ರಾಜಕೀಯ ರಾಜ್ಯ ನೂತನ ಸಚಿವರಿಗೆ ಖಾತೆಗಳ ಸುಳಿವೇ ಇಲ್ಲ!ಡಮ್ಮಿ ಸಿಎಂ ಡಿಕೆ ಶಿವಕುಮಾರ್, ಆರ್ ಅಶೋಕ್ ವಾಗ್ದಾಳಿ August 6, 2026 navyadigitalnews@gmail.com ಡಮ್ಮಿ ಸಿಎಂ ಡಿಕೆ ಶಿವಕುಮಾರ್ ಅವರೇ,ಪೇಮೆಂಟ್ ಕೋಟಾ ಸಚಿವರಿಗೆ ಖಾತೆ ಹಂಚಲು ಹೈಕಮಾಂಡ್ ಅನುಮತಿಗಾಗಿ ಕಾಯುತ್ತಿದ್ದೀರೋ ಅಥವಾ ನಿಗದಿಯಾದ ಪೇಮೆಂಟ್ ಇನ್ನೂ ‘ಖಾತೆ’ಗೆ (Account) ಜಮಾ ಆಗಿಲ್ಲವೆಂದು ತಡೆ ಹಿಡಿದಿದ್ದೀರೋ? ಎಂದು ಕಿಡಿಕಾರಿದ್ದಾರೆ. ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ…
ರಾಜಕೀಯ ರಾಜ್ಯ ಬೆಂಗಳೂರು ದಕ್ಷಿಣಜಿಲ್ಲೆ: ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣಗೆ ಒಲಿದ ಸಚಿವ ಸ್ಥಾನ! August 3, 2026 navyadigitalnews@gmail.com ಮಾಗಡಿ ಕ್ಷೇತ್ರದ ಶಾಸಕ ಹೆಚ್. ಸಿ. ಬಾಲಕೃಷ್ಣ ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಮನಗರ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರಾದ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ…
ರಾಜಕೀಯ ರಾಜ್ಯ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಅಜಯ್ ಸಿಂಗ್, ಹೆಚ್. ಸಿ. ಬಾಲಕೃಷ್ಣ, ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ! August 3, 2026 navyadigitalnews@gmail.com ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು ಎರಡು ತಿಂಗಳ ನಂತರ ರಾಜ್ಯದಲ್ಲಿ ಸೋಮವಾರ ಸಚಿವ ಸಂಪುಟ ವಿಸ್ತರಣೆ ನಡೆಯಿತು. ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಮಾರು ಎರಡು ತಿಂಗಳ ನಂತರ ರಾಜ್ಯದಲ್ಲಿ ಸೋಮವಾರ ಸಚಿವ…
ರಾಜಕೀಯ ರಾಜ್ಯ ಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರತಿಷ್ಠೆ ನಡುವೆ ಬೀದಿಗೆ ಬಂದ ರೈತರು! July 15, 2026 navyadigitalnews@gmail.com ಯೋಜನೆ ವಿರೋಧಿಸಿ ಕಳೆದ 500 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ತಾಳ್ಮೆ ಕಳೆದುಕೊಂಡಿದ್ದು, ಜೀವ ಕೊಟ್ಟೇವು ಆದ್ರೆ ಭೂಮಿ ಕೊಡಲ್ಲ ಎಂಬ ಹಠಕ್ಕೆ ಬಿದ್ದಿದ್ದಾರೆ. ಇದಕ್ಕೆ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಉಗ್ರ ಪ್ರತಿಭಟನೆಯೇ ಸಾಕ್ಷಿ. ರಾಮನಗರ: ಬಿಡದಿ ಟೌನ್…
Uncategorized ರಾಜಕೀಯ ರಾಜ್ಯ ಅಸಹ್ಯ, ಥೂ, ಕುಮಾರಸ್ವಾಮಿ ಚಿಲ್ಲರೆ ರಾಜಕಾರಣ ಮಾಡಬಾರದು- ಶಾಸಕ ಹೆಚ್. ಸಿ. ಬಾಲಕೃಷ್ಣ ಕಿಡಿ! June 23, 2026 navyadigitalnews@gmail.com ಅಸಹ್ಯ, ಥೂ, ಇವೆಲ್ಲಾ ಚಿಲ್ಲರೆ ಸ್ಟೇಟ್ಮೆಂಟ್. ಕುಮಾರಸ್ವಾಮಿ ಕೇಂದ್ರ ಮಂತ್ರಿ ಅನ್ನೋದನ್ನು ಮರೆತು ಇಂಥ ಚಿಲ್ಲರೆ ರಾಜಕಾರಣ ಮಾಡ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್. ಸಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಬಿಡದಿ ಟೌನ್ ಶಿಪ್ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ.…
