ರಾಜಕೀಯ ರಾಜ್ಯ ಬಿಜೆಪಿ ಸರ್ಕಾರ 1 ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು? – ಸಿಎಂ ಡಿ.ಕೆ. ಶಿವಕುಮಾರ್ June 15, 2026 navyadigitalnews@gmail.com ನಾನು ಯಾರ್ಯಾರೋಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ…
Uncategorized ರಾಜ್ಯ ವಿಡಿಯೋಗಳು ಸಮಾಜ ಸೇವಕಿ ಡಾ. ಜಿ.ಎಸ್. ಸುಶೀಲಮ್ಮ ಸಂದರ್ಶನ ಭಾಗ-1 June 11, 2026 navyadigitalnews@gmail.com https://www.youtube.com/watch?v=OGxgRsxY2G8&t=52s
Uncategorized ರಾಜ್ಯ ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! June 7, 2026 navyadigitalnews@gmail.com ಗಾಳಿಯು ಗಂಟೆಗೆ 40-50 km ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಚುರುಕುಗೊಂಡಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ…
ರಾಜ್ಯ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಪ್ರಯಾಣ! June 7, 2026 navyadigitalnews@gmail.com ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿ, ರೈಲಿನಲ್ಲಿ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಪ್ರಯಾಣಿಕರು ಸಿಎಂ ಜೊತೆಗೆ ಸೆಲ್ಫಿ ಕ್ಲಿಕಿಸಿಕೊಂಡರು. ಬೆಂಗಳೂರು: ಸಾರ್ವಜನಿಕರಿಗೆ ತೊಂದರೆ…
ರಾಜ್ಯ ನಾನು ನಮ್ಮ ಧರ್ಮ ಬಿಡುವುದಿಲ್ಲ, ಎಲ್ಲಾ ಧರ್ಮ ಗೌರವಿಸುವೆ: DK ಶಿವಕುಮಾರ್! June 7, 2026 navyadigitalnews@gmail.com ನನಗೆ ರಾಜಕಾರಣ ಮುಖ್ಯವಲ್ಲ. ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ. ನಾನು ಎಲ್ಲಾ ಧರ್ಮವನ್ನು ಗೌರವಿಸುತ್ತೇನೆ. ಹೀಗಾಗಿ ಎಲ್ಲಾ ಧರ್ಮ ಪೀಠಗಳನ್ನು ಆಹ್ವಾನಿಸಿದ್ದೆ ಎಂದು ಸಿಎಂ ತಿಳಿಸಿದರು. ತುಮಕೂರು: ಪವಿತ್ರವಾದ ಮಲ್ಲಘಟ್ಟ ಪ್ರದೇಶದ ಅಭಿವೃದ್ಧಿಗೆ ಈಗಾಗಲೇ 35 ಕೋಟಿ ರೂ. ಮೊತ್ತದ…
ರಾಜ್ಯ ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ: ಈಶ್ವರ ಖಂಡ್ರೆ! June 5, 2026 navyadigitalnews@gmail.com ಮುಂದಿನ 25 ವರ್ಷಗಳ ದೀರ್ಘಾವಧಿಗೆ ಭೂಮೇಲ್ಮೈ ನೀರು ಬಳಸಿ ಗ್ರಾಮೀಣ ಭಾಗಕ್ಕೆ ಪೂರೈಕೆ ಮಾಡುವುದು ಸರ್ಕಾರದ ಸಂಕಲ್ಪವಾಗಿದ್ದು, ಇದರ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ…
Uncategorized ರಾಜಕೀಯ ರಾಜ್ಯ KPCC ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ನೇಮಕ! ಪಕ್ಷ, ಗಾಂಧಿ ನಿಷ್ಠ ಹಿಂದುಳಿದ ನಾಯಕನಿಗೆ ಮಹತ್ವದ ಹುದ್ದೆ June 4, 2026 navyadigitalnews@gmail.com ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ನೇಮಕ ನಡೆದಿದೆ. ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ಸ್ಥಾನವನ್ನು ಶಿವಕುಮಾರ್ ವಹಿಸಿಕೊಂಡಿದ್ದಾರೆ. ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್…
ರಾಜಕೀಯ ರಾಜ್ಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ ರೂ- ಡಿಕೆ ಶಿವಕುಮಾರ್ ಘೋಷಣೆ! June 4, 2026 navyadigitalnews@gmail.com ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು. ಬೆಂಗಳೂರು:…
Uncategorized ರಾಜಕೀಯ ರಾಜ್ಯ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್, ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ! June 3, 2026 navyadigitalnews@gmail.com ರಾಜ್ಯದಲ್ಲಿ ಇಂದಿನಿಂದ ಡಿಕೆ ಶಿವಕುಮಾರ್ ಆಡಳಿತ ಶುರುವಾಗಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಆಗಿ ಪರಮೇಶ್ವರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ , ಡಿ.ಕೆ. ಶಿವಕುಮಾರ್ ಲೋಕಭವನದಲ್ಲಿಂದು ಪ್ರಮಾಣವಚನ ಸ್ವೀಕರಿಸಿದರು.…
ರಾಜಕೀಯ ರಾಜ್ಯ ನನ್ನ ರಾಜಕೀಯ ಪ್ರಯಾಣದಲ್ಲಿ ಗಾಂಧಿ ಕುಟುಂಬ ನಿರ್ಣಾಯಕ ಪಾತ್ರ- ಡಿಕೆ ಶಿವಕುಮಾರ್ ! June 2, 2026 navyadigitalnews@gmail.com ಗಾಂಧಿ ಕುಟುಂಬವು ನಾಯಕತ್ವದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತದೆ.ಇಂದು ಕರ್ನಾಟಕವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿಯಾಗಿ, ಅವರ ನಂಬಿಕೆ ಮತ್ತು ಪ್ರೋತ್ಸಾಹಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಬೆಂಗಳೂರು: ಗಾಂಧಿ ಕುಟುಂಬವು…