ರಾಜ್ಯ ವಿಶೇಷ-ಪ್ರವಾಸ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ 517ನೇ ಜಯಂತಿ, ಅದ್ದೂರಿಯಾಗಿ ಆಚರಣೆ! June 27, 2026 navyadigitalnews@gmail.com ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಾಡಪ್ರಭು ಹಿರಿಯ ಕೆಂಪೇಗೌಡ ಅವರು ವಿಜಯನಗರ ಸಾಮ್ರಾಜ್ಯದ ಅಧೀನದಲ್ಲಿದ್ದ ಒಬ್ಬ ಪ್ರಸಿದ್ಧ ಪಾಳೇಗಾರರು ಮತ್ತು 16ನೇ ಶತಮಾನದ ದೂರದೃಷ್ಟಿಯುಳ್ಳ ನಾಯಕರು. ಇಂದು ಕೆಂಪೇಗೌಡರ 517ನೇ ಜನ್ಮ ದಿನೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ…