ರಾಜ್ಯ ಮಂಡ್ಯ: ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಸಾವು! June 25, 2026 navyadigitalnews@gmail.com ಕನಕಪುರ ತಾಲೂಕಿನ ಮುತ್ತತ್ತಿ ಬಳಿ ಭೀಕರ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಮೃತಪಟ್ಟಿದ್ದಾರೆ. ಬೆಂಗಳೂರು: ಕನಕಪುರ ತಾಲೂಕಿನ ಮುತ್ತತ್ತಿ ಬಳಿ ಭೀಕರ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ದಕ್ಷಿಣ ಜಿಲ್ಲೆಯ…
ರಾಜ್ಯ ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಭಾಮೈದನ ಮನೆ ಮೇಲೆ ED ದಾಳಿ! June 24, 2026 navyadigitalnews@gmail.com ಅಕ್ರಮ ಸಂಪಾದನೆ, ಬೇನಾಮಿ ಹೆಸರಿನಲ್ಲಿರುವ ಆಸ್ತಿಗಳ ದಾಖಲೆ, ಜಮೀನು, ಬಾರ್ ಅಂಡ್ ರೆಸ್ಟೋರೆಂಟ್ ಮುಂತಾದವುಗಳ ದಾಖಲೆ ವಶಕ್ಕೆ ಪಡೆಯಲಾಗಿದೆ ಎಂದು ದಾಳಿ ತಂಡದಿಂದ ಮಾಹಿತಿ ಸಿಕ್ಕಿದೆ. ಬೆಳಗಾವಿ: ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ…
Uncategorized ರಾಜಕೀಯ ರಾಜ್ಯ ಅಸಹ್ಯ, ಥೂ, ಕುಮಾರಸ್ವಾಮಿ ಚಿಲ್ಲರೆ ರಾಜಕಾರಣ ಮಾಡಬಾರದು- ಶಾಸಕ ಹೆಚ್. ಸಿ. ಬಾಲಕೃಷ್ಣ ಕಿಡಿ! June 23, 2026 navyadigitalnews@gmail.com ಅಸಹ್ಯ, ಥೂ, ಇವೆಲ್ಲಾ ಚಿಲ್ಲರೆ ಸ್ಟೇಟ್ಮೆಂಟ್. ಕುಮಾರಸ್ವಾಮಿ ಕೇಂದ್ರ ಮಂತ್ರಿ ಅನ್ನೋದನ್ನು ಮರೆತು ಇಂಥ ಚಿಲ್ಲರೆ ರಾಜಕಾರಣ ಮಾಡ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್. ಸಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಬಿಡದಿ ಟೌನ್ ಶಿಪ್ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ.…
ರಾಜಕೀಯ ರಾಜ್ಯ ಟ್ರಾಫಿಕ್ ಜಾಮ್ ನಿಂದ ನೀಟ್ ಪರೀಕ್ಷೆ ವಿದ್ಯಾರ್ಥಿಗಳಿಗೆ ತೊಂದರೆ ಆರೋಪ; ಬಿ.ಕೆ. ಹರಿಪ್ರಸಾದ್ ವಿಷಾದ! June 22, 2026 navyadigitalnews@gmail.com ಕಾಂಗ್ರೆಸ್ ರ್ಯಾಲಿಯಿಂದಾಗಿ ಉಂಟಾದ ಭಾರಿ ಟ್ರಾಫಿಕ್ ಜಾಮ್ ಇದಕ್ಕೆ ಕಾರಣ ಎಂದು ಪೋಷಕರು ದೂಷಿಸಿದರು ಮತ್ತು ಪರೀಕ್ಷಾ ಕೇಂದ್ರದ ಬಳಿ ಸೂಕ್ತ ಸಂಚಾರ ನಿರ್ವಹಣೆ ಇಲ್ಲದಿರುವುದನ್ನು ಆರೋಪಿಸಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಪಕ್ಷ ಭಾನುವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾವೇಶದಿಂದ ನೀಟ್ ಯುಜಿ ಮರು…
Uncategorized ಮನರಂಜನೆ ರಾಜ್ಯ ಕಾಂತಾರ ನಟಿ ರುಕ್ಮಿಣಿ ವಸಂತ್ ಪೋಟೋ, ವಿಡಿಯೋ ವೈರಲ್ ಕೇಸ್, ಮೂವರು ಆರೋಪಿಗಳ ಬಂಧನ June 20, 2026 navyadigitalnews@gmail.com ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಚಿಲಕಮುಖಿ ಗ್ರಾಮದ ನಿವಾಸಿ ರವಿಕುಮಾರ್ (24) ಶಿವಮೊಗ್ಗ ಜಿಲ್ಲೆಯ ನಿವಾಸಿ ಆದರೆ ಬೆಂಗಳೂರಿನಲ್ಲಿ ವಾಸಿಸುವ ಚಂದ್ರಕಾಂತ್ (33) ಮತ್ತು ಬೆಂಗಳೂರಿನ ನಿವಾಸಿ ರಂಜಿತ್ (25) ಎಂದು ಗುರುತಿಸಲಾಗಿದೆ. ಬೆಂಗಳೂರು: ಕಾಂತಾರ ನಟಿ ರುಕ್ಮಿಣಿ ವಸಂತ್ ಬಿಕಿನಿಯಲ್ಲಿರುವ…
Uncategorized ರಾಜ್ಯ ಬಿಡದಿ ಟೌನ್ ಶಿಪ್ ಗೆ ವಿರೋಧ: ಇದೇ 21ಕ್ಕೆ ಜೆಡಿಎಸ್ ಪಾದಯಾತ್ರೆ, ಶಾಸಕ ಹೆಚ್ ಸಿ ಬಾಲಕೃಷ್ಣ ವಿರುದ್ಧ ಮಾಜಿ ಶಾಸಕ ವಾಗ್ದಾಳಿ! June 19, 2026 navyadigitalnews@gmail.com ಅಂಚಿಪುರದಿಂದ ಹೊಸೂರು ಗ್ರಾಮದವರೆಗೆ 10 ಗ್ರಾಮಗಳಲ್ಲಿ ಪಾದಯಾತ್ರೆ ನಡೆಯಲಿದೆ. ಸರ್ಕಾರವನ್ನ ಎಚ್ಚರಿಸಲು ಈ ಹೋರಾಟ ಮಾಡಲಾಗ್ತಿದೆ. ರೈತರಿಗೆ ಧೈರ್ಯ ತುಂಬಲು ಹೋರಾಟ ಮಾಡಲಾಗ್ತಿದೆ. ಒಟ್ಟು 11 KM ಪಾದಯಾತ್ರೆ ಮಾಡ್ತೇವೆ ಎಂದು ತಿಳಿಸಿದರು. ಮಾಜಿ ಶಾಸಕ ಎ.ಮಂಜು ಬೆಂಗಳೂರು: ಬಿಡದಿ ಟೌನ್…
ರಾಜ್ಯ ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿ ಸಾವು! June 19, 2026 navyadigitalnews@gmail.com ಮೃತ ವಿದ್ಯಾರ್ಥಿಯನ್ನು 17 ವರ್ಷದ ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೂಲದವರಾಗಿದ್ದು, ಸದ್ಯ ಮೈಸೂರಿನಲ್ಲಿ ತಮ್ಮ ಅಕ್ಕನ ಜೊತೆ ವಾಸವಿದ್ದುಕೊಂಡು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್ನಲ್ಲೇ…
Uncategorized ರಾಜ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸೇರಿ ಇತರ 17 ಆರೋಪಿಗಳಿಗೆ ಹೈಕೋರ್ಟ್ ನೋಟಿಸ್ ! June 17, 2026 navyadigitalnews@gmail.com ಪ್ರಾಸಿಕ್ಯೂಷನ್ ಅಂದರೆ ಸರ್ಕಾರದ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಇದು ಅತ್ಯಂತ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಕಾನೂನು ತಜ್ಞರು ವಿಶ್ಲೇಷಿಸುತ್ತಿದ್ದಾರೆ. ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…
ರಾಜಕೀಯ ರಾಜ್ಯ Bidadi Township Project: ವಿನಯ್ ಗೌಡ ಎಂಬ ಬೇನಾಮಿ ಹೆಸರಿನಲ್ಲಿ ಕುಮಾರಸ್ವಾಮಿ ಕುಟುಂಬ 35 ಎಕರೆ ಜಮೀನು ಪಡೆದಿದೆ- ಎಂ.ಲಕ್ಷ್ಮಣ್ ಆರೋಪ June 16, 2026 navyadigitalnews@gmail.com 80% ರೈತರು ಭೂಮಿ ನೀಡಲು ಒಪ್ಪಿಗೆ ನೀಡಿಲ್ಲ ಎಂಬ ಕುಮಾರಸ್ವಾಮಿ ಅವರ ಮಾತು ಅಪ್ಪಟ ಸುಳ್ಳು. ನಮ್ಮ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ಅನಿತಾ ಕುಮಾರಸ್ವಾಮಿ ಅವರು ಪತ್ರ ಬರೆದು, “35 ಎಕರೆ ಜಮೀನು ಅನಿತಾ ಕುಮಾರಸ್ವಾಮಿ ಅವರಾದ ನನ್ನ ಹೆಸರಿನಲ್ಲಿ…
ರಾಜ್ಯ ಸಿಎಂ ಡಿಕೆ ಶಿವಕುಮಾರ್ ಆಪ್ತ , ಕಾಂಗ್ರೆಸ್ ಶಾಸಕ, ಇಕ್ಬಾಲ್ ಹುಸೇನ್ ಗೆ ಹೃದಯಾಘಾತ! June 15, 2026 navyadigitalnews@gmail.com ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಸಕ ಇಕ್ಬಾಲ್ ಹುಸೇನ್ ಅವರು ಹೃದಯದಲ್ಲಿ ಬ್ಲಾಕೇಜ್ (ರಕ್ತನಾಳದ ತಡೆ) ತೊಂದರೆಯಿಂದಾಗಿ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ಶಾಸಕ, ಇಕ್ಬಾಲ್ ಹುಸೇನ್ ಬೆಂಗಳೂರು: ಮುಖ್ಯಮಂತ್ರಿ…