ರಾಜ್ಯ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! April 24, 2026 navyadigitalnews@gmail.com ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 5.25 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಮತ್ತು ಇತರರಿಗೆ ಶೇ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದ ದಲಿತ ಸಮುದಾಯದ ಎಡ ಹಾಗೂ ಬಲ…
ರಾಜ್ಯ ಮೈಸೂರು: ಕಾವೇರಿ ನದಿಯಲ್ಲಿ ಮುಳುಗಿ 6 ಮಂದಿ ದುರ್ಮರಣ! April 19, 2026 navyadigitalnews@gmail.com ಉರೂಸ್ ಹಿನ್ನೆಲೆಯಲ್ಲಿ ಅರ್ಕೇಶ್ವರ ದೇಗುಲದ ಬಳಿಯಿದ್ದ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಬಂದಿತ್ತು. ಈ ವೇಳೆ ಈಜಾಡಲು 8 ಮಂದಿ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ 6 ಮಂದಿ ಮೃತಪಟ್ಟಿದ್ದಾರೆ. ಮೈಸೂರು: ಮೈಸೂರಿನ ಕೆಆರ್ ನಗರದ ಅರ್ಕೇಶ್ವರ…
ದೇಶ ರಾಜ್ಯ ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, MLA ಸ್ಥಾನ ರದ್ದು! April 17, 2026 navyadigitalnews@gmail.com ಜನಪ್ರತಿನಿಧಿ ಕಾಯ್ದೆ, 1951 ರ ಪ್ರಕಾರ ಕೊಲೆ ಕೇಸ್ನಲ್ಲಿ ಶಾಸಕರೊಬ್ಬರು ದೋಷಿ ಎಂದು ಸಾಬೀತಾಗಿ, ಶಿಕ್ಷೆ ಜಾರಿಯಾದ ನಂತರ ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ. ಬೆಂಗಳೂರು: ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ…
ರಾಜ್ಯ ಬ್ಯಾಲೆಟ್ ಪೇಪರ್ ಬಳಕೆಗೆ ತಡೆ; ರಾಜ್ಯಪಾಲರು, ಸರ್ಕಾರದ ನಡುವೆ ಮತ್ತೊಂದು ಸಂಘರ್ಷ! April 11, 2026 navyadigitalnews@gmail.com ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದೆ. ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ ಪಡೆದಿದ್ದ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್’ ವಿಧೇಯಕವನ್ನು ರಾಜ್ಯಪಾಲರು…
ರಾಜ್ಯ 📊 ಜಾಗತಿಕ ತೈಲ ದರ ಏರಿಕೆ: ಭಾರತದಲ್ಲಿ ಇಂಧನ ಬೆಲೆ ಸ್ಥಿರ, ಆದರೆ ಒತ್ತಡ ಹೆಚ್ಚಳ April 3, 2026 navyadigitalnews@gmail.com ಬೆಂಗಳೂರು, ಏಪ್ರಿಲ್ 3, 2026:ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾದ ಅಸ್ಥಿರತೆ ಭಾರತದ ಇಂಧನ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಿದೆ. ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ಪರಿಣಾಮವಾಗಿ ಕ್ರೂಡ್ ಆಯಿಲ್ ಬೆಲೆಗಳು ಭಾರೀ ಏರಿಕೆ ಕಂಡಿವೆ. ಇತ್ತೀಚಿನ ವರದಿಗಳ ಪ್ರಕಾರ, ಬ್ರೆಂಟ್ ಕ್ರೂಡ್ ದರವು…