ರಾಜಕೀಯ ರಾಜ್ಯ ಟ್ರಾಫಿಕ್ ಜಾಮ್ ನಿಂದ ನೀಟ್ ಪರೀಕ್ಷೆ ವಿದ್ಯಾರ್ಥಿಗಳಿಗೆ ತೊಂದರೆ ಆರೋಪ; ಬಿ.ಕೆ. ಹರಿಪ್ರಸಾದ್ ವಿಷಾದ! June 22, 2026 navyadigitalnews@gmail.com ಕಾಂಗ್ರೆಸ್ ರ್ಯಾಲಿಯಿಂದಾಗಿ ಉಂಟಾದ ಭಾರಿ ಟ್ರಾಫಿಕ್ ಜಾಮ್ ಇದಕ್ಕೆ ಕಾರಣ ಎಂದು ಪೋಷಕರು ದೂಷಿಸಿದರು ಮತ್ತು ಪರೀಕ್ಷಾ ಕೇಂದ್ರದ ಬಳಿ ಸೂಕ್ತ ಸಂಚಾರ ನಿರ್ವಹಣೆ ಇಲ್ಲದಿರುವುದನ್ನು ಆರೋಪಿಸಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಪಕ್ಷ ಭಾನುವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾವೇಶದಿಂದ ನೀಟ್ ಯುಜಿ ಮರು…
ರಾಜಕೀಯ ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದವರ ಕ್ಷಮಿಸುವ ಪ್ರಶ್ನೆ ಇಲ್ಲ- ಬಿ.ವೈ. ವಿಜಯೇಂದ್ರ June 19, 2026 navyadigitalnews@gmail.com ಪಕ್ಷದ ಮೀರ್ ಸಾದಿಕರ ವಿರುದ್ಧ ಖಂಡಿತ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಡ್ಡಮತದಾನವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.…
ರಾಜಕೀಯ ರಾಜ್ಯ Bidadi Township Project: ವಿನಯ್ ಗೌಡ ಎಂಬ ಬೇನಾಮಿ ಹೆಸರಿನಲ್ಲಿ ಕುಮಾರಸ್ವಾಮಿ ಕುಟುಂಬ 35 ಎಕರೆ ಜಮೀನು ಪಡೆದಿದೆ- ಎಂ.ಲಕ್ಷ್ಮಣ್ ಆರೋಪ June 16, 2026 navyadigitalnews@gmail.com 80% ರೈತರು ಭೂಮಿ ನೀಡಲು ಒಪ್ಪಿಗೆ ನೀಡಿಲ್ಲ ಎಂಬ ಕುಮಾರಸ್ವಾಮಿ ಅವರ ಮಾತು ಅಪ್ಪಟ ಸುಳ್ಳು. ನಮ್ಮ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ಅನಿತಾ ಕುಮಾರಸ್ವಾಮಿ ಅವರು ಪತ್ರ ಬರೆದು, “35 ಎಕರೆ ಜಮೀನು ಅನಿತಾ ಕುಮಾರಸ್ವಾಮಿ ಅವರಾದ ನನ್ನ ಹೆಸರಿನಲ್ಲಿ…
ರಾಜಕೀಯ ರಾಜ್ಯ ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು? – ಸಿಎಂ ಡಿ.ಕೆ. ಶಿವಕುಮಾರ್ June 15, 2026 navyadigitalnews@gmail.com ನಾನು ಯಾರ್ಯಾರೋಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ…
Uncategorized ರಾಜಕೀಯ ರಾಜ್ಯ KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ನೇಮಕ! ಪಕ್ಷ, ಗಾಂಧಿ ನಿಷ್ಠ ಹಿಂದುಳಿದ ನಾಯಕನಿಗೆ ಮಹತ್ವದ ಹುದ್ದೆ June 4, 2026 navyadigitalnews@gmail.com ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ನೇಮಕ ನಡೆದಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ಸ್ಥಾನವನ್ನು ಶಿವಕುಮಾರ್ ವಹಿಸಿಕೊಂಡಿದ್ದಾರೆ. ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್…