ರಾಜಕೀಯ ರಾಜ್ಯ ಒಂದು ರಾಷ್ಟ್ರ ಒಂದು ಚುನಾವಣೆ: ಬೆಂಗಳೂರಿನಲ್ಲಿ JPC ಕಮಿಟಿ , ಎಲ್ಲಾ ಪಕ್ಷಗಳ ಅಭಿಪ್ರಾಯ ಸಂಗ್ರಹ, ಡಿಕೆಶಿ ವಿರೋಧ! May 16, 2026 navyadigitalnews@gmail.com ಈ ಪ್ರಸ್ತಾವನೆಯಿಂದ ಒಕ್ಕೂಟ ವ್ಯವಸ್ಥೆಗೆ ತೀವ್ರ ಧಕ್ಕೆಯಾಗಲಿದೆ ಎಂದಿರುವ ಡಿಕೆ ಶಿವಕುಮಾರ್ , ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವವರ ಅನುಕೂಲಕ್ಕೆ ತಕ್ಕಂತೆ ಇದನ್ನು ಹೆಣೆಯಲಾಗುತ್ತಿದೆ. ಹೀಗಾಗಿ ಈ ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಡಿಸಿಎಂ ಆಗಿ ಸಾರಾಸಗಟಾಗಿ ತಿರಸ್ಕರಿಸುತ್ತೇನೆ ಎಂದಿದ್ದಾರೆ.…
ರಾಜಕೀಯ ಯಡಿಯೂರಪ್ಪ ಅಭಿಮಾನೋತ್ಸವ: ನಿಜಕ್ಕೂ ಅಭಿಮಾನದ ಅಚರಣೆಯೇ or ಮುಂದಿನ ಚುನಾವಣೆ ಟಾರ್ಗೆಟಾ? May 9, 2026 navyadigitalnews@gmail.com 83 ವರ್ಷದ ಹಿರಿಯ ನಾಯಕನಿಗೆ ಗೌರವ ಸಲ್ಲಿಸಲು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಆಯೋಜಿಸಿದ್ದ ಈ ಕಾರ್ಯಕ್ರಮ ನಿಜಕ್ಕೂ ಅಭಿಮಾನದ ಆಚರಣೆಯೇ ಅಥವಾ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ತಂತ್ರವೇ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಚಿತ್ರದುರ್ಗ: ರಾಜಕೀಯ ಜೀವನದಲ್ಲಿ 50…
ರಾಜಕೀಯ ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ; ಬಿಜೆಪಿ ಪಿತೂರಿ, ಕಾನೂನು ಹೋರಾಟ ಮಾಡ್ತೀವಿ- ಡಿಕೆ ಶಿವಕುಮಾರ್ May 3, 2026 navyadigitalnews@gmail.com ನನಗೆ ಬಂದಿರುವ ವರದಿ ನೋಡಿಕೊಂಡು ಕಾನೂನುಪ್ರಕಾರ ಹೋರಾಟ ಮಾಡುತ್ತೇವೆ, ಸರ್ಕಾರದ ಮಟ್ಟದಲ್ಲಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಮುಂದುವರಿಯುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ದೊಡ್ಡ ಪಿತೂರಿ ಮಾಡಿದೆ ಎಂದು ಕೆಪಿಸಿಸಿ…
ರಾಜಕೀಯ ಶೃಂಗೇರಿ ಕ್ಷೇತ್ರ: ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಗೆ ಬಹುಮತ? May 3, 2026 navyadigitalnews@gmail.com ಅಂಚೆ ಮತಗಳ ಮರು ಮತಎಣಿಕೆಯಲ್ಲಿ ನಿನ್ನೆ ಸಾಯಂಕಾಲ ಟಿ ಡಿ ರಾಜೇಗೌಡ ಅವರು ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಆದರೆ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ನಿನ್ನೆ ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆಯಿತು. ಜೀವರಾಜ್…
Uncategorized ರಾಜಕೀಯ ಸಿಎಂ ಬದಲಾವಣೆ ಚರ್ಚೆ ನಡುವೆ ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! May 2, 2026 navyadigitalnews@gmail.com ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹಿಂದೊಮ್ಮೆ ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು,…
Uncategorized ರಾಜಕೀಯ ಸಿಎಂ ಹುದ್ದೆ ಬದಲಾವಣೆ: ‘ಮುಂದಿನ ಕ್ರಾಂತಿ’ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದೇನೆ- ಎಚ್.ಡಿ. ಕುಮಾರಸ್ವಾಮಿ! April 27, 2026 navyadigitalnews@gmail.com ಈಗಾಗಲೇ ಸಂಕ್ರಾಂತಿ, ಯುಗಾದಿ ಕ್ರಾಂತಿ ಮುಗಿದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಬಳಿಕ ಕ್ರಾಂತಿ ಆಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಯಾವ ರೀತಿ ಕ್ರಾಂತಿ ನಡೆಯಬಹುದೆಂದು ನಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದು ಹೇಳಿದರು. ಮಾಲೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ…
ರಾಜಕೀಯ ಮಹಿಳಾ ಮೀಸಲಾತಿ ಮಸೂದೆ: ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: April 16, 2026 navyadigitalnews@gmail.com 2011ರ ಜನಗಣತಿ ಆಧಾರಿತ ಜನಸಂಖ್ಯೆ ಪ್ರಮಾಣವನ್ನು ಆಧಾರ ಮಾಡಿಕೊಂಡು ಕ್ಷೇತ್ರ ಮರುಹಂಚಿಕೆ ಮಾಡಿದರೆ, ದಕ್ಷಿಣ ರಾಜ್ಯಗಳ ಪ್ರಭಾವ ಸಂಸತ್ತಿನಲ್ಲಿ ಕುಗ್ಗಿ, ಭಾರತದ ಉತ್ತರದ ರಾಜ್ಯಗಳು ನಿರ್ಧಾರಾತ್ಮಕ ಸ್ಥಾನಕ್ಕೇರುತ್ತದೆ ಎಂಬುದು ವಿರೋಧ ಪಕ್ಷಗಳ ಮುಖ್ಯ ಆಕ್ಷೇಪಣೆಯಾಗಿವೆ. ಲೋಕಸಭೆಯಲ್ಲಿ ವಿವರ ಒದಗಿಸಿದ ಕೇಂದ್ರ ಗೃಹ…
ರಾಜಕೀಯ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ! April 14, 2026 navyadigitalnews@gmail.com ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಯಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…
Uncategorized ರಾಜಕೀಯ ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DKS! April 12, 2026 navyadigitalnews@gmail.com ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಆಂತರಿಕ ಬಂಡಾಯ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಮುಸ್ಲಿಂ ನಾಯರ ನಡುವಿನ ಅಸಮಾಧಾನ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರು: ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಮತದಾನ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್…