುಗಿದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಬಳಿಕ ಕ್ರಾಂತಿ ಆಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಯಾವ ರೀತಿ ಕ್ರಾಂತಿ ನಡೆಯಬಹುದೆಂದು ನಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದು ಹೇಳಿದರು. ಮಾಲೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ…
ರಾಜಕೀಯ ಮಹಿಳಾ ಮೀಸಲಾತಿ ಮಸೂದೆ: ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: April 16, 2026 navyadigitalnews@gmail.com 2011ರ ಜನಗಣತಿ ಆಧಾರಿತ ಜನಸಂಖ್ಯೆ ಪ್ರಮಾಣವನ್ನು ಆಧಾರ ಮಾಡಿಕೊಂಡು ಕ್ಷೇತ್ರ ಮರುಹಂಚಿಕೆ ಮಾಡಿದರೆ, ದಕ್ಷಿಣ ರಾಜ್ಯಗಳ ಪ್ರಭಾವ ಸಂಸತ್ತಿನಲ್ಲಿ ಕುಗ್ಗಿ, ಭಾರತದ ಉತ್ತರದ ರಾಜ್ಯಗಳು ನಿರ್ಧಾರಾತ್ಮಕ ಸ್ಥಾನಕ್ಕೇರುತ್ತದೆ ಎಂಬುದು ವಿರೋಧ ಪಕ್ಷಗಳ ಮುಖ್ಯ ಆಕ್ಷೇಪಣೆಯಾಗಿವೆ. ಲೋಕಸಭೆಯಲ್ಲಿ ವಿವರ ಒದಗಿಸಿದ ಕೇಂದ್ರ ಗೃಹ…
ರಾಜಕೀಯ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ! April 14, 2026 navyadigitalnews@gmail.com ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಯಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…
Uncategorized ರಾಜಕೀಯ ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DKS! April 12, 2026 navyadigitalnews@gmail.com ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಬಂಡಾಯ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್…