ರಾಜ್ಯ ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ! May 1, 2026 navyadigitalnews@gmail.com ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ. ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು…
ರಾಜ್ಯ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ! ಸಿಎಂ ಕೊಟ್ಟ ಸಂದೇಶವೇನು? May 1, 2026 navyadigitalnews@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದ ತಮ್ಮ ಕೈಯಲ್ಲೇ ಇದೆ ಎಂಬ ಬಲವಾದ ಸಂದೇಶ ನೀಡಲು ಈ ಕ್ರಮ ಕೈಗೊಂಡಿದ್ದಾರೆಂಬ ಮಾತುಗಳು ಕೇಳಿಬರುತ್ತಿದೆ. ಐಜಿಪಿ ಲಾಭು ರಾಮ್ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವದ ಗೊಂದಲದ ನಡುವೆ ರಾಜ್ಯ ಗುಪ್ತಚರ ಮುಖ್ಯಸ್ಥರ ಬದಲಾವಣೆ ರಾಜಕೀಯ…
ರಾಜ್ಯ 227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಯೋಜನೆಗೆ ಸಂಪುಟ ಸಭೆ ಅಸ್ತು! May 1, 2026 navyadigitalnews@gmail.com ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಈವಿಚಾರ ತಿಳಿಸಿದ್ದು, ಇದಕ್ಕಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಬೆಂಗಳೂರು: ವಿಜಯಪುರದಲ್ಲಿ227.91 ಕೋಟಿರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತುಮಾರ್ಜಕ ನಿಯಮಿತದ(ಕೆ.ಎಸ್.ಡಿ.ಎಲ್) ನೂತನ…
ರಾಜ್ಯ ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..! April 30, 2026 navyadigitalnews@gmail.com ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತದಲ್ಲಿ 7 ಮಂದಿ ಮೃತಪಟ್ಟರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಸಮೀಪ ವಿದ್ಯುತ್ ಪ್ರವಹಿಸಿ ಒಬ್ಬರು ಹಾಗೂ ಜೆಪಿ ನಗರದಲ್ಲೂ ವಿದ್ಯುತ್ ಸ್ಪರ್ಶದಿಂದ ಮತ್ತೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು: ಬುಧವಾರ ಸಂಜೆ ಸುರಿದ ಭಾರೀ ಮಳೆ…
ರಾಜ್ಯ ಏರ್ ಶೋ ನಡೆಯುವ ಯಲಹಂಕ ವಾಯುನೆಲೆಯೂ ಅರಣ್ಯ ಭೂಮಿ: ಈಶ್ವರ ಖಂಡ್ರೆ! April 29, 2026 navyadigitalnews@gmail.com ಏರ್ ಶೋ ನಡೆಯುವ ಗಂಟಿಗಾನಹಳ್ಳಿಯಲ್ಲಿರುವ ಯಲಹಂಕ ವಾಯುನೆಲೆ ಕೂಡ ಅರಣ್ಯ ಭೂಮಿಯಾಗಿದೆ. ಗಂಟಿಗಾನಹಳ್ಳಿ ಗ್ರಾಮದ 159 ಎಕರೆ ಪ್ರದೇಶ ಸರ್ಕಾರಿ ಕಾಯ್ದಿಟ್ಟ ಅರಣ್ಯ ಪ್ರದೇಶವಾಗಿದ್ದು, ವಾಯುಪಡೆ ತೀರುವಳಿ ಪ್ರಸ್ತಾವನೆ ಸಲ್ಲಿಸಿ, ಪರ್ಯಾಯ ಭೂಮಿ ನೀಡಿದರೆ ಈ ಪ್ರದೇಶವನ್ನು ಪಡೆಯದಿದ್ದರೆ, ಅದನ್ನು ಅರಣ್ಯ…
ರಾಜ್ಯ ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚಿ, ಹಗಲು ದರೋಡೆ -ಆರ್.ಅಶೋಕ್ ! April 29, 2026 navyadigitalnews@gmail.com ಕನ್ನಡಿಗರ ಬೆವರಿನ ತೆರಿಗೆ ಹಣ ಹೇಗೆ “ಗುಂಡಿ” ಪಾಲಾಗುತ್ತಿದೆ ಅನ್ನೋದಕ್ಕೆ ಈ ಅಂಕಿ-ಅಂಶಗಳೇ ಸಾಕ್ಷಿ! ಒಂದು ರಸ್ತೆಗುಂಡಿ ಮುಚ್ಚಲು ಬರೋಬ್ಬರಿ ₹1 ಲಕ್ಷ ಖರ್ಚು ಮಾಡಲಾಗುತ್ತಿದೆ ಎಂದರೆ, ಇದು ಅಭಿವೃದ್ಧಿಯೋ ಅಥವಾ ವ್ಯವಸ್ಥಿತ ಲೂಟಿಯೋ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು: ಡಿಸಿಎಂ @DKShivakumar…
Uncategorized ರಾಜ್ಯ ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ನೀಡಲು ಪ್ರಾಮಾಣಿಕ ಪ್ರಯತ್ನ- ಪ್ರಿಯಾಂಕ್ ಖರ್ಗೆ April 28, 2026 navyadigitalnews@gmail.com ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಇರುವ ಸಮಸ್ಯೆ ಕುರಿತು ನಾಲ್ಕು ಸಭೆಗಳನ್ನು ನಡೆಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ST ಪ್ರಮಾಣ ಪತ್ರ ವಿತರಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಕಲಬುರಗಿ: ಸರ್ಕಾರದಿಂದ ಅರ್ಹರಿಗೆ ST ಜಾತಿ ಪ್ರಮಾಣ…
ರಾಜ್ಯ ವ್ಯಕ್ತಿತ್ವ ರೂಪಿಸುವುದೇ ಸವಾಲುಗಳು: ಲೇಖಕಿ ಗೊರೂರು ಪಂಕಜ ಅಭಿಮತ! April 27, 2026 navyadigitalnews@gmail.com ಸಿರಿಗನ್ನಡ ವೇದಿಕೆ ವತಿಯಿಂದ ಬೆಂಗಳೂರಿನ ನಾಗಪುರದ ನಿವೇದಿತಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕವಿಗೋಷ್ಠಿ ಮತ್ತುಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು: ನಮ್ಮ ವ್ಯಕ್ತಿತ್ವ ರೂಪಿಸುವುದೇ ಸವಾಲುಗಳು. ಹಾಗಾಗಿ ಸದೃಢ ಮನಸ್ಸು, ಸಕಾರಾತ್ಮಕ ದೃಷ್ಟಿಕೋನ ಮತ್ತು ನಿರಂತರ ಪ್ರಯತ್ನ ಇದ್ದರೆ ಯಾವುದೇ…
Uncategorized ರಾಜ್ಯ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ! April 27, 2026 navyadigitalnews@gmail.com 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಮಂಗಳೂರು: ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಇಟ್ಟು ಸ್ಪೋಟಿಸಿದ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ತಪಿತಸ್ಥ ಎಂದು ಘೋಷಿಸಿರುವ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ,…
ರಾಜ್ಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್! April 27, 2026 navyadigitalnews@gmail.com ಕಳೆದ ಕೆಲವರ್ಷಗಳಿಂದ ಅನಿಲ್ ಶೆಟ್ಟಿ ಅವರು ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಲಂಬೋದರ 2.0 ಸಿನಿಮಾ ಮೂಲಕ ಕನ್ನಡ ಇಂಡಸ್ಟ್ರೀಯಲ್ಲಿ ಅದೃಷ್ಟಪರೀಕ್ಷೆ ಗಿಳಿದಿರುವನಟಹಾಗೂಯುವರಾಜಕಾರಣಿ ಅನಿಲ್ ಶೆಟ್ಟಿ, ಸಮಾಜ ಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ತಮ್ಮದೇ…