Uncategorized ಉಪ ಚುನಾವಣೆ ಗೆಲುವು ಗ್ಯಾರಂಟಿ ಯೋಜನೆಗಳಿಗೆ ಸಂದ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ May 6, 2026 navyadigitalnews@gmail.com ಇಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಗೆಲುವಿನ ಸಂಪೂರ್ಣ ಶ್ರೇಯಸ್ಸು ಮತದಾರರಿಗೆ ಸಲ್ಲಬೇಕು. ಸರ್ಕಾರದ ಯೋಜನೆಗಳನ್ನು ಮೆಚ್ಚಿ ರಾಜ್ಯದ ಜನತೆ ನೀಡಿರುವ ಆಶೀರ್ವಾದದಿಂದ ಸತತ ಉಪಚುನಾವಣೆಗಳಲ್ಲಿ ಜಯಗಳಿಸಲು ಸಾಧ್ಯವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಮೈಸೂರು…
Uncategorized ದೇಶ ಮಿತ್ರ ಪಕ್ಷಗಳನ್ನು ಬಳಸಿಕೊಂಡು ಎಸೆಯುವುದು ಕಾಂಗ್ರೆಸ್ ಚಾಳಿ- ಬಿಜೆಪಿ ತೀವ್ರ ವಾಗ್ದಾಳಿ! May 6, 2026 navyadigitalnews@gmail.com ಕಾಂಗ್ರೆಸ್ ಆರ್ಜೆಡಿ, ಶಿವಸೇನೆ, ಎನ್ಸಿಪಿ ಮತ್ತು ಈಗ ಡಿಎಂಕೆಯಂತಹ ಪಕ್ಷಗಳನ್ನು ಬಳಸಿಕೊಂಡು ಎಸೆದಿದೆ. ಇಂಡಿ ಒಕ್ಕೂಟಕ್ಕೆ ಯಾವುದೇ ಸ್ಪಷ್ಟ ಉದ್ದೇಶ, ದೂರದೃಷ್ಟಿ ಇಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ. ನವದೆಹಲಿ: ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮುಂದಾಗುತ್ತಿದ್ದಂತೆಯೇ ಆ…
Uncategorized ಅಂತಾರಾಷ್ಟ್ರೀಯ ಪ್ರಸ್ತಾವನೆಯಲ್ಲಿ ಅತಿಯಾದ ಬೇಡಿಕೆ: ಇರಾನ್ ವಿರುದ್ಧ ಟ್ರಂಪ್ ಕಿಡಿ! May 2, 2026 navyadigitalnews@gmail.com ಇರಾನ್ ಪ್ರಸ್ತಾವನೆ ಕುರಿತು ಮಾತನಾಡಿರುವ ಟ್ರಂಪ್, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ ಎಂದು ಹೇಳಿದ್ದಾರೆ. ವಾಷಿಂಗ್ಟನ್: ಇರಾನ್ ತನ್ನ ಹೊಸ ಶಾಂತಿ ಪ್ರಸ್ತಾವನೆಯನ್ನು ಪಾಕಿಸ್ತಾನದ ಮಧ್ಯಸ್ಥಿಕೆಯ ಮೂಲಕ ಅಮೆರಿಕಕ್ಕೆ ಕಳುಹಿಸಿದೆ. ಆದರೆ, ಪ್ರಸ್ತಾವನೆಯಲ್ಲಿ…
Uncategorized ರಾಜಕೀಯ ಸಿಎಂ ಬದಲಾವಣೆ ಚರ್ಚೆ ನಡುವೆ ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! May 2, 2026 navyadigitalnews@gmail.com ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಹಿಂದೊಮ್ಮೆ ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದು,…
Uncategorized ರಾಜ್ಯ ತುಮಕೂರು: H5N1 ಸೋಂಕಿನಿಂದ 44 ನವಿಲುಗಳ ಸಾವು, ICAR ವರದಿ! May 2, 2026 navyadigitalnews@gmail.com ಅರಣ್ಯ ಇಲಾಖೆಯ ಪ್ರಕಾರ, ಮೃತಪಟ್ಟ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್ನಲ್ಲಿರುವ ICAR (National Institute of High Security Animal Diseases)ಕಳುಹಿಸಲಾಗಿತ್ತು. ಇದು H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ. ತುಮಕೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಕ್ಕಿಜ್ವರ H5N1 ಸೋಂಕಿನಿಂದ 44…
Uncategorized ಕ್ರೀಡೆ IPL 2026: ಕೆ.ಎಲ್. ರಾಹುಲ್ ಅಬ್ಬರ, ರಾಜಸ್ಥಾನ ವಿರುದ್ಧ ಡೆಲ್ಲಿಗೆ 7 ವಿಕೆಟ್ ಗೆಲುವು! May 2, 2026 navyadigitalnews@gmail.com ಸೋಲು ಕಂಡ ರಾಜಸ್ಥಾನ್ ರಾಯಲ್ಸ್ ನಾಲ್ಕನೇ ಸ್ಥಾನದಲ್ಲೇ ಉಳಿದುಕೊಂಡಿದೆ. ತಂಡ 10 ಪಂದ್ಯಗಳನ್ನು ಆಡಿದೆ. ಏಕೈಕ ಸೋಲು ಕಂಡಿರುವ ಪಂಜಾಬ್ ಕಿಂಗ್ಸ್ 13 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.…
Uncategorized ದೇಶ Exit polls: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ-ಟಿಎಂಸಿ ಜಿದ್ದಾಜಿದ್ದಿ, ತಮಿಳುನಾಡಿನಲ್ಲಿ ಡಿಎಂಕೆ, ಅಸ್ಸಾಂನಲ್ಲಿ ಕಮಲ ಮ್ಯಾಜಿಕ್! April 30, 2026 navyadigitalnews@gmail.com ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಫೋಲ್ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ 4 ಸಮೀಕ್ಷೆಗಳು ಬಿಜೆಪಿಗೆ ಸರಳ ಬಹುಮತ ನೀಡಿದ್ದರೆ,…
Uncategorized ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ಯೋಗ್ಯ? ನಿಖಿಲ್ ಗೆ ಚೇತನ್ ಪ್ರಶ್ನೆ! April 28, 2026 navyadigitalnews@gmail.com ಮಾಜಿ ಪ್ರಧಾನಿಯ ಮಗ 2006ರಲ್ಲಿ ಅವಕಾಶವಾದಿ ಸ್ಮಾರಕ ಪಾಲಿಟಿಕ್ಸ್ ಶುರು ಮಾಡಿ ಕನ್ನಡ ಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ಫ್ಯಾನ್ಸ್ ವಾರ್ಸ್ ಪ್ರೇರೇಪಿಸಿದವರಾ? ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಅವರ ಸಮಾಧಿ ವಿಚಾರವಾಗಿ ಕೊಂಕು ಮಾತನಾಡಿ…
Uncategorized ರಾಜ್ಯ ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ನೀಡಲು ಪ್ರಾಮಾಣಿಕ ಪ್ರಯತ್ನ- ಪ್ರಿಯಾಂಕ್ ಖರ್ಗೆ April 28, 2026 navyadigitalnews@gmail.com ತಳವಾರ ಸಮುದಾಯದವರಿಗೆ ST ಜಾತಿ ಪ್ರಮಾಣ ಪತ್ರ ವಿತರಣೆಯಲ್ಲಿ ಇರುವ ಸಮಸ್ಯೆ ಕುರಿತು ನಾಲ್ಕು ಸಭೆಗಳನ್ನು ನಡೆಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ST ಪ್ರಮಾಣ ಪತ್ರ ವಿತರಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಕಲಬುರಗಿ: ಸರ್ಕಾರದಿಂದ ಅರ್ಹರಿಗೆ ST ಜಾತಿ ಪ್ರಮಾಣ…
Uncategorized ಡಾ. ರಾಜ್ ಕುಮಾರ್ ಸ್ಮಾರಕ ಬಗ್ಗೆ ಮಾತನಾಡಲು ಚೇತನ್ ಯೋಗ್ಯರಲ್ಲ- ನಿಖಿಲ್ ಕುಮಾರಸ್ವಾಮಿ! April 28, 2026 navyadigitalnews@gmail.com ಮಾಲೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅಣ್ಣಾವ್ರು ಯಾವತ್ತೂ ಏನನ್ನೂ ಬಯಸಿದ ವ್ಯಕ್ತಿತ್ವವಲ್ಲ. ಅವರ ಸಮಾಧಿ ಬಗ್ಗೆ ಮಾತನಾಡುವ ಯೋಗ್ಯತೆ ಚೇತನ್ಗೆ ಇಲ್ಲ” ಎಂದು ಕಿಡಿಕಾರಿದರು. ಕೋಲಾರ, ಮಾಲೂರು : ಅಣ್ಣಾವ್ರ ಹೆಸರು ಹೇಳೋದಕ್ಕೆ ಚೇತನ್ ಅವರಿಗೆ ಯೋಗ್ಯತೆ ಇಲ್ಲ, ಅವರೊಬ್ಬ ಪ್ರಚಾರ